AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಬ್ಬಾ ಭಯವೇ ಇಲ್ವೇ ಈಕೆಗೆ? ಸರಸರನೆ ಹರಿಯುವ ವಿಷಪೂರಿತ ಸರ್ಪದೊಟ್ಟಿಗೆ ಯುವತಿಯ ಸೆಣೆಸಾಟ

ಶ್ವೇತಾಳ ಅಧಿಕೃತ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಅವಳ ಇನ್​ಸ್ಟಾಗ್ರಾಂ ಖಾತೆಯನ್ನು ನೋಡಿದರೆ ಅವಳು ಹಾವು ಹಿಡಿಯುವಲ್ಲಿ ಪರಿಣಿತಳು ಎಂಬುದು ತಿಳಿದು ಬರುತ್ತದೆ. ಸೋಶಿಯಲ್​ ಮಿಡಿಯಾದಲ್ಲಿ ಅವಳ ಪೋಸ್ಟ್​ಗಳನ್ನು ನೋಡಿ ಜನರು ಧಂಗಾಗಿದ್ದಾರೆ.

Viral Video: ಅಬ್ಬಬ್ಬಾ ಭಯವೇ ಇಲ್ವೇ ಈಕೆಗೆ? ಸರಸರನೆ ಹರಿಯುವ ವಿಷಪೂರಿತ ಸರ್ಪದೊಟ್ಟಿಗೆ ಯುವತಿಯ ಸೆಣೆಸಾಟ
ಸರಸರನೆ ಹರಿಯುವ ಸರ್ಪದೊಡನೆ ಆಟವಾಡುತ್ತಿದ್ದಾಳೆ ಇಲ್ಲೋರ್ವ ಯುವತಿ
TV9 Web
| Edited By: |

Updated on:Jun 10, 2021 | 3:29 PM

Share

ಹಾವು ಎದುರು ಬಂದರೆ ಆಮೇಲಿನ ಮಾತು, ಒಮ್ಮೆಲೆ ಹಾವು ಎಂಬ ಪದ ಕಿವಿಗೆ ಬಿದ್ರೂ ಸಾಕು ಭಯವಾಗುವುದು ಸಾಮಾನ್ಯ. ಅದರಲ್ಲಿಯೂ ಕಿಂಗ್​ಕೋಬ್ರಾದಂತಹ ದೈತ್ಯ ವಿಷಕಾರಿ ಹಾವು ಎದುರಿಗಿರುವುದನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಆದರೆ ಇಲ್ಲೋರ್ವ ಯುವತಿ ಹಾವಿನ ಜತೆ ಆಟವಾಡುತ್ತಿದ್ದಾಳೆ. ಅಬ್ಬಬ್ಬಾ ಹಾವು ಭಯಂಕರವಾಗಿದೆ. ಆದರೂ ಯುವತಿ ಸರ್ಪದ ಸೆಣೆಸಾಟಕ್ಕೆ ಇಳಿದಿದ್ದಾಳೆ. ನಿಜವಾಗಿಯೂ ಒಮ್ಮೆಲೆ ಮೈ ಜುಂ.. ಎನ್ನುವ ದೃಶ್ಯವಿದು.

ಯುವತಿಯ ಹೆಸರು ಶ್ವೇತಾ. ಕಪ್ಪು ಬಣ್ಣದ ಟಾಪ್​ ಮತ್ತು ರಿಪ್ಡ್​ ಜೀನ್ಸ್​ ಧರಿಸಿ ನಿಂತಿರುವುದನ್ನು ವಿಡಿಯೋದನ್ನು ನೋಡಬಹುದು. ಸ್ವಲ್ಪವೂ ಹೆದರದಂತೆ ಸ್ಟಿಕ್​ ಸಹಾಯದಿಂದ ಸರ್ಪವನ್ನು ಹಿಡಿದು ಮೇಲಕ್ಕೆತ್ತಿದ್ದಾಳೆ. ಹಾವಿನ ಬಾಲವನ್ನು ಮತ್ತೊಂದು ಕೈಯಲ್ಲಿ ಹಿಡಿದಿದ್ದಾಳೆ. ದೈತ್ಯಾಕಾರ ಹಾವು ನೋಡುತ್ತಿದ್ದಂತೆಯೇ ಭಯವಾಗುತ್ತದೆ. ಆದರೂ ಸಹ ಈಕೆ ಧೈರ್ಯದಿಂದ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗಿದ್ದಾಳೆ. ಇವಳ ಈ ಧೈರ್ಯವನ್ನು ನೋಡಿದ ನೆಟ್ಟಿಗರು ನಿಜಕ್ಕೂ ಆಶ್ಚರ್ಯಪಟ್ಟಿದ್ದಾರೆ.

ಶ್ವೇತಾಳ ಅಧಿಕೃತ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಅವಳ ಇನ್​ಸ್ಟಾಗ್ರಾಂ ಖಾತೆಯನ್ನು ನೋಡಿದರೆ ಅವಳು ಹಾವು ಹಿಡಿಯುವದರಲ್ಲಿ ಪರಿಣಿತಳು ಎಂಬುದು ತಿಳಿದು ಬರುತ್ತದೆ. ಸೋಶಿಯಲ್​ ಮಿಡಿಯಾದಲ್ಲಿ ಅವಳ ಪೋಸ್ಟ್​ಗಳನ್ನು ನೋಡಿ ಜನರು ಧಂಗಾಗಿದ್ದಾರೆ. ಕೆಲವರು ಹಾವು ಹಿಡದು ನಿಂತ ಪೋಸ್​ ನೋಡಿ ಅವಳ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು, ಇನ್ನಿತರಿಗೆ ಎಚ್ಚರಿಕೆ ನೀಡಿದ್ದಾರೆ. ಹಾವು ಹಿಡುಯುವುದು ಒಂದು ಕಲೆ. ಸಾಮಾನ್ಯ ಜನರು ಇಂತಹ ಕೆಲಸಕ್ಕೆ ಮುಂದಾಗಬೇಡಿ. ಜೀವಕ್ಕೇ ಹಾನಿಯುಂಟಾಗಬಹುದು, ಎಚ್ಚರ! ಎಂದು ಹೇಳಿದ್ದಾರೆ.

ಇದನ್ನೂ ಓದಿ: 

Viral Video: ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​! ಈ ಸೆಣಸಾಟದಲ್ಲಿ ಗೆದ್ದಿದ್ಯಾರು?

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ

Published On - 3:27 pm, Thu, 10 June 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​