AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?
ಬಾಲಕ
ನಯನಾ ರಾಜೀವ್
|

Updated on: Apr 10, 2024 | 12:27 PM

Share

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ಅವರು ಎರಡು ವರ್ಷಗಳ ಹಿಂದಷ್ಟೇ ಯುಕೆಯಿಂದ ಸ್ವೀಡನ್​ಗೆ ಸ್ಥಳಾಂತರಗೊಂಡಿದ್ದರು. ಅಲ್ಲಿಯ ಸ್ಥಳಗಳನ್ನು ನೋಡಬೇಕೆನ್ನುವ ಬಯಕೆಯಿಂದ ಹೊರಟಿದ್ದರು. ಸ್ವಲ್ಪ ದಿನಗಳವರೆಗೆ ನಿರ್ಜನವಾಗಿದ್ದ ಸ್ಥಳದಲ್ಲಿ ಉಳಿದುಕೊಂಡಿದ್ದರು, ಇಲ್ಲಿಯೇ ಸ್ವಲ್ಪ ದಿನ ಆರಾಮವಾಗಿರೋಣ ಎಂದುಕೊಂಡಿದ್ದರು. ಆದರೆ ಗೋಡೆಯ ಮೇಲಿನ ಆ ಒಂದು ಚಿತ್ರವನ್ನು ಕಂಡು ಕೂಡಲೇ ಗಂಟು-ಮೂಟೆ ಕಟ್ಟಿಕೊಂಡು ವಾಪಸಾಗಿದ್ದಾರೆ.

ಜೆನ್ನಿಯ ಮಗಳು ಹಾಗೆಯೇ ಬಂಗಲೆಯೆಲ್ಲಾ ಒಂದು ಸುತ್ತು ಹಾಕಿಕೊಂಡು ಬರಬೇಕೆಂದು ಹೊರಟಿದ್ದಳು, ಆ ಬಂಗಲೆಯ ಗೋಡೆಯ ಮೇಲೆ ಆಕೆಯ ಸಹೋದರ ಅಂದರೆ ಜೆನ್ನಿಯ ಕಿರಿಯ ಮಗನ ಚಿತ್ರವು ಹೆಣ್ಣಿನ ರೂಪದಲ್ಲಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.

ಮತ್ತಷ್ಟು ಓದಿ: 20 ವರ್ಷಗಳ ಹಿಂದೆ ಮಾವೋವಾದಿಗಳ ಬೆದರಿಕೆಯಿಂದ ಮುಚ್ಚಿದ್ದ ರಾಮಮಂದಿರ, ಇದೀಗ ಮತ್ತೆ ರೀಓಪನ್

ಕೂಡಲೇ ಆಕೆ ತಾಯಿಗೆ ವಿಷಯ ತಿಳಿಸಿದಾಗ ಜೆನ್ನಿ ಬಂದು ನೋಡಿದ್ದಾರೆ, ಹೌದು ಅಲ್ಲಿದ್ದಿದ್ದು ತನ್ನ ಮಗನ ಫೋಟೋ ಆದರೆ ಅಲ್ಲಿದ್ದಿದ್ದು ಹುಡುಗಿ ಎಂಬುದಷ್ಟೇ ವ್ಯತ್ಯಾಸ.

ಹಿಂದೆಂದೂ ಆ ಊರನ್ನು ನೋಡಿಯೇ ಇರದ ಕುಟುಂಬವು ಈ ಚಿತ್ರ ಕಂಡು ಹೌಹಾರಿದೆ. ತಕ್ಷಣವೇ ವಸ್ತುಗಳನ್ನು ಪ್ಯಾಕ್​ ಮಾಡಿ ಅಲ್ಲಿಂದ ಹೊರಟರು. ಈ ಘಟನೆ ಕುರಿತು ಜೆನ್ನಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ಜನರು ಕೂಡಲೇ ಅಲ್ಲಿಂದ ಹೊರಡುವಂತೆ ಸಲಹೆ ನೀಡಿದ್ದಾರೆ, ಇನ್ನೂ ಕೆಲವರು ಪುನರ್ಜನ್ಮದ ಕಥೆಯಿದ್ದಂತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ