AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?
ಬಾಲಕ
ನಯನಾ ರಾಜೀವ್
|

Updated on: Apr 10, 2024 | 12:27 PM

Share

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ಅವರು ಎರಡು ವರ್ಷಗಳ ಹಿಂದಷ್ಟೇ ಯುಕೆಯಿಂದ ಸ್ವೀಡನ್​ಗೆ ಸ್ಥಳಾಂತರಗೊಂಡಿದ್ದರು. ಅಲ್ಲಿಯ ಸ್ಥಳಗಳನ್ನು ನೋಡಬೇಕೆನ್ನುವ ಬಯಕೆಯಿಂದ ಹೊರಟಿದ್ದರು. ಸ್ವಲ್ಪ ದಿನಗಳವರೆಗೆ ನಿರ್ಜನವಾಗಿದ್ದ ಸ್ಥಳದಲ್ಲಿ ಉಳಿದುಕೊಂಡಿದ್ದರು, ಇಲ್ಲಿಯೇ ಸ್ವಲ್ಪ ದಿನ ಆರಾಮವಾಗಿರೋಣ ಎಂದುಕೊಂಡಿದ್ದರು. ಆದರೆ ಗೋಡೆಯ ಮೇಲಿನ ಆ ಒಂದು ಚಿತ್ರವನ್ನು ಕಂಡು ಕೂಡಲೇ ಗಂಟು-ಮೂಟೆ ಕಟ್ಟಿಕೊಂಡು ವಾಪಸಾಗಿದ್ದಾರೆ.

ಜೆನ್ನಿಯ ಮಗಳು ಹಾಗೆಯೇ ಬಂಗಲೆಯೆಲ್ಲಾ ಒಂದು ಸುತ್ತು ಹಾಕಿಕೊಂಡು ಬರಬೇಕೆಂದು ಹೊರಟಿದ್ದಳು, ಆ ಬಂಗಲೆಯ ಗೋಡೆಯ ಮೇಲೆ ಆಕೆಯ ಸಹೋದರ ಅಂದರೆ ಜೆನ್ನಿಯ ಕಿರಿಯ ಮಗನ ಚಿತ್ರವು ಹೆಣ್ಣಿನ ರೂಪದಲ್ಲಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.

ಮತ್ತಷ್ಟು ಓದಿ: 20 ವರ್ಷಗಳ ಹಿಂದೆ ಮಾವೋವಾದಿಗಳ ಬೆದರಿಕೆಯಿಂದ ಮುಚ್ಚಿದ್ದ ರಾಮಮಂದಿರ, ಇದೀಗ ಮತ್ತೆ ರೀಓಪನ್

ಕೂಡಲೇ ಆಕೆ ತಾಯಿಗೆ ವಿಷಯ ತಿಳಿಸಿದಾಗ ಜೆನ್ನಿ ಬಂದು ನೋಡಿದ್ದಾರೆ, ಹೌದು ಅಲ್ಲಿದ್ದಿದ್ದು ತನ್ನ ಮಗನ ಫೋಟೋ ಆದರೆ ಅಲ್ಲಿದ್ದಿದ್ದು ಹುಡುಗಿ ಎಂಬುದಷ್ಟೇ ವ್ಯತ್ಯಾಸ.

ಹಿಂದೆಂದೂ ಆ ಊರನ್ನು ನೋಡಿಯೇ ಇರದ ಕುಟುಂಬವು ಈ ಚಿತ್ರ ಕಂಡು ಹೌಹಾರಿದೆ. ತಕ್ಷಣವೇ ವಸ್ತುಗಳನ್ನು ಪ್ಯಾಕ್​ ಮಾಡಿ ಅಲ್ಲಿಂದ ಹೊರಟರು. ಈ ಘಟನೆ ಕುರಿತು ಜೆನ್ನಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ಜನರು ಕೂಡಲೇ ಅಲ್ಲಿಂದ ಹೊರಡುವಂತೆ ಸಲಹೆ ನೀಡಿದ್ದಾರೆ, ಇನ್ನೂ ಕೆಲವರು ಪುನರ್ಜನ್ಮದ ಕಥೆಯಿದ್ದಂತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್