AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Brain Teaser: ವಾರಾಂತ್ಯದ ಮಂಕನ್ನು ಓಡಿಸಲು ಇಲ್ಲಿದೆ ಮೋಜಿನ ಗಣಿತ

Math Problem : ನಿಮ್ಮ ಮೆದುಳನ್ನು ಚುರುಕುಗೊಳಿಸುವ ಮತ್ತೊಂದು ಬ್ರೇನ್​ ಟೀಸರ್​ ಇಲ್ಲಿದೆ. ಕೆಲವರು ಇದಕ್ಕೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೂ ಕೆಲವರು ತಮಾಷೆ ಮಾಡಿದ್ದಾರೆ. ಇದನ್ನು ಓದಿ ನೋಡಿ, ನಿಮಗೇನು ಎನ್ನಿಸುತ್ತದೆ ತಿಳಿಸಿ. ಚುರುಕಾದ ನೀವು ಖಂಡಿತ ಇದಕ್ಕೆ ಸರಿಯಾದ ಉತ್ತರ ಕಂಡುಕೊಳ್ಳುತ್ತೀರಿ ಎಂಬ ನಂಬಿಕೆ ನಮಗಿದೆ. ಏನಂತೀರಿ?

Viral Brain Teaser: ವಾರಾಂತ್ಯದ ಮಂಕನ್ನು ಓಡಿಸಲು ಇಲ್ಲಿದೆ ಮೋಜಿನ ಗಣಿತ
ಇಲ್ಲಿದೆ ಪ್ರಶ್ನೆ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Nov 11, 2023 | 10:23 AM

Share

Math Puzzle: ವಾರಾಂತ್ಯ ಮೆಲ್ಲನೇ ಆರಂಭವಾಗಿದೆ. ಮುಂದಿನ ಕೆಲಸಗಳಿಗೆ ಹುರುಪು ತುಂಬಲು ನಿಮ್ಮ ಮೆದುಳಿಗೆ ಚೂರು ಗುದ್ದು (Brain Teaser) ಕೊಟ್ಟರೆ ಹೇಗೆ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಮೋಜಿನ ಗಣಿತ ಇಲ್ಲಿದೆ. ನೆಟ್ಟಿಗರೂ ಈ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಚುರುಕಾಗಿರುವ ನೀವು ಇದಕ್ಕೆ ಉತ್ತರ ಕಂಡುಕೊಳ್ಳುತ್ತೀರಿ ಎನ್ನುವ ಭರವಸೆ ಇದೆ. ಮಿಶೆಲ್​ ಸ್ಟೋಹಿರೋ ಎಂಬುವ X ಖಾತೆದಾರರು ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ಪ್ರಶ್ನೆ ಇಲ್ಲಿದೆ; ಸ್ಯಾಮ್ ಮತ್ತು ಜೆಸ್ಸಿ ಪ್ರತಿ ಒಂದು ಗಂಟೆಗೆ 5 ಕಾರುಗಳನ್ನು ತೊಳೆಯುತ್ತಾರೆ. ದಿನಕ್ಕೆ 7 ಗಂಟೆಗಳ ಕಾಲ ಇವರು ಕೆಲಸ ಮಾಡುತ್ತಾರೆ. ಹಾಗಾದರೆ ಸ್ಯಾಮ್ ಮತ್ತು ಜೆಸ್ಸಿ 2 ದಿನಗಳಲ್ಲಿ ಒಟ್ಟು ಎಷ್ಟು ಕಾರುಗಳನ್ನು ತೊಳೆಯುತ್ತಾರೆ?

ಇದನ್ನೂ ಓದಿ : Viral Video: ದೀಪಾವಳಿ ಬೋನಸ್​; ತಮಿಳುನಾಡಿನ ಟೀ ಎಸ್ಟೇಟ್​ ಉದ್ಯೋಗಿಗಳಿಗೆ ರಾಯಲ್ ಎನ್​ಫೀಲ್ಡ್​ 

ನವೆಂಬರ್ 8ರಂದು ಹಂಚಿಕೊಂಡಿ ಈ ಪೋಸ್ಟ್​ ಅನ್ನು ಈತನಕ 93,000 ಜನರು ನೋಡಿದ್ದಾರೆ. 600ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದು ನೂರಾರು ಜನರು ಪ್ರತಿಕ್ರಿಯಿಸಿ ಈ ಒಗಟನ್ನು ಬಿಡಿಸಲು ನೋಡಿದ್ದಾರೆ. ಅನೇಕರು ತಮಾಷೆ ಮಾಡಿದ್ದಾರೆ.

ಇಲ್ಲಿದೆ ಆ ಒಗಟು

ಗಣಿತದ ಈ ಒಗಟನ್ನು ಇಂಗ್ಲಿಷ್ ಶಿಕ್ಷಕರಿಗೆ ಪರಿಶೀಲಿಸಲು ಹೇಳಬೇಕಿದೆ ಎಂದು ತಮಾಷೆ ಮಾಡಿದ್ದಾರೆ ಒಬ್ಬರು. ಪ್ರೈಮರಿ ಸ್ಕೂಲಿನಲ್ಲಿ ಗಣಿತ ಬಿಡಿಸುವಾಗ ಕಣ್ಣೀರು ಹಾಕುತ್ತಿದ್ದುದು ಈಗ ನೆನಪಾಗುತ್ತಿದೆ ಎಂದಿದ್ದಾರೆ ಇನ್ನೊಬ್ಬರು. 140 ಅಥವಾ ಅದಕ್ಕಿಂತ ಕಡಿಮೆ ಎಂದಿದ್ದಾರೆ ಮತ್ತೊಬ್ಬರು. ಅಯ್ಯೋ ಈ ನಂಬರ್​ಗಳನ್ನು ನೋಡಿದರೆ ನನಗೆ ಹುಚ್ಚು ಹಿಡಿಯುತ್ತದೆ ಎಂದಿದ್ದಾರೆ ಮಗದೊಬ್ಬರು.

ನಿಮಗೆ ಉತ್ತರ ಹೊಳೆಯಿತೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:20 am, Sat, 11 November 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು