AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಮತ್ತು ಸಿಂಹಿಣಿ ಮಧ್ಯೆ ತೀವ್ರ ಕಾಳಗ; ಗೆದ್ದೋರ್ಯಾರು..! ಸೋತವರ್ಯಾರು..! ಇಲ್ಲಿದೆ ವೈರಲ್ ವಿಡಿಯೋ

ವಿಡಿಯೋ ಪ್ರಾರಂಭವಾಗುತ್ತಿದ್ದಂತೆ, ನೀವು ಆನೆಯ ಮೇಲೆ ಸಿಂಹಿಣಿಯೊಂದು ಕುಳಿತಿರುವುದನ್ನು ನೋಡಬಹುದು. ಆನೆಯ ಕಿವಿಯನ್ನು ಸಿಂಹ ತನ್ನ ಹಲ್ಲುಗಳಿಂದ ಬಲವಾಗಿ ಹಿಡಿದುಕೊಂಡಿದೆ. ಆನೆಯು ಸಿಂಹಿಣಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಆನೆ ಮತ್ತು ಸಿಂಹಿಣಿ ಮಧ್ಯೆ ತೀವ್ರ ಕಾಳಗ; ಗೆದ್ದೋರ್ಯಾರು..! ಸೋತವರ್ಯಾರು..! ಇಲ್ಲಿದೆ ವೈರಲ್ ವಿಡಿಯೋ
ಆನೆ ಮತ್ತು ಸಿಂಹ ಕಾಳಗ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 07, 2022 | 5:10 PM

Wild Animal Fight Video: ಸಿಂಹಗಳು ಆನೆಗಳ ಮೊದಲ ನೈಸರ್ಗಿಕ ಶತ್ರು ಎಂದು ಹೇಳಲಾಗುತ್ತದೆ. ಅವು ಗುಂಪು ಗುಂಪ್ಪಾಗಿರುತ್ತವೆ ಮತ್ತು ಬೇಟೆಯಾಡುತ್ತವೆ. ಸಿಂಹಗಳು ಎಲ್ಲ ಪ್ರಾಣಿಗಳಿಗಿಂತ ಹೆಚ್ಚಿಗೆ ಬೇಟೆ ಮಾಡುತ್ತವೆ. ಮನುಷ್ಯರನ್ನು ಹೊರತುಪಡಿಸಿ, ಸಿಂಹಗಳು ಮಾತ್ರ ಆನೆಯನ್ನು ಕೊಲ್ಲುವಷ್ಟು ಶಕ್ತಿಯುತವಾದ ಪರಭಕ್ಷಕಗಳಾಗಿವೆ. ಗಂಡು, ಹೆಣ್ಣುಗಿಂತ 50% ತೂಕವಿರುತ್ತದೆ. ವಿಶೇಷವಾಗಿ ಈ ಕಾರ್ಯಕ್ಕೆ ಸೂಕ್ತವಾಗಿರುತ್ತದೆ. ಆನೆಯನ್ನು ಕೊಲ್ಲಲು ಸಾಮಾನ್ಯವಾಗಿ ಏಳು ಸಿಂಹಿಣಿಗಳು ಬೇಕಾಗುತ್ತವೆ. ಆದರೆ ಕೇವಲ ಎರಡು ಗಂಡು ಸಿಂಹಗಳು ಆನೆಯನ್ನು ಭೇಟಿಯಾಡುತ್ತವೆ.  ಒಂದು ಗಂಡು ಕೂಡ ಎಳೆಯ ಆನೆಯನ್ನು ಸೋಲಿಸಬಲ್ಲದು. ಈಗ ಅಂತಹದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆನೆಯನ್ನು ಬೇಟೆಯಾಡಲು ಸಿಂಹಿಣಿಯೊಂದು ಕಷ್ಟಪಡುತ್ತಿರುವಂತಹ ವಿಡಿಯೋ ವೈರಲ್ ಆಗಿದೆ. ವನ್ಯಜೀವಿ ಛಾಯಾಗ್ರಾಹಕರಿಂದ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದೆ ಮತ್ತು ಬಳಕೆದಾರರು ಟ್ವಿಟರ್‌ನಲ್ಲಿ ಮರುಹಂಚಿಕೊಂಡಿದ್ದಾರೆ. ಈ ವಿಡಿಯೋ ಕ್ಲಿಪ್ ವನ್ಯಜೀವಿ ಛಾಯಾಗ್ರಾಹಕ ತನ್ನ ಜೀಪ್ ಬಳಿ ಆನೆ ಮತ್ತು ಸಿಂಹಿಣಿಗಳ ನಡುವಿನ ತೀವ್ರವಾದ ಕಾಳಗವನ್ನು ರೆಕಾರ್ಡ್ ಮಾಡುವುದನ್ನು ಕಾಣಬಹುದಾಗಿದೆ.

ವಿಡಿಯೋ ಪ್ರಾರಂಭವಾಗುತ್ತಿದ್ದಂತೆ, ನೀವು ಆನೆಯ ಮೇಲೆ ಸಿಂಹಿಣಿಯೊಂದು ಕುಳಿತಿರುವುದನ್ನು ನೋಡಬಹುದು. ಆನೆಯ ಕಿವಿಯನ್ನು ಸಿಂಹ ತನ್ನ ಹಲ್ಲುಗಳಿಂದ ಬಲವಾಗಿ ಹಿಡಿದುಕೊಂಡಿದೆ. ಆನೆಯು ಸಿಂಹಿಣಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಸಿಂಹ ಆನೆ ಮೇಲೆ ನೇತಾಡುತ್ತದೆ. ಮತ್ತು ಆನೆಯ ಕಿವಿಯನ್ನು ಕಚ್ಚಲು ಪ್ರಯತ್ನಿಸುತ್ತದೆ. ಇಬ್ಬರ ನಡುವೆ ಕಾಳಗ ಹೆಚ್ಚಾಗುತ್ತಿದ್ದಂತೆ ಸಿಂಹದ ದಾಳಿಗೆ ಗಾಯಗೊಂಡ ಆನೆ ಜೋರಾಗಿ ಚೀರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಆದಾಗ್ಯೂ, ಆನೆ ಇನ್ನೂ ಸಿಂಹಿಣಿಯನ್ನು ಸೋಲಿಸಲು ಪ್ರಯತ್ನಿಸುತ್ತೆ. ಆನೆ ಮೇಲಿಂದ ಸಿಂಹವನ್ನು ಕೇಳಗಿಸಿ ಪೊದೆಗಳಲ್ಲಿ ಎಸೆಯುತ್ತದೆ. ಸದ್ಯ ಈ ವಿಡಿಯೋ 3,100 ಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ:

Video: ಶಶಿ ತರೂರ್​​ ನೋಟ, ನಗುವಿಗೆ ಮನಸೋತ ನೆಟ್ಟಿಗರು; ಸಂಸತ್ತಿನಲ್ಲಿ ಸುಪ್ರಿಯಾ ಸುಲೆ ಜತೆ ಮಾತಾಡುತ್ತ ಕುಳಿತ ಭಂಗಿ ನೋಡಿ !

ಕ್ಯಾಲಿಫೋರ್ನಿಯಾ: ಮಂಚದಲ್ಲಿ 7 ಅಡಿ ಉದ್ದದ ಹಾವು ಮಲಗಿದ್ದನ್ನು ನೋಡಿ ಹೌಹಾರಿದ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ