AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ

ಲತಾ ಮಂಗೇಶ್ಕರ್​ ಮತ್ತು ಕಿಶೋರ್​ ಕುಮಾರ್​ ಅವರು ಹಾಡಿದ Tere Mere Milan Ki Yeh Raine ಹಾಡನ್ನು ತಂದೆ ಮಗಳ ಜೋಡಿಯೊಂದು ಹಾಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ
ತಂದೆ ಮಗಳು
TV9 Web
| Edited By: |

Updated on:Mar 09, 2022 | 10:17 AM

Share

ಹಾಡುಗಾರರು ಭೌತಿಕವಾಗಿ ಪ್ರಪಂಚವನ್ನು ತೊರೆದರೂ ಅವರ ಕಂಠದಲ್ಲಿ ಮೂಡಿ ಬಂದ ಒಂದಷ್ಟು ಹಾಡುಗಳು ಕೇಳುಗರಿಗೆ ಮುದ ನೀಡುತ್ತಲೇ ಇರುತ್ತವೆ.  ಅದೆಷ್ಟೂ ಮರೆಯಲಾಗದ ಹಾಡುಗಳನ್ನು ನೀಡಿ ಕಲಾವಿದರು ಮರೆಯಾಗಿದ್ದಾರೆ. ಅವರಲ್ಲಿ ಇತ್ತೀಚೆಗೆ ಮರೆಯಾದ ಭಾರತ ರತ್ನ ಲತಾ ಮಂಗೇಶ್ಕರ್​ ಕೂಡ ಒಬ್ಬರು. ಗಾನ ಕೋಗಿಲೆ ಎಂದೇ ಖ್ಯಾತಿಗಳಿಸಿದ್ದ ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹಾಡುಗಳು ಮಾತ್ರ ಎಲ್ಲರನ್ನೂ ಖುಷಿಗೊಳಿಸುತ್ತವೆ. ಇದೀಗ ಲತಾ ಮಂಗೇಶ್ಕರ್​ ಮತ್ತು ಕಿಶೋರ್​ ಕುಮಾರ್​ ಅವರು ಹಾಡಿದ Tere Mere Milan Ki Yeh Raine ಹಾಡನ್ನು ತಂದೆ ಮಗಳ ಜೋಡಿಯೊಂದು ಹಾಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ತಂದೆ ಮಗಳ ಹಾಡನ್ನು ಕೇಳಿ ಕಿವಿಗಳು ಪಾವನವಾಯಿತು ಎಂದು ಕಾಮೆಂಟ್​ ಮಾಡಿದ್ದಾರೆ. ವಿಡಿಯೋದಲ್ಲಿ ಮೊದಲು ಯುವತಿ ಹಾಡನ್ನು ಆರಂಭ ಮಾಡಿದ್ದು, ನಂತರ ಆಕೆಯ ತಂದೆ ಜತೆಯಾಗಿದ್ದಾರೆ. 1973ರಲ್ಲಿ ಬಿಡುಗಡೆಯಾದ ಅಭಿಮಾನ್​ ಚಿತ್ರದ ಹಾಡು ಇದಾಗಿದೆ. ಗಿಟಾರ್​ ನುಡಿಸುತ್ತಾ ತಂದೆ ಮಗಳು ಹಾಡನ್ನು ಹಾಡಿದ್ದಾರೆ.

ಜೂಹಿ ಸಿಂಗ್​ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ವಿಡಿಯೋ ಹಂಚಿಕೊಂಡಿದ್ದು, 25 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಸದ್ಯ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚಿಕೊಂಡು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

Published On - 10:14 am, Wed, 9 March 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ