AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಂದು ಸೊಸೆಯ ಕಾಲು ನೋಡಿ ಮನೆಯಿಂದ ಹೊರ ಹಾಕಿದ ಮಾವ, ವಧುವಿನ ಅಜ್ಜ ಸಾವು

ವಧುವಿನ ಕಾಲು ನೋಡಿ ಆಕೆಯನ್ನು ಮನೆಯಿಂದ ಹೊರಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಯುವತಿಯ ಕೈಯಲ್ಲಿರುವ ಮೆಹಂದಿ ಬಣ್ಣವೂ ಮಾಸಿರಲಿಲ್ಲ, ಮನೆಯ ಅಂಗಳದಲ್ಲಿ ಮಂಟಪದ ಸಾಮಗ್ರಿಗಳು ಕೂಡ ಹಾಗೇ ಇದ್ದವು ಆಗಲೇ ವಧುವನ್ನು ಹೊರಹಾಕಲಾಗಿದೆ.

ಮದುವೆಯಂದು ಸೊಸೆಯ ಕಾಲು ನೋಡಿ ಮನೆಯಿಂದ ಹೊರ ಹಾಕಿದ ಮಾವ, ವಧುವಿನ ಅಜ್ಜ ಸಾವು
ಮದುವೆ
ನಯನಾ ರಾಜೀವ್
|

Updated on: Jul 24, 2024 | 9:01 AM

Share

ಮದುವೆಯಾಗಿ ಕೆಲಸವೇ ಕೆಲವು ಗಂಟೆಗೊಳಗೆ ಸೊಸೆಯನ್ನು ಮಾವ ಮನೆಯಿಂದ ಹೊರಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮಾವ ಸೊಸೆಯ ಕಾಲು ನೋಡುತ್ತಿದ್ದಂತೆ ಆಕೆಗೆ ಇಲ್ಲಿರಲು ಅವಕಾಶವೇ ಇಲ್ಲ ಎಂದು ಹೇಳಿ ಹೊರಹಾಕಿದ್ದಾರೆ. ಈ ಸುದ್ದಿ ತಿಳಿದ ವಧುವಿನ ಅಜ್ಜ ಸಾವನ್ನಪ್ಪಿದ್ದಾರೆ.

ಯುವತಿಯ ಕೈಯಲ್ಲಿರುವ ಮೆಹಂದಿ ಬಣ್ಣವೂ ಮಾಸಿರಲಿಲ್ಲ, ಮನೆಯ ಅಂಗಳದಲ್ಲಿ ಮಂಟಪದ ಸಾಮಗ್ರಿಗಳು ಕೂಡ ಹಾಗೇ ಇದ್ದವು ಆಗಲೇ ವಧುವನ್ನು ಹೊರಹಾಕಲಾಗಿದೆ.

ವಧು ಹಾಗೂ ವರನ ತಂದೆ ಇಬ್ಬರೂ ಕೂಡ ನಿವೃತ್ತ ಯೋಧರು. ಯುವತಿಯ ಕಾಲು ನೋಡಿ ಆಕೆ ಅಂಗವಿಕಲೆ, ನಮಗೆ ಆಕೆಯ ಕುಟುಂಬದವರು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಹೊರಹಾಕಿದ್ದಾರೆ ಆಕೆಯ ಅಜ್ಜ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಸೋಶಿಯಲ್​​ ಮೀಡಿಯಾದಲ್ಲಿ ಫೇಮಸ್​ ಆಗಲು 10 ಕೆಜಿ ಆಹಾರ ತಿಂದು ಸಾವನ್ನಪ್ಪಿದ್ದ ಯುವತಿ

ಯುವಕ ಯಾವುದೇ ಕೆಲಸದಲ್ಲಿರಲಿಲ್ಲ, ಯುವತಿಗೆ ನಡೆಯಲು ಕೂಡ ಯಾವುದೇ ತೊಂದರೆ ಇರಲಿಲ್ಲ. ಆದರೂ ಆಕೆಯನ್ನು ಮಾವ ಅಂಗವಿಕಲೆ ಎಂದು ಕರೆದಿದ್ದಾರೆ. ಯುವತಿಯಲ್ಲಿ ಯಾವುದೇ ದೋಷವಿಲ್ಲ ಎಂದರು. ಅತ್ತೆಯ ಮನೆಯವರು ಉದ್ದೇಶಪೂರ್ವಕವಾಗಿ ಹುಡುಗಿಯನ್ನು ಒಪ್ಪಿಕೊಳ್ಳುತ್ತಿಲ್ಲ, ಈ ಸಂಬಂಧ ಎಫ್​ಐಆರ್​ ದಾಖಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ