AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಆಸ್ತಿಯಲ್ಲಿ ಪಾಲು ಕೊಡಲಿಲ್ಲ ಎಂದು ಮಗ ಮಾಡಿದ್ದೇನು ಗೊತ್ತಾ?

ತಂದೆ ಆಸ್ತಿಯಲ್ಲಿ ಪಾಲು ಕೊಡಲಿಲ್ಲ ಎಂದು ಮಗನೊಬ್ಬ ವಿಚಿತ್ರವಾಗಿ ಪ್ರತಿಭಟನೆ ನಡೆಸಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.

ತಂದೆ ಆಸ್ತಿಯಲ್ಲಿ ಪಾಲು ಕೊಡಲಿಲ್ಲ ಎಂದು ಮಗ ಮಾಡಿದ್ದೇನು ಗೊತ್ತಾ?
ನಯನಾ ರಾಜೀವ್
|

Updated on: Jun 21, 2024 | 12:10 PM

Share

ತಂದೆ ಆಸ್ತಿಯಲ್ಲಿ ಪಾಲು ಕೊಡಲಿಲ್ಲ ಎಂದು ಮಗ ಕೋಪ ಮಾಡಿಕೊಳ್ಳಲಿಲ್ಲ ಬದಲಾಗಿ ಈ ವಿಶಿಷ್ಟ  ಪ್ರತಿಭಟನೆ ಮೂಲಕ ತಂದೆ ಹಣ ಕೊಡುವಂತೆ ಮಾಡಿರುವ ಘಟನೆ ಜಾರ್ಖಂಡ್​ನ ಗೊಡ್ಡಾದಲ್ಲಿ ನಡೆದಿದೆ. ಮೊದಲು ಅಣ್ಣನಿಗೆ ಸಿಗುತ್ತಿದ್ದ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ವ್ಯಕ್ತಿ ಕೇಳಿದ್ದ, ತಂದೆ ಈ ಮಾತನ್ನು ಒಪ್ಪದಿದ್ದಾಗ ಮಗ ಕಾನೂನಿನ ಮೊರೆ ಹೋಗಿದ್ದ, ಪಂಚಾಯಿಗಳೂ ನಡೆದವು, ಆದರೂ ಒಪ್ಪದಿದ್ದಾಗ ಮಗ ಒಳ್ಳೆಯ ಉಪಾಯ ಮಾಡಿದ್ದಾನೆ.

ಮಗ ಬ್ಯಾಂಡ್​ ಬಾರಿಸುವವರನ್ನು ಕರೆದುಕೊಂಡು ಬಂದು ಇಡೀ ಊರು ತುಂಬಾ ಸುತ್ತಾಡಲು ಶುರು ಮಾಡಿದ್ದ, ಅಪ್ಪನ ಎದುರು ಕೂಡ ಬ್ಯಾಂಡ್​ ಬಾರಿಸುವಂತೆ ಮಾಡಿದ್ದ. ಓಂ ಪ್ರಕಾಶ್​ ಶುಕ್ಲಾ ಮಹುವಾರದಲ್ಲಿ ತಮ್ಮ ಪೂರ್ವಜರ ಜಮೀನನ್ನು ಹೊಂದಿದ್ದ, ರೈಲ್ವೆ ನಿರ್ಮಾಣ ಕಾಮಗಾರಿಗಾಗಿ ಸರ್ಕಾರವು ಕೋಟ್ಯಂತರ ರೂಪಾಯಿಗೆ ಖರೀದಿಸಿದೆ. ಈ ಹಿಂದೆ ತಂದೆ ಮಗ ಇಬ್ಬರಿಗೂ ಸಮಾನ ಪಾಲು ನೀಡುವುದಾಗಿ ಹೇಳಿದ್ದರು, ನಂತರ ಹಣ ಕೊಡಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿದ್ದರು.

ಇದಾದ ಬಳಿಕ ಪಂಚಾಯ್ತಿ ನಡೆಸಿದ್ದಾರೆ, ಬಳಿಕ ಕೋರ್ಟ್​ ಮೊರೆ ಹೋಗಿದ್ದರು, ಆದರೆ ಕೆಲಸಗಳು ಕಾರ್ಯರೂಪಕ್ಕೆ ಬರದಿದ್ದಾಗ, ಅವರು ಬೇರೆ ವಿಧಾನವನ್ನೇ ಅಳವಡಿಸಿಕೊಂಡಿದ್ದಾರೆ, ಬ್ಯಾಂಡ್​ ಬಾರಿಸುವವರನ್ನು ಕರೆದುಕೊಂಡು ಗಂಟೆ ಗಟ್ಟಲೆ ಮನೆಯ ಮುಂದೆ ಬ್ಯಾಂಡ್​ ಬಾರಿಸಿದ್ದಾರೆ.

ಮತ್ತಷ್ಟು ಓದಿ: ಹೃದಯಸ್ಪರ್ಶಿ ಪ್ರೇಮಕಥೆ.. ಮೃತ ಪ್ರೇಮಿಗಳಿಗೆ ಪ್ರೇತ ಮದುವೆ ಮಾಡಿಸಿದ ಕುಟುಂಬಸ್ಥರು

ಬಳಿಕ ಕುಟುಂಬ ಮತ್ತೊಮ್ಮೆ ಪಂಚಾಯ್ತಿಯ ಮೆಟ್ಟಿಲೇರುವಂತಾಯಿತು, ಅದರಲ್ಲಿ ಇಬ್ಬರೂ ಗಂಡುಮಕ್ಕಳಿಗೂ ಸಮಾನವಾಗಿ ಹಣವನ್ನು ಹಂಚುವಂತೆ ನಿರ್ಧಾರ ತೆಗೆದುಕೊಳ್ಳಲಾಯಿತು. ಸಹಜವಾಗಿ ಇದನ್ನು ಓಂ ಪ್ರಕಾಶ್ ತಂದೆ ಒಪ್ಪಿಕೊಂಡಿದ್ದಾರೆ, ಆದರೆ ಹಣ ಖಾತೆಗೆ ಬರುವವರೆಗೂ ಇದೇ ರೀತಿ ಬ್ಯಾಂಡ್​ ಬಾರಿಸುತ್ತಾ ಇರುವುದಾಗಿ ಓಂ ಪ್ರಕಾಶ್ ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು