AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಜ್ಜನನ್ನು ಹುರಿದುಂಬಿಸಲು ಈ ಪಂಜಾಬಿ ಹಾಡಿಗೆ ಕುಣಿದ ಕುಟುಂಬ

Punjabi Dance : ಅಜ್ಜ ಅನಾರೋಗ್ಯದಿಂದ ಮಲಗಿದ್ದಾನೆ. ಇಡೀ ಕುಟುಂಬ ಪಂಜಾಬಿ ಹಾಡಿಗೆ ಡ್ಯಾನ್ಸ್ ಮಾಡಿ ಅಜ್ಜನನ್ನು ಹುರಿದುಂಬಿಸುತ್ತಿದೆ. ವಿಡಿಯೋ ಈಗ ವೈರಲ್.

Viral Video: ಅಜ್ಜನನ್ನು ಹುರಿದುಂಬಿಸಲು ಈ ಪಂಜಾಬಿ ಹಾಡಿಗೆ ಕುಣಿದ ಕುಟುಂಬ
ಚಿಯರ್ ಅಪ್​ ಅಜ್ಜಾ!
TV9 Web
| Edited By: ಶ್ರೀದೇವಿ ಕಳಸದ|

Updated on:Aug 24, 2022 | 12:36 PM

Share

Dancing : ಅನಾರೋಗ್ಯದಿಂದ ಬಳಲುತ್ತಿರುವ ಅಜ್ಜನನ್ನು ಹುರಿದುಂಬಿಸಲು ಜನಪ್ರಿಯ ಪಂಜಾಬಿ ಹಾಡಿಗೆ ಇಡೀ ಕುಟುಂಬವು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಅನ್ನು ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಶೇರಿ ಮ್ಯಾನ್ ಅವರ 3 ಪೆಗ್ ಹಾಡಿಗೆ ಪೇಟಾ ಧರಿಸಿರುವ ವ್ಯಕ್ತಿಯೊಬ್ಬ ಭಾಂಗ್ರಾ ನೃತ್ಯ ಮಾಡುವುದರೊಂದಿಗೆ ಈ ಕ್ಲಿಪ್ ಪ್ರಾರಂಭವಾಗುತ್ತದೆ. ಅವನೊಂದಿಗೆ ಒಬ್ಬ ಮಹಿಳೆ, ವಯಸ್ಸಾದ ಮಹಿಳೆಯರೂ ಹೆಜ್ಜೆ ಹಾಕುತ್ತಾರೆ. ನಂತರ ಬೆಡ್ ಮೇಲೆ ಮಲಗಿರುವ ಅಜ್ಜನ ಬಳಿ ಕ್ಯಾಮೆರಾ ಫೋಕಸ್ ಆಗುತ್ತದೆ. ಆ ನಗು ನೋಡಬೇಕೆ?

ಈ ವಿಡಿಯೋ ನೋಡಿದ ನಿಮಗೆ ವಾರದ ಮಧ್ಯದಲ್ಲಿ ಆವರಿಸಿಕೊಂಡಿರುವ ಬ್ಲ್ಯೂ ಸಂಪೂರ್ಣ ಮಾಯವಾಗುತ್ತದೆ. ಈ ವೀಡಿಯೊ 2.39 ಲಕ್ಷ ವೀಕ್ಷಣೆಗೆ ಒಳಪಟ್ಟಿದೆ. ಸಾವಿರಾರು ಪ್ರತಿಕ್ರಿಯೆ ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:32 pm, Wed, 24 August 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ