AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಂದು ಸೊಸೆಯ ಕಾಲು ನೋಡಿ ಮನೆಯಿಂದ ಹೊರ ಹಾಕಿದ ಮಾವ, ವಧುವಿನ ಅಜ್ಜ ಸಾವು

ವಧುವಿನ ಕಾಲು ನೋಡಿ ಆಕೆಯನ್ನು ಮನೆಯಿಂದ ಹೊರಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಯುವತಿಯ ಕೈಯಲ್ಲಿರುವ ಮೆಹಂದಿ ಬಣ್ಣವೂ ಮಾಸಿರಲಿಲ್ಲ, ಮನೆಯ ಅಂಗಳದಲ್ಲಿ ಮಂಟಪದ ಸಾಮಗ್ರಿಗಳು ಕೂಡ ಹಾಗೇ ಇದ್ದವು ಆಗಲೇ ವಧುವನ್ನು ಹೊರಹಾಕಲಾಗಿದೆ.

ಮದುವೆಯಂದು ಸೊಸೆಯ ಕಾಲು ನೋಡಿ ಮನೆಯಿಂದ ಹೊರ ಹಾಕಿದ ಮಾವ, ವಧುವಿನ ಅಜ್ಜ ಸಾವು
ಮದುವೆ
ನಯನಾ ರಾಜೀವ್
|

Updated on: Jul 24, 2024 | 9:01 AM

Share

ಮದುವೆಯಾಗಿ ಕೆಲಸವೇ ಕೆಲವು ಗಂಟೆಗೊಳಗೆ ಸೊಸೆಯನ್ನು ಮಾವ ಮನೆಯಿಂದ ಹೊರಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮಾವ ಸೊಸೆಯ ಕಾಲು ನೋಡುತ್ತಿದ್ದಂತೆ ಆಕೆಗೆ ಇಲ್ಲಿರಲು ಅವಕಾಶವೇ ಇಲ್ಲ ಎಂದು ಹೇಳಿ ಹೊರಹಾಕಿದ್ದಾರೆ. ಈ ಸುದ್ದಿ ತಿಳಿದ ವಧುವಿನ ಅಜ್ಜ ಸಾವನ್ನಪ್ಪಿದ್ದಾರೆ.

ಯುವತಿಯ ಕೈಯಲ್ಲಿರುವ ಮೆಹಂದಿ ಬಣ್ಣವೂ ಮಾಸಿರಲಿಲ್ಲ, ಮನೆಯ ಅಂಗಳದಲ್ಲಿ ಮಂಟಪದ ಸಾಮಗ್ರಿಗಳು ಕೂಡ ಹಾಗೇ ಇದ್ದವು ಆಗಲೇ ವಧುವನ್ನು ಹೊರಹಾಕಲಾಗಿದೆ.

ವಧು ಹಾಗೂ ವರನ ತಂದೆ ಇಬ್ಬರೂ ಕೂಡ ನಿವೃತ್ತ ಯೋಧರು. ಯುವತಿಯ ಕಾಲು ನೋಡಿ ಆಕೆ ಅಂಗವಿಕಲೆ, ನಮಗೆ ಆಕೆಯ ಕುಟುಂಬದವರು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಹೊರಹಾಕಿದ್ದಾರೆ ಆಕೆಯ ಅಜ್ಜ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಸೋಶಿಯಲ್​​ ಮೀಡಿಯಾದಲ್ಲಿ ಫೇಮಸ್​ ಆಗಲು 10 ಕೆಜಿ ಆಹಾರ ತಿಂದು ಸಾವನ್ನಪ್ಪಿದ್ದ ಯುವತಿ

ಯುವಕ ಯಾವುದೇ ಕೆಲಸದಲ್ಲಿರಲಿಲ್ಲ, ಯುವತಿಗೆ ನಡೆಯಲು ಕೂಡ ಯಾವುದೇ ತೊಂದರೆ ಇರಲಿಲ್ಲ. ಆದರೂ ಆಕೆಯನ್ನು ಮಾವ ಅಂಗವಿಕಲೆ ಎಂದು ಕರೆದಿದ್ದಾರೆ. ಯುವತಿಯಲ್ಲಿ ಯಾವುದೇ ದೋಷವಿಲ್ಲ ಎಂದರು. ಅತ್ತೆಯ ಮನೆಯವರು ಉದ್ದೇಶಪೂರ್ವಕವಾಗಿ ಹುಡುಗಿಯನ್ನು ಒಪ್ಪಿಕೊಳ್ಳುತ್ತಿಲ್ಲ, ಈ ಸಂಬಂಧ ಎಫ್​ಐಆರ್​ ದಾಖಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ