Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Brain Teaser: ವಾರಾಂತ್ಯದ ಮಂಕನ್ನು ಓಡಿಸಲು ಇಲ್ಲಿದೆ ಮೋಜಿನ ಗಣಿತ

Math Problem : ನಿಮ್ಮ ಮೆದುಳನ್ನು ಚುರುಕುಗೊಳಿಸುವ ಮತ್ತೊಂದು ಬ್ರೇನ್​ ಟೀಸರ್​ ಇಲ್ಲಿದೆ. ಕೆಲವರು ಇದಕ್ಕೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೂ ಕೆಲವರು ತಮಾಷೆ ಮಾಡಿದ್ದಾರೆ. ಇದನ್ನು ಓದಿ ನೋಡಿ, ನಿಮಗೇನು ಎನ್ನಿಸುತ್ತದೆ ತಿಳಿಸಿ. ಚುರುಕಾದ ನೀವು ಖಂಡಿತ ಇದಕ್ಕೆ ಸರಿಯಾದ ಉತ್ತರ ಕಂಡುಕೊಳ್ಳುತ್ತೀರಿ ಎಂಬ ನಂಬಿಕೆ ನಮಗಿದೆ. ಏನಂತೀರಿ?

Viral Brain Teaser: ವಾರಾಂತ್ಯದ ಮಂಕನ್ನು ಓಡಿಸಲು ಇಲ್ಲಿದೆ ಮೋಜಿನ ಗಣಿತ
ಇಲ್ಲಿದೆ ಪ್ರಶ್ನೆ
Follow us
ಶ್ರೀದೇವಿ ಕಳಸದ
|

Updated on:Nov 11, 2023 | 10:23 AM

Math Puzzle: ವಾರಾಂತ್ಯ ಮೆಲ್ಲನೇ ಆರಂಭವಾಗಿದೆ. ಮುಂದಿನ ಕೆಲಸಗಳಿಗೆ ಹುರುಪು ತುಂಬಲು ನಿಮ್ಮ ಮೆದುಳಿಗೆ ಚೂರು ಗುದ್ದು (Brain Teaser) ಕೊಟ್ಟರೆ ಹೇಗೆ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಮೋಜಿನ ಗಣಿತ ಇಲ್ಲಿದೆ. ನೆಟ್ಟಿಗರೂ ಈ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಚುರುಕಾಗಿರುವ ನೀವು ಇದಕ್ಕೆ ಉತ್ತರ ಕಂಡುಕೊಳ್ಳುತ್ತೀರಿ ಎನ್ನುವ ಭರವಸೆ ಇದೆ. ಮಿಶೆಲ್​ ಸ್ಟೋಹಿರೋ ಎಂಬುವ X ಖಾತೆದಾರರು ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ಪ್ರಶ್ನೆ ಇಲ್ಲಿದೆ; ಸ್ಯಾಮ್ ಮತ್ತು ಜೆಸ್ಸಿ ಪ್ರತಿ ಒಂದು ಗಂಟೆಗೆ 5 ಕಾರುಗಳನ್ನು ತೊಳೆಯುತ್ತಾರೆ. ದಿನಕ್ಕೆ 7 ಗಂಟೆಗಳ ಕಾಲ ಇವರು ಕೆಲಸ ಮಾಡುತ್ತಾರೆ. ಹಾಗಾದರೆ ಸ್ಯಾಮ್ ಮತ್ತು ಜೆಸ್ಸಿ 2 ದಿನಗಳಲ್ಲಿ ಒಟ್ಟು ಎಷ್ಟು ಕಾರುಗಳನ್ನು ತೊಳೆಯುತ್ತಾರೆ?

ಇದನ್ನೂ ಓದಿ : Viral Video: ದೀಪಾವಳಿ ಬೋನಸ್​; ತಮಿಳುನಾಡಿನ ಟೀ ಎಸ್ಟೇಟ್​ ಉದ್ಯೋಗಿಗಳಿಗೆ ರಾಯಲ್ ಎನ್​ಫೀಲ್ಡ್​ 

ನವೆಂಬರ್ 8ರಂದು ಹಂಚಿಕೊಂಡಿ ಈ ಪೋಸ್ಟ್​ ಅನ್ನು ಈತನಕ 93,000 ಜನರು ನೋಡಿದ್ದಾರೆ. 600ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದು ನೂರಾರು ಜನರು ಪ್ರತಿಕ್ರಿಯಿಸಿ ಈ ಒಗಟನ್ನು ಬಿಡಿಸಲು ನೋಡಿದ್ದಾರೆ. ಅನೇಕರು ತಮಾಷೆ ಮಾಡಿದ್ದಾರೆ.

ಇಲ್ಲಿದೆ ಆ ಒಗಟು

ಗಣಿತದ ಈ ಒಗಟನ್ನು ಇಂಗ್ಲಿಷ್ ಶಿಕ್ಷಕರಿಗೆ ಪರಿಶೀಲಿಸಲು ಹೇಳಬೇಕಿದೆ ಎಂದು ತಮಾಷೆ ಮಾಡಿದ್ದಾರೆ ಒಬ್ಬರು. ಪ್ರೈಮರಿ ಸ್ಕೂಲಿನಲ್ಲಿ ಗಣಿತ ಬಿಡಿಸುವಾಗ ಕಣ್ಣೀರು ಹಾಕುತ್ತಿದ್ದುದು ಈಗ ನೆನಪಾಗುತ್ತಿದೆ ಎಂದಿದ್ದಾರೆ ಇನ್ನೊಬ್ಬರು. 140 ಅಥವಾ ಅದಕ್ಕಿಂತ ಕಡಿಮೆ ಎಂದಿದ್ದಾರೆ ಮತ್ತೊಬ್ಬರು. ಅಯ್ಯೋ ಈ ನಂಬರ್​ಗಳನ್ನು ನೋಡಿದರೆ ನನಗೆ ಹುಚ್ಚು ಹಿಡಿಯುತ್ತದೆ ಎಂದಿದ್ದಾರೆ ಮಗದೊಬ್ಬರು.

ನಿಮಗೆ ಉತ್ತರ ಹೊಳೆಯಿತೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:20 am, Sat, 11 November 23

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?