AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅನಾರೋಗ್ಯದಿಂದ ಚೇತರಿಸಿಕೊಂಡ ಮಗನನ್ನು ಕಂಡು ಕುಣಿದು ಕುಪ್ಪಳಿಸಿದ ಅಪ್ಪ; ಹೃದಯಸ್ಪರ್ಶಿ ವಿಡಿಯೋವಿದು

ಅನಾರೋಗ್ಯದಿಂದ ಚೇತರಿಸಿಕೊಂಡ ಮಗನನ್ನು ಕಂಡು ಅಪ್ಪ ಕುಣಿದು ಕುಪ್ಪಳಿಸತ್ತಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Viral Video: ಅನಾರೋಗ್ಯದಿಂದ ಚೇತರಿಸಿಕೊಂಡ ಮಗನನ್ನು ಕಂಡು ಕುಣಿದು ಕುಪ್ಪಳಿಸಿದ ಅಪ್ಪ; ಹೃದಯಸ್ಪರ್ಶಿ ವಿಡಿಯೋವಿದು
ಅಪ್ಪ ಮಗನ ಸಕತ್​ ಡಾನ್ಸ್​
TV9 Web
| Edited By: |

Updated on:Oct 19, 2021 | 2:56 PM

Share

ಪೋಷಕರು ಎಂದಿಗೂ ಮಕ್ಕಳ ಸಂತೋಷವನ್ನೇ ಬಯಸುತ್ತಾರೆ. ಮಕ್ಕಳು ಅನಾರೋಗ್ಯದಿಂದ ನರಳುತ್ತಿದ್ದರೆ ಪೋಷಕರಷ್ಟು ನೋವು ಅನುಭವಿಸುವವರು ಮತ್ತೋಬ್ಬರಿಲ್ಲ. ಅದೇ ರೀತಿ ಆರೋಗ್ಯ ಸಂಪೂರ್ಣವಾಗಿ ಸುಧಾರಿಸಿಕೊಂಡಾಗ ಅವರ ಸಂತೋಷಕ್ಕೆ ಮಿತಿಯೇ ಇಲ್ಲ. ಅದೇ ರೀತಿ, ಇದೀಗ ವೈರಲ್​ ಆದ ವಿಡಿಯೋದಲ್ಲಿ ತಂದೆ, ಮಗನೊಂದಿಗೆ ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಪ್ಪ ಮಗನ ಸಂತೋಷದ ಕ್ಷಣದ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ವಿಡಿಯೋ ಎಲ್ಲರ ಮನಮಿಡಿಯುವಂತಿದೆ.

ವಿಡಿಯೋದಲ್ಲಿ ಗಮನಿಸುವಂತೆ ಪುಟ್ಟ ಬಾಲಕ ಅನಾರೋಗ್ಯದಿಂದ ಗುಣಮುಖನಾಗಿ ಬಂದಿದ್ದಾನೆ. ಇದೀಗ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದರಿಂದ ಅಪ್ಪನ ಸಂತೋಷಕ್ಕೆ ಮಿತಿಯೇ ಇಲ್ಲ. ಸಂತೋಷದಿಂದ ಮಗನನ್ನು ಎತ್ತಿಕೊಂಡು ನೃತ್ಯ ಮಾಡಿದ್ದಾರೆ. ಒಂದೇ ಬಣ್ಣದ ಶರ್ಟ್ ತೊಟ್ಟ ಅಪ್ಪ ಮಗ ಇಬ್ಬರು ಸೇರಿ ಕುಣಿದು ಕುಪ್ಪಳಿಸತ್ತಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಿದ ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಆತ್ಮವಿಶ್ವಾಸವೇ ಯಶಸ್ಸಿಗೆ ಕಾರಣ ಎಂದು ಓರ್ವರು ಹೇಳಿದ್ದಾರೆ. ಇದೇ ರೀತಿ ಜೀವನದಲ್ಲಿ ಸಂತೋಷವಾಗಿರಿ ಎಂದು ಕೆಲವರು ಹಾರೈಸಿದ್ದಾರೆ.

ಇದನ್ನೂ ಓದಿ:

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Published On - 2:56 pm, Tue, 19 October 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ