AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಂದು ಸೊಸೆಯ ಕಾಲು ನೋಡಿ ಮನೆಯಿಂದ ಹೊರ ಹಾಕಿದ ಮಾವ, ವಧುವಿನ ಅಜ್ಜ ಸಾವು

ವಧುವಿನ ಕಾಲು ನೋಡಿ ಆಕೆಯನ್ನು ಮನೆಯಿಂದ ಹೊರಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಯುವತಿಯ ಕೈಯಲ್ಲಿರುವ ಮೆಹಂದಿ ಬಣ್ಣವೂ ಮಾಸಿರಲಿಲ್ಲ, ಮನೆಯ ಅಂಗಳದಲ್ಲಿ ಮಂಟಪದ ಸಾಮಗ್ರಿಗಳು ಕೂಡ ಹಾಗೇ ಇದ್ದವು ಆಗಲೇ ವಧುವನ್ನು ಹೊರಹಾಕಲಾಗಿದೆ.

ಮದುವೆಯಂದು ಸೊಸೆಯ ಕಾಲು ನೋಡಿ ಮನೆಯಿಂದ ಹೊರ ಹಾಕಿದ ಮಾವ, ವಧುವಿನ ಅಜ್ಜ ಸಾವು
ಮದುವೆ
ನಯನಾ ರಾಜೀವ್
|

Updated on: Jul 24, 2024 | 9:01 AM

Share

ಮದುವೆಯಾಗಿ ಕೆಲಸವೇ ಕೆಲವು ಗಂಟೆಗೊಳಗೆ ಸೊಸೆಯನ್ನು ಮಾವ ಮನೆಯಿಂದ ಹೊರಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮಾವ ಸೊಸೆಯ ಕಾಲು ನೋಡುತ್ತಿದ್ದಂತೆ ಆಕೆಗೆ ಇಲ್ಲಿರಲು ಅವಕಾಶವೇ ಇಲ್ಲ ಎಂದು ಹೇಳಿ ಹೊರಹಾಕಿದ್ದಾರೆ. ಈ ಸುದ್ದಿ ತಿಳಿದ ವಧುವಿನ ಅಜ್ಜ ಸಾವನ್ನಪ್ಪಿದ್ದಾರೆ.

ಯುವತಿಯ ಕೈಯಲ್ಲಿರುವ ಮೆಹಂದಿ ಬಣ್ಣವೂ ಮಾಸಿರಲಿಲ್ಲ, ಮನೆಯ ಅಂಗಳದಲ್ಲಿ ಮಂಟಪದ ಸಾಮಗ್ರಿಗಳು ಕೂಡ ಹಾಗೇ ಇದ್ದವು ಆಗಲೇ ವಧುವನ್ನು ಹೊರಹಾಕಲಾಗಿದೆ.

ವಧು ಹಾಗೂ ವರನ ತಂದೆ ಇಬ್ಬರೂ ಕೂಡ ನಿವೃತ್ತ ಯೋಧರು. ಯುವತಿಯ ಕಾಲು ನೋಡಿ ಆಕೆ ಅಂಗವಿಕಲೆ, ನಮಗೆ ಆಕೆಯ ಕುಟುಂಬದವರು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಹೊರಹಾಕಿದ್ದಾರೆ ಆಕೆಯ ಅಜ್ಜ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಸೋಶಿಯಲ್​​ ಮೀಡಿಯಾದಲ್ಲಿ ಫೇಮಸ್​ ಆಗಲು 10 ಕೆಜಿ ಆಹಾರ ತಿಂದು ಸಾವನ್ನಪ್ಪಿದ್ದ ಯುವತಿ

ಯುವಕ ಯಾವುದೇ ಕೆಲಸದಲ್ಲಿರಲಿಲ್ಲ, ಯುವತಿಗೆ ನಡೆಯಲು ಕೂಡ ಯಾವುದೇ ತೊಂದರೆ ಇರಲಿಲ್ಲ. ಆದರೂ ಆಕೆಯನ್ನು ಮಾವ ಅಂಗವಿಕಲೆ ಎಂದು ಕರೆದಿದ್ದಾರೆ. ಯುವತಿಯಲ್ಲಿ ಯಾವುದೇ ದೋಷವಿಲ್ಲ ಎಂದರು. ಅತ್ತೆಯ ಮನೆಯವರು ಉದ್ದೇಶಪೂರ್ವಕವಾಗಿ ಹುಡುಗಿಯನ್ನು ಒಪ್ಪಿಕೊಳ್ಳುತ್ತಿಲ್ಲ, ಈ ಸಂಬಂಧ ಎಫ್​ಐಆರ್​ ದಾಖಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್