AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ

ಲತಾ ಮಂಗೇಶ್ಕರ್​ ಮತ್ತು ಕಿಶೋರ್​ ಕುಮಾರ್​ ಅವರು ಹಾಡಿದ Tere Mere Milan Ki Yeh Raine ಹಾಡನ್ನು ತಂದೆ ಮಗಳ ಜೋಡಿಯೊಂದು ಹಾಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ
ತಂದೆ ಮಗಳು
TV9 Web
| Edited By: |

Updated on:Mar 09, 2022 | 10:17 AM

Share

ಹಾಡುಗಾರರು ಭೌತಿಕವಾಗಿ ಪ್ರಪಂಚವನ್ನು ತೊರೆದರೂ ಅವರ ಕಂಠದಲ್ಲಿ ಮೂಡಿ ಬಂದ ಒಂದಷ್ಟು ಹಾಡುಗಳು ಕೇಳುಗರಿಗೆ ಮುದ ನೀಡುತ್ತಲೇ ಇರುತ್ತವೆ.  ಅದೆಷ್ಟೂ ಮರೆಯಲಾಗದ ಹಾಡುಗಳನ್ನು ನೀಡಿ ಕಲಾವಿದರು ಮರೆಯಾಗಿದ್ದಾರೆ. ಅವರಲ್ಲಿ ಇತ್ತೀಚೆಗೆ ಮರೆಯಾದ ಭಾರತ ರತ್ನ ಲತಾ ಮಂಗೇಶ್ಕರ್​ ಕೂಡ ಒಬ್ಬರು. ಗಾನ ಕೋಗಿಲೆ ಎಂದೇ ಖ್ಯಾತಿಗಳಿಸಿದ್ದ ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹಾಡುಗಳು ಮಾತ್ರ ಎಲ್ಲರನ್ನೂ ಖುಷಿಗೊಳಿಸುತ್ತವೆ. ಇದೀಗ ಲತಾ ಮಂಗೇಶ್ಕರ್​ ಮತ್ತು ಕಿಶೋರ್​ ಕುಮಾರ್​ ಅವರು ಹಾಡಿದ Tere Mere Milan Ki Yeh Raine ಹಾಡನ್ನು ತಂದೆ ಮಗಳ ಜೋಡಿಯೊಂದು ಹಾಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ತಂದೆ ಮಗಳ ಹಾಡನ್ನು ಕೇಳಿ ಕಿವಿಗಳು ಪಾವನವಾಯಿತು ಎಂದು ಕಾಮೆಂಟ್​ ಮಾಡಿದ್ದಾರೆ. ವಿಡಿಯೋದಲ್ಲಿ ಮೊದಲು ಯುವತಿ ಹಾಡನ್ನು ಆರಂಭ ಮಾಡಿದ್ದು, ನಂತರ ಆಕೆಯ ತಂದೆ ಜತೆಯಾಗಿದ್ದಾರೆ. 1973ರಲ್ಲಿ ಬಿಡುಗಡೆಯಾದ ಅಭಿಮಾನ್​ ಚಿತ್ರದ ಹಾಡು ಇದಾಗಿದೆ. ಗಿಟಾರ್​ ನುಡಿಸುತ್ತಾ ತಂದೆ ಮಗಳು ಹಾಡನ್ನು ಹಾಡಿದ್ದಾರೆ.

ಜೂಹಿ ಸಿಂಗ್​ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ವಿಡಿಯೋ ಹಂಚಿಕೊಂಡಿದ್ದು, 25 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಸದ್ಯ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚಿಕೊಂಡು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

Published On - 10:14 am, Wed, 9 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್