AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವು- ಮುಂಗುಸಿ ನಡುವೆ ಜಟಾಪಟಿ; ಗೆದ್ದವರಾರು? ಸೋತವರಾರು?

ದಢೂತಿ ಗಾತ್ರದ ಹಾವು ಮುಂಗುಸಿ ನಡುವೆ ಜಗಳ ಉಂಟಾಗಿದೆ. ಇಬ್ಬರ ಸೆಣೆಸಾಟದಲ್ಲಿ ಗೆದ್ದವರು ಯಾರು? ಸೋತವರು ಯಾರು? ಎಂಬುದೇ ನೆಟ್ಟಿಗರಿಗೆ ಕುತೂಹಲ ಕೆರಳಿಸಿದೆ.

Viral Video: ಹಾವು- ಮುಂಗುಸಿ ನಡುವೆ ಜಟಾಪಟಿ; ಗೆದ್ದವರಾರು? ಸೋತವರಾರು?
ಹಾವು- ಮುಂಗುಸಿ ನಡುವೆ ಜಟಾಪಟಿ
TV9 Web
| Updated By: shruti hegde|

Updated on: Jul 18, 2021 | 2:22 PM

Share

ಚಿಕ್ಕ ವಯಸ್ಸಿನಿಂದಲೂ ಹಾವು ಮತ್ತು ಮುಂಗುಸಿ ಹೊಡೆದಾಡಿಕೊಳ್ಳುವ ಕಥೆಯನ್ನು ಕೇಳಿರುತ್ತೀರಿ. ಇದೀಗ ವೈರಲ್​ ಆದ ಸುದ್ದಿಯೂ ಸಹ ಅಮಥಹದ್ದೇ. ಹಾವು ಮತ್ತು ಮುಂಗುಸಿಯ ಭರ್ಜರಿ ಫೈಟ್​ ನಡೆಯುತ್ತಿದೆ. ದಢೂತಿ ಗಾತ್ರದ ಹಾವು ಮುಂಗುಸಿ ನಡುವೆ ಜಗಳ ಉಂಟಾಗಿದೆ. ಇಬ್ಬರ ಸೆಣೆಸಾಟದಲ್ಲಿ ಗೆದ್ದವರು ಯಾರು? ಸೋತವರು ಯಾರು? ಎಂಬುದೇ ನೆಟ್ಟಿಗರಿಗೆ ಕುತೂಹಲ ಕೆರಳಿಸಿದೆ.

ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದ್ದಕ್ಕಿದ್ದಂತೆಯೇ ಮುಖಾಮುಖಿಯಾದ ಹಾವು ಮತ್ತು ಮುಂಗುಸಿ ಮಧ್ಯೆ ಫೈಟ್​. ಹಾವು ಬುಸ್​.. ಎಂದು ಶಬ್ದ ಮಾಡುತ್ತಿದ್ದಂತೆಯೇ ಮುಂಗುಸಿ ಜಗಳಕ್ಕೆ ನಿಂತಿದೆ. ಪರಸ್ಪರ ಕಿತ್ತಾಟ ನಡೆಯುತ್ತಾ ಅದೆಷ್ಟೋ ದೂರದವರೆಗೆ ಸಾಗಿದ್ದಾರೆ.

ಹಾವು ಅಂದಾಕ್ಷಣ ಭಯವಾಗುವುದು ಸಹಜ. ಅದರಲ್ಲಿಯೂ ಮೈ ಬಳುಕಿಸುತ್ತಾ ಸರ ಸರನೆ ಹರಿಯುವ ಹಾವನ್ನು ವಿಡಿಯೋದಲ್ಲಿ ನೋಡಿದರೆ ಒಮ್ಮೆಲೆ ಮೈ ಜುಂ… ಅನ್ನುತ್ತದೆ. ಇದೀಗ ವೈರಲ್​ ಆದ ಹಾವು- ಮುಂಗುಸಿಯ ಜಗಳದ ದೃಶ್ಯ ಕೂಡಾ ಭಯವಾಗುವಂತಿದೆ.

ಈ ಭಯಾನಕ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಂತ ನಂದ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿಯವರೆಗೆ 13,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಸಾವಿರಾರು ಲೈಕ್ಸ್​ಗಳು ಕೂಡಾ ಲಭಿಸಿವೆ. ನೂರಕ್ಕೂ ಹೆಚ್ಚು ರೀಟ್ವೀಟ್​ ಮಾಡಲಾಗಿದೆ.

ಇದನ್ನೂ ಓದಿ:

Viral Video: ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​! ಈ ಸೆಣಸಾಟದಲ್ಲಿ ಗೆದ್ದಿದ್ಯಾರು?

Viral Video: ಜೂ-ಕೀಪರ್​ ಮೇಲೆ ಆಕ್ರಮಣ ಮಾಡಿದೆ ದಢೂತಿ ಹಾವು! ಭಯಾನಕ ದೃಶ್ಯ ವೈರಲ್​

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು