AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಪುಷ್ಪ ಚಿತ್ರದ ಶ್ರೀವಲ್ಲಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಅಪ್ಪ-ಮಗಳು

ಪೋರ್ಚುಗೀಸ್​ ಮೂಲದ ಅಪ್ಪ ಮಗಳು ಪುಷ್ಟ ಸಿನಿಮಾದ  ಶ್ರೀವಲ್ಲಿ ಹಾಡಿಗೆ ಸಖತ್​ ಆಗಿ ಸ್ಟೆಪ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಅಪ್ಪ ಮಗಳ ಡ್ಯಾನ್ಸಿಂಗ್​  ವಿಡಿಯೋ  ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

Viral Video; ಪುಷ್ಪ ಚಿತ್ರದ ಶ್ರೀವಲ್ಲಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಅಪ್ಪ-ಮಗಳು
ಡ್ಯಾನ್ಸ್​ ಮಾಡುತ್ತಿರುವ ಅಪ್ಪ ಮಗಳು
TV9 Web
| Edited By: |

Updated on: Jan 25, 2022 | 6:02 PM

Share

2021ರ ಡಿಸೆಂಬರ್​ನಲ್ಲಿ ಟಾಲಿವುಡ್​ನಲ್ಲಿ (Tollywood) ಹೊಸ ಅಲೆ ಸೃಷ್ಟಿಸಿದ್ದ  ಅಲ್ಲು ಅರ್ಜುನ್ (Allu Arjun) ಸಿನಿಮಾ ಪುಷ್ಪ(Pushpa) ಸಿನಿಮಾ ಹಾಡುಗಳು ಇಂದಿಗೂ ಒಂದಲ್ಲ ಒಂದು ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಇದೀಗ ಪೋರ್ಚುಗೀಸ್​ ಮೂಲದ ಅಪ್ಪ ಮಗಳು ಪುಷ್ಟ ಸಿನಿಮಾದ  ಶ್ರೀವಲ್ಲಿ ಹಾಡಿಗೆ ಸಖತ್​ ಆಗಿ ಸ್ಟೆಪ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಅಪ್ಪ ಮಗಳ ಡ್ಯಾನ್ಸಿಂಗ್​  ವಿಡಿಯೋ  ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ತಮ್ಮದೇ ಸ್ಟೆಪ್​ ಹಾಕುವ ಮೂಲಕ ಬಾತ್​ ರೂಮ್​ನ ಕನ್ನಡಿಯ ಮುಂದೆ ಅಪ್ಪಮಗಳು ಡ್ಯಾನ್ಸ್​ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಬಿಳಿ ಬಣ್ಣದ ಟೀ ಶರ್ಟ್​ ಧರಿಸಿದ ಅಪ್ಪ ಮಗಳು ಬಾತ್ ರೂಮ್​ನ ಕನ್ನಡಿಯ ಮುಂದೆ ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಶ್ರೀವಲ್ಲಿ ಹಾಡಿನಲ್ಲಿ  ಅಲ್ಲು ಅರ್ಜುನ್​ ಹಾಕಿದ ಸಿಗ್ನೇಚರ್​​ ಸ್ಟೆಪ್​ ಎಲ್ಲೆಡೆ ವೈರಲ್​ ಆಗಿದೆ. ಸದ್ಯ ಅಪ್ಪ ಮಗಳ ಸಖತ್​ ಕ್ಯೂಟ್​ ಡ್ಯಾನ್ಸ್​​  4 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಗರ ಗಮನ ಸೆಳೆದಿದೆ.

ಇನ್ನೊಂದು ವಿಡಿಯೋದಲ್ಲಿ ಇದೇ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡಿಗೆ ಯುವಕನೊಬ್ಬ ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವುದನ್ನು ಕಾಣಬಹುದು. ಅಳುವ ಮಗುವನ್ನು ಸುಮ್ಮನಿರಿಸಲು ಯುವಕನೊರ್ವ ಶ್ರೀವಲ್ಲಿ ಹಾಡನ್ನು ಹಾಕಿಕೊಂಡು ಮಗುವನ್ನು ಎತ್ತಿಕೊಂಡು ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕುವುದನ್ನು ವಿಡಿಯೋದಲ್ಲಿ ಕಾಣಬಹುದು. ಹೀಗಾಗಿ ಎಲ್ಲೆಡೆ ಶ್ರೀವಲ್ಲಿ ಹಾಡು ಹೊಸ ಟ್ರೆಂಡ್​ನ್ನೇ ಸೃಷ್ಟಿಮಾಡಿದೆ.

ಕೇವಲ ರೀಲ್ಸ್​ ಪ್ರಿಯರು ಮಾತ್ರವಲ್ಲದೆ. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್​ ವಾರ್ನರ್​ ಕೂಡ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್​ ಮಾಡಿ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral video; ಮನೆಯ ಗೋಡೆ ಹತ್ತಿದ ಹೆಬ್ಬಾವು; ಬದುಕಿದೆಯಾ ಬಡಜೀವವೇ ಎಂದುಕೊಂಡ ಬೆಕ್ಕು

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ