AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್ ಖರೀದಿಸುವಾಗ ತಂದೆ ಕೈಗೆ ತಗ್ಲಾಕೊಂಡ ಯುವಕ, ಬಾರ್​​​ನಲ್ಲಿ ಎಲ್ಲರ ಮುಂದೆ ಮಗನಿಗೆ ಚಪ್ಪಲಿ ಏಟು

ಬಾರ್ ಒಂದರಲ್ಲಿ ಬಿಯರ್ ಖರೀದಿಸುತ್ತಿರುವಾಗ ಯುವಕಕನೊಬ್ಬ ತನ್ನ ತಂದೆಯ ಕೈಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಮಗನಿಗೆ ಕುಡಿತ ಚಟ ಇದೆ ಎಂದು ಗೊತ್ತಾದ ತಕ್ಷಣ ಬಾರ್ನಲ್ಲಿ ಎಲ್ಲರ ಎದುರೇ ಆ ತಂದೆ ತಮ್ಮ ಮಗನಿಗೆ ಚಪ್ಪಲಿಯಲ್ಲಿ ಧರ್ಮದೇಟು ನೀಡಿದ್ದಾರೆ. ತಂದೆ ಮಗನ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ತಂದೆಯ ನಡೆಗೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

Viral Video: ಬಿಯರ್ ಖರೀದಿಸುವಾಗ ತಂದೆ ಕೈಗೆ ತಗ್ಲಾಕೊಂಡ ಯುವಕ, ಬಾರ್​​​ನಲ್ಲಿ ಎಲ್ಲರ ಮುಂದೆ ಮಗನಿಗೆ ಚಪ್ಪಲಿ ಏಟು
ಮಾಲಾಶ್ರೀ ಅಂಚನ್​
| Edited By: |

Updated on: Jun 10, 2024 | 4:15 PM

Share

ಪ್ರತಿಯೊಬ್ಬ ತಂದೆ ತಾಯಿಯು ತಮ್ಮ ಮಗ ಕುಡಿತದ ಚಟಕ್ಕೆ ದಾಸನಾಗಬಾರದು ಅಂತಾನೇ ಬಯಸುತ್ತಾರೆ. ಆದ್ರೆ ಈ ಚಾಲಾಕಿ ಯುವಕರು ತಂದೆ ತಾಯಿಯ ಕಣ್ತಿಪ್ಪಿಸಿ ಸ್ನೇಹಿತ ಜೊತೆ ಸೇರಿ ಕುಡಿಯುತ್ತಾ ಮಜಾ ಮಾಡುತ್ತಾರೆ. ಒಂದು ವೇಳೆ ಡ್ರಿಂಕ್ಸ್ ಮಾಡಿದ್ದು ಗೊತ್ತಾದ್ರೇ ತಂದೆಯ ಕೈಯಿಂದ ಇವರುಗಳಿಗೆ ಧರ್ಮದೇಟು ಬೀಳುವುದಂತೂ ಗ್ಯಾರಂಟಿ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಬಾರ್ ಒಂದರಲ್ಲಿ ಬಿಯರ್ ಖರೀದಿಸುತ್ತಿದ್ದ ವೇಳೆ ಆತನ ತಂದೆಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬೀಳುತ್ತಾನೆ. ನನ್ ಮಗ್ನೆ ಬಾರ್ಗೆ ಬಂದು ಕುಡಿಯುವಷ್ಟು ಬೆಳೆದುಬಿಟ್ಟಿಯಾ ಎಂದು ಸಿಟಿಗೆದ್ದ ತಂದೆ ಅಲ್ಲೇ ಎಲ್ಲರ ಎದುರಲ್ಲಿ ತಮ್ಮ ಮಗನಿಗೆ ಚಪ್ಪಲಿಯನ್ನು ಧರ್ಮದೇಟು ನೀಡಿದ್ದಾರೆ. ತಂದೆ ಮಗನ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಂದೆಯ ಈ ನಡೆಗೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಹರಿಯಾಣದಲ್ಲಿ ನಡೆದಿದ್ದು, ಇಲ್ಲಿನ ಸ್ಥಳೀಯ ಬಾರ್ ಒಂದರಲ್ಲಿ ಬಿಯರ್ ಖರೀದಿಸುತ್ತಿದ್ದಾಗ ಯುವಕನೊಬ್ಬ ತನ್ನ ತಂದೆಯ ಕೈಗೆ ರೆಡ್ಹ್ಯಾಂಡ್ ಸಿಕ್ಕಿಬಿದ್ದಿದ್ದಾನೆ. ಮಗನಿಗೆ ಕುಡಿತದ ಚಟ ಇದೆ ಎಂದು ಸಿಟ್ಟಿಗೆದ್ದ ತಂದೆ, ಈತ ಈ ಜನ್ಮದಲ್ಲಿ ಇನ್ನೂ ಕುಡಿಯಬಾರದು ಎಂದು ಬಾರ್ನಲ್ಲಿ ಎಲ್ಲರ ಎದುರೇ ಮಗನಿಗೆ ಚಪ್ಪಲಿ ಏಟು ನೀಡಿದ್ದಾರೆ.

ಈ ವಿಡಿಯೋವನ್ನು peddlermedia ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ತಂದೆಯ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಗನಿಗೆ ಧರ್ಮದೇಟು ಬೀಳುತ್ತಿರುವ ದೃಶ್ಯವನ್ನು ಕಾಣಬಹುದು. ಯುವಕನೊಬ್ಬ ಬಾರ್ ಒಂದರಲ್ಲಿ ಬಿಯರ್ ಖರೀದಿಸುತ್ತಿದ್ದ ವೇಳೆ ಆತನ ತಂದೆಯ ಕೈಗೆ ಸಿಕ್ಕಿ ಬೀಳುತ್ತಾನೆ. ನನ್ ಮಗ್ನೆ ಬಾರ್ಗೆ ಬಂದು ಕುಡಿಯುವಷ್ಟು ಬೆಳೆದುಬಿಟ್ಟಿಯಾ ಎಂದು ಸಿಟಿಗೆದ್ದ ತಂದೆ ಅಲ್ಲೇ ಸಾರ್ವಜನಿಕರ ಎದುರಲ್ಲೇ ಮಗನಿಗೆ ಚಪ್ಪಲಿ ಏಟು ನೀಡಿದ್ದಾರೆ.

ಇದನ್ನೂ ಓದಿ: ತೂಕ ಇಳಿಸಿಕೊಳ್ಳಿ ಭರ್ಜರಿ ಬೋನಸ್ ಪಡೆಯಿರಿ, ಉದ್ಯೋಗಿಗಳ ಆರೋಗ್ಯಕ್ಕೆ ಹೊಸ ಕ್ರಮ ತಂದ ಟೆಕ್ ಕಂಪೆನಿ

ಜೂನ್ 01 ರಂದು ಹಂಚಿಕೊಳ್ಳಲಾದ ಈ ವಿಡಿಯೋ 8.6 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ತಂದೆಯ ಈ ನಡೆ, ಮತ್ತು ಮಗನ ಮೇಲಿನ ಕಾಳಜಿಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು