AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮ್ಯೂಸಿಕಲ್‌ ಫ್ಯಾಮಿಲಿ; ʼಹಚ್ಚೇವು ಕನ್ನಡದ ದೀಪʼ ಎಂದು ಬಹಳ ಸೊಗಸಾಗಿ ಹಾಡಿದ ಕುಟುಂಬ ಸದಸ್ಯರು

ಸೋಷಿಯಲ್‌ ಮಿಡಿಯಾದಲ್ಲಿ ಪ್ರತಿನಿತ್ಯ ನಮ್ಮ ಮನಸ್ಸಿಗೆ ಮುದ ನೀಡುವಂತಹ ದೃಶ್ಯಗಳು ಕಾಣಸಿಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಫ್ಯಾಮಿಲಿ ಗೆಟ್‌ ಟು ಗೆದರ್‌ನಲ್ಲಿ ಕುಟುಂಬಸ್ಥರೆಲ್ಲರೂ ಜೊತೆಯಾಗಿ ಕುಳಿತು ಕವಿ ಡಿ.ಎಸ್.‌ ಕರ್ಕಿಯವರ ಹಚ್ಚೇವು ಕನ್ನಡದ ದೀಪ…. ಗೀತೆಯನ್ನು ಸೊಗಸಾಗಿ ಹಾಡಿದ್ದಾರೆ. ಬಹಳ ಸುಂದರವಾದ ಈ ದೃಶ್ಯ ನೋಡುಗರ ಮನ ಗೆದ್ದಿದೆ. ‌

ಮಾಲಾಶ್ರೀ ಅಂಚನ್​
| Edited By: |

Updated on: Nov 04, 2024 | 2:33 PM

Share

ಹಬ್ಬ, ರಜೆಯ ಸಂದರ್ಭಗಳಲ್ಲಿ ಕುಟುಂಬಸ್ಥರೆಲ್ಲಾ ಜೊತೆಯಾಗಿ ಒಂದು ಕಡೆ ಸೇರುವುದೆಂದರೆಯೇ ಅದೊಂದು ಸಂಭ್ರಮ. ಅದರಲ್ಲೂ ಫ್ಯಾಮಿಲಿ ಗೆಟ್‌ ಟು ಗೆದರ್‌ನಲ್ಲಿ ಕುಟುಂಬಸ್ಥರೆಲ್ಲಾ ಸೇರಿದ ಸಂದರ್ಭದಲ್ಲಿ ಆಟ, ಡಾನ್ಸ್‌, ಹಾಡು ಅಂತ ಮಜಾ ಮಾಡುವುದರ ಖುಷಿಯೇ ಬೇರೆ. ಇದೀಗ ಇಲ್ಲೊಂದು ಮ್ಯೂಸಿಕಲ್‌ ಫ್ಯಾಮಿಲಿಯ ವಿಡಿಯೋ ವೈರಲ್‌ ಆಗಿದ್ದು, ದೀಪಾಫ್ಯಾಮಿಲಿ ಗೆಟ್‌ ಟು ಗೆದರ್‌ನಲ್ಲಿ ಕುಟುಂಬಸ್ಥರೆಲ್ಲರೂ ಸೇರಿ ಕವಿ ಡಿ.ಎಸ್.‌ ಕರ್ಕಿಯವರ ಹಚ್ಚೇವು ಕನ್ನಡದ ದೀಪ…. ಗೀತೆಯನ್ನು ಸೊಗಸಾಗಿ ಹಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಬಹಳ ಸುಂದರವಾದ ಈ ದೃಶ್ಯ ನೋಡುಗರ ಮನ ಗೆದ್ದಿದೆ. ‌

ಹಚ್ಚೇವು ಕನ್ನಡದ ದೀಪ…. ಕರುನಾಡ ದೀಪ ಸಿರುನುಡಿಯ ದೀಪ… ಒಲವೆತ್ತಿ ತೋರುವ ದೀಪ… ಕನ್ನಡದ ಬಹಳ ಸೊಗಸಾದ ಭಾವಗೀತೆಯನ್ನು ಕೇಳುವುದೇ ಕಿವಿಗೆ ಇಂಪು. ಕವಿ ಡಿ.ಎಸ್‌ ಕರ್ಕಿಯವರ ಈ ಗೀತೆಯನ್ನು ಇಲ್ಲೊಂದು ಕುಟುಂಬಸ್ಥರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಹಳ ಸೊಗಸಾಗಿ ಹಾಡಿದ್ದಾರೆ. ಈ ವಿಡಿಯೋವನ್ನು ಚೈತ್ರಿಕಾ ವಿ.ಕೆ (chai_vk) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Chaithrika V K (@chai_vk)

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕುಟುಂಬಸ್ಥರೆಲ್ಲರೂ ಜೊತೆಯಾಗಿ ಕುಳಿತು ಹಚ್ಚೇವು ಕನ್ನಡದ ದೀಪ…. ಕರುನಾಡ ದೀಪ ಸಿರುನುಡಿಯ ದೀಪ… ಒಲವೆತ್ತಿ ತೋರುವ ದೀಪ… ಗೀತೆಯನ್ನು ಹಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪುಣ್ಯ ಜಲ ಎಂದು ತಪ್ಪಾಗಿ ಭಾವಿಸಿ ಎಸಿ ನೀರನ್ನು ಕುಡಿದ ಭಕ್ತರು; ವಿಡಿಯೋ ವೈರಲ್‌

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 41 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಾವ್ಹ್‌ ತುಂಬಾ ಅದ್ಭುತವಾದ ಕಾರ್ಯಕ್ರಮʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಈ ದೃಶ್ಯ ನನ್ನ ಹೃದಯ ಮುಟ್ಟಿತುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ