AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ

ಮದುವೆಯ ದಿನ ವಧು ಸಂಪ್ರದಾಯ ಬದ್ಧವಾಗಿ ರೇಶ್ಮೆ ಸೀರೆ ಅಥವಾ ಲೆಹಾಂಗ ತೊಡುತ್ತಾಳೆ. ಆದ್ರೆ ಇತ್ತೀಚಿಗೆ ಲಕ್ನೋದ ವಧುವೊಬ್ಬಳು ಸೀರೆ, ಲೆಹಂಗಾ ಬದಲು ಬನಾರಸಿ ಬಿಕಿನಿ ತೊಟ್ಟು ಹಸೆಮಣೆ ಏರಿದ ಫೋಟೋವೊಂದು ಭಾರೀ ವೈರಲ್‌ ಆಗಿತ್ತು. ಈ ಮದುಮಗಳು ಬಿಕಿನಿ ತೊಟ್ಟು ಹಸೆಮಣೆ ಏರಿದ್ದು ನಿಜಾನಾ? ಈ ವೈರಲ್‌ ಫೋಟೊದ ಹಿಂದಿನ ಸತ್ಯಾಂಶ ಏನೆಂಬುದನ್ನು ನೋಡೋಣ.

Fact Check: ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Dec 04, 2024 | 5:10 PM

Share

ಮದುವೆ ಸಮಾರಂಭಗಳಲ್ಲಿ ಮದುಮಕ್ಕಳು ಸೇರಿದಂತೆ, ವಿವಾಹ ಸಮಾರಂಭಕ್ಕೆ ಆಗಮಿಸುವ ಪ್ರತಿಯೊಬ್ಬರು ಕೂಡಾ ಸೀರೆ, ಲೆಹಂಗಾ, ಪಂಚೆ, ಶೇರ್ವಾನಿ ಇತ್ಯಾದಿ ಸಾಂಪ್ರದಾಯಿಕ ಉಡುಗೆಗಳನ್ನೇ ತೊಡುತ್ತಾರೆ. ಆದ್ರೆ ಇತ್ತೀಚಿಗೆ ಲಕ್ನೋದ ವಧುವೊಬ್ಬಳು ಸಾಂಪ್ರದಾಯಿಕ ಉಡುಗೆಗಳಾದಂತಹ ಸೀರೆ, ಲೆಹಂಗಾ ಬಿಟ್ಟು ಹಳದಿ ಬಣ್ಣದ ಬನಾರಸಿ ಬಿಕಿನಿ ತೊಟ್ಟು ಹಸೆಮಣೆ ಏರಿದಂತಹ ಫೋಟೋವೊಂದು ಭಾರೀ ವೈರಲ್‌ ಆಗಿತ್ತು. ಈ ಫೋಟೋ ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು. ಲಕ್ನೋದ ವಧು ಬಿಕಿನಿ ತೊಟ್ಟು ಹಸೆಮಣೆ ಏರಿದ್ದು ನಿಜಾನಾ? ಈ ವೈರಲ್‌ ಫೋಟೊದ ಹಿಂದಿನ ಸತ್ಯಾಂಶ ಇಲ್ಲಿದೆ.

ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ?

ಇತ್ತೀಚಿಗಂತೂ ಹೆಚ್ಚಾಗಿ ಯಾವುದೋ ಒಬ್ಬ ವ್ಯಕ್ತಿಯ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಎಐ ತಂತ್ರಜ್ಞಾನದಿಂದ ರಚಿತವಾದ ಡೀಪ್‌ ಫೇಕ್‌ ವಿಡಿಯೋಗಳು, ಫೋಟೋಗಳೇ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅದರಲ್ಲೂ ಸೆಲೆಬ್ರಿಟಿಗಳಿಗ ಡೀಪ್‌ಫೇಕ್‌ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ವಧು ಬಿಕಿನಿ ತೊಟ್ಟು ಹಸೆಮಣೆ ಏರಿದಂತಹ ಫೋಟೋ ಕೂಡಾ ಎಐ ರಚಿತ ಫೋಟೋವಾಗಿದ್ದು, ಇದು ನೈಜ ಘಟನೆಯಲ್ಲ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ: ಬಾತ್ ಟವೆಲ್ ತೊಟ್ಟು ಮೆಟ್ರೋದಲ್ಲಿ ಸುತ್ತಿದ ಬೆಡಗಿಯರು; ವಿಡಿಯೋ ವೈರಲ್

ವೈರಲ್​​ ವಿಡಿಯೋ  ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಶೇರ್ವಾನಿ ಧರಿಸಿ ನಿಂತಿದ್ದ ವರನ ಪಕ್ಕದಲ್ಲಿ ಹಳದಿ ಬಣ್ಣದ ಬನಾರಸಿ ಬಿಕಿನಿ ತೊಟ್ಟು ನಿಂತಿದ್ದ ವಧು ವರಮಾಲೆಯನ್ನು ಕೈಯಲ್ಲಿ ಹಿಡಿದು ನಿಂತಿದ್ದ ಫೋಟೋ ವೈರಲ್‌ ಆಗಿತ್ತು. ಇದು ಲಕ್ನೋದ ವಧು ಎಂದು ಸುಳ್ಳು ಸುದ್ದಿಯನ್ನು ಕೂಡಾ ಹಬ್ಬಿಸಲಾಗಿತ್ತು. ವಾಸ್ತವದಲ್ಲಿ ಇದು ನೈಜ ಘಟನೆಯಲ್ಲ ಬದಲಿಗೆ ಇದೊಂದು ಎಐ ರಚಿತ ಫೋಟೋವಾಗಿದೆ.

Marriage season byu/Son-Prodigal inDesiAdultfusion

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:59 am, Mon, 2 December 24

Follow Us
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
‘ಬಿಗ್ ಬಾಸ್​’ ವಿರುದ್ಧವೇ ಅಸಮಾಧಾನ ಹೊರಹಾಕಿದ ಸ್ಪರ್ಧಿಗಳು
‘ಬಿಗ್ ಬಾಸ್​’ ವಿರುದ್ಧವೇ ಅಸಮಾಧಾನ ಹೊರಹಾಕಿದ ಸ್ಪರ್ಧಿಗಳು
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ