AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?
ಬಾಲಕ
Follow us
ನಯನಾ ರಾಜೀವ್
|

Updated on: Apr 10, 2024 | 12:27 PM

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ಅವರು ಎರಡು ವರ್ಷಗಳ ಹಿಂದಷ್ಟೇ ಯುಕೆಯಿಂದ ಸ್ವೀಡನ್​ಗೆ ಸ್ಥಳಾಂತರಗೊಂಡಿದ್ದರು. ಅಲ್ಲಿಯ ಸ್ಥಳಗಳನ್ನು ನೋಡಬೇಕೆನ್ನುವ ಬಯಕೆಯಿಂದ ಹೊರಟಿದ್ದರು. ಸ್ವಲ್ಪ ದಿನಗಳವರೆಗೆ ನಿರ್ಜನವಾಗಿದ್ದ ಸ್ಥಳದಲ್ಲಿ ಉಳಿದುಕೊಂಡಿದ್ದರು, ಇಲ್ಲಿಯೇ ಸ್ವಲ್ಪ ದಿನ ಆರಾಮವಾಗಿರೋಣ ಎಂದುಕೊಂಡಿದ್ದರು. ಆದರೆ ಗೋಡೆಯ ಮೇಲಿನ ಆ ಒಂದು ಚಿತ್ರವನ್ನು ಕಂಡು ಕೂಡಲೇ ಗಂಟು-ಮೂಟೆ ಕಟ್ಟಿಕೊಂಡು ವಾಪಸಾಗಿದ್ದಾರೆ.

ಜೆನ್ನಿಯ ಮಗಳು ಹಾಗೆಯೇ ಬಂಗಲೆಯೆಲ್ಲಾ ಒಂದು ಸುತ್ತು ಹಾಕಿಕೊಂಡು ಬರಬೇಕೆಂದು ಹೊರಟಿದ್ದಳು, ಆ ಬಂಗಲೆಯ ಗೋಡೆಯ ಮೇಲೆ ಆಕೆಯ ಸಹೋದರ ಅಂದರೆ ಜೆನ್ನಿಯ ಕಿರಿಯ ಮಗನ ಚಿತ್ರವು ಹೆಣ್ಣಿನ ರೂಪದಲ್ಲಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.

ಮತ್ತಷ್ಟು ಓದಿ: 20 ವರ್ಷಗಳ ಹಿಂದೆ ಮಾವೋವಾದಿಗಳ ಬೆದರಿಕೆಯಿಂದ ಮುಚ್ಚಿದ್ದ ರಾಮಮಂದಿರ, ಇದೀಗ ಮತ್ತೆ ರೀಓಪನ್

ಕೂಡಲೇ ಆಕೆ ತಾಯಿಗೆ ವಿಷಯ ತಿಳಿಸಿದಾಗ ಜೆನ್ನಿ ಬಂದು ನೋಡಿದ್ದಾರೆ, ಹೌದು ಅಲ್ಲಿದ್ದಿದ್ದು ತನ್ನ ಮಗನ ಫೋಟೋ ಆದರೆ ಅಲ್ಲಿದ್ದಿದ್ದು ಹುಡುಗಿ ಎಂಬುದಷ್ಟೇ ವ್ಯತ್ಯಾಸ.

ಹಿಂದೆಂದೂ ಆ ಊರನ್ನು ನೋಡಿಯೇ ಇರದ ಕುಟುಂಬವು ಈ ಚಿತ್ರ ಕಂಡು ಹೌಹಾರಿದೆ. ತಕ್ಷಣವೇ ವಸ್ತುಗಳನ್ನು ಪ್ಯಾಕ್​ ಮಾಡಿ ಅಲ್ಲಿಂದ ಹೊರಟರು. ಈ ಘಟನೆ ಕುರಿತು ಜೆನ್ನಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ಜನರು ಕೂಡಲೇ ಅಲ್ಲಿಂದ ಹೊರಡುವಂತೆ ಸಲಹೆ ನೀಡಿದ್ದಾರೆ, ಇನ್ನೂ ಕೆಲವರು ಪುನರ್ಜನ್ಮದ ಕಥೆಯಿದ್ದಂತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!