AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇವರಿಬ್ಬರಿಂದಾಗಿ 30 ನಿಮಿಷ ಈ ರಸ್ತೆ ಸಂಚಾರ ಬಂದ್!

Monitor Lizard : ಇವರಿಬ್ಬರೂ ತಬ್ಬಿಕೊಂಡು ನಿಂತಿದ್ದಾರೋ, ಸೆಣಸಾಡುತ್ತಿದ್ದಾರೋ ನೀವೇ ವಿಡಿಯೋ ನೋಡಿ ಹೇಳಿ.

Viral Video: ಇವರಿಬ್ಬರಿಂದಾಗಿ 30 ನಿಮಿಷ ಈ ರಸ್ತೆ ಸಂಚಾರ ಬಂದ್!
ಏನು ನಡೆಯುತ್ತಿದೆ ಇಲ್ಲಿ? ಪ್ರೀತಿಯೋ ಯುದ್ಧವೋ?
TV9 Web
| Edited By: |

Updated on: Aug 25, 2022 | 3:30 PM

Share

Viral Video : ರಸ್ತೆ ಮಧ್ಯದಲ್ಲಿ ಎರಡು ಉಡಗಳು ಕುಸ್ತಿಯಾಡುವುದನ್ನು ನೋಡಿದ್ದೀರಾ? ಥೈಲ್ಯಾಂಡ್​ನ ಈ ವಿಡಿಯೋ ವೈರಲ್ ಆಗಿದೆ. ಎರಡು ಉಡಗಳು ರಸ್ತೆಯ ನಟ್ಟನಡುವೆ ಗಟ್ಟಿಯಾಗಿ ಅಪ್ಪಿಕೊಂಡು ಸೆಣಸಾಡುತ್ತಿವೆ. ಇದು 8 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದೆ. ಥೈಲ್ಯಾಂಡ್​ನ ಈ ಪ್ರದೇಶದಲ್ಲಿ ಸರೀಸೃಪಗಳು ಸಾಕಷ್ಟು ಓಡಾಡುತ್ತವೆ. ಮೊದಲು ಈ ವಿಡಿಯೋ ನೋಡಿದಾಗ ಹೀಗೇಕೆ ತಬ್ಬಿಕೊಂಡು ನಿಂತಿವೆ ಎನ್ನಿಸುತ್ತದೆ. ಆದರೆ ವಾಸ್ತವದಲ್ಲಿ ಅವು ಜಗಳಕ್ಕಿಳಿದದ್ದು ಬರೋಬ್ಬರಿ 30 ನಿಮಿಷಗಳ ಕಾಲ! ಅಷ್ಟೂ ಹೊತ್ತು ರಸ್ತೆ ಬಂದ್.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by NowThis (@nowthisnews)

ಸುಮಾರು 54,000 ಜನ ಈ ವಿಡಯೋ ಇಷ್ಟಪಟ್ಟಿದ್ದಾರೆ. ಸಾಕಷ್ಟು ಜನ ವಿಧವಿಧವಾಗಿ ಪ್ರತಿಕ್ರಿಯಿಸಿದ್ದಾರೆ ನಾನಂತೂ ಗೆದ್ದವರ ಪರ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ