AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: 60 ಸೆಕೆಂಡ್​​ನಲ್ಲಿ ಚಿತ್ರದಲ್ಲಿರುವ ನೀರಾನೆಯನ್ನು ಪತ್ತೆಹಚ್ಚಿ, ನೀವೆಷ್ಟು ಶಾರ್ಪಿ ಇದಿರಾ ಎಂದು ತಿಳಿಯಿರಿ…

ನೀರಿನಲ್ಲಿರುವ ನೀರಾನೆಯನ್ನು 60 ಸೆಕೆಂಡ್​​ನಲ್ಲಿ ಪತ್ತೆಹಚ್ಚುವಂತೆ ಚಿತ್ರಗಾರ ನೆಟ್ಟಿಗರಿಗೆ ಸವಾಲ್​​ ಹಾಕಿದ್ದಾರೆ.

Viral Photo: 60 ಸೆಕೆಂಡ್​​ನಲ್ಲಿ ಚಿತ್ರದಲ್ಲಿರುವ ನೀರಾನೆಯನ್ನು ಪತ್ತೆಹಚ್ಚಿ, ನೀವೆಷ್ಟು ಶಾರ್ಪಿ ಇದಿರಾ ಎಂದು ತಿಳಿಯಿರಿ...
ವೈರಲ್​ ಚಿತ್ರ
TV9 Web
| Edited By: |

Updated on: Jun 26, 2022 | 8:06 PM

Share

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ (Social Media) ನಮ್ಮ ಬುದ್ದಿಗೆ ಕಸರತ್ತು ಕೊಡುವಂತಹ ಸಾಕಷ್ಟು ಚಿತ್ರಗಳು ವೈರಲ್​​ (Viral) ಆಗುತ್ತಿವೆ.  ಸದ್ಯ  ವೈರಲ್​​ ಆಗಿರೋ ಚಿತ್ರದಲ್ಲಿ ಕೂಡ ನೀರಾನೆಯನ್ನು (Hippopotamus) ಪತ್ತೆ ಹಚ್ಚಬೇಕಾಗಿದೆ. ಆದರೆ ನೀರಾನೆಯನ್ನು ಅಷ್ಟು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ.  ಚಿತ್ರವು ಒಂದು ಪ್ರಕೃತಿ ಸೌಂದರ್ಯದಿಂದ ಕೂಡಿದೆ. ಚಿತ್ರದಲ್ಲಿ ಒಂದು ಉದ್ಯಾನವನದ ರೀತಿ ಇದ್ದು ಸ್ಚಲ್ಪ ಭಾಗ ನೀರು ಮತ್ತು ಮರಳಿನಿಂದ ಕೂಡಿದೆ. ಹಾಗೇ ಚಿತ್ರದಲ್ಲಿ ಸುತ್ತಲೂ ಗಿಡ ಮರಗಳಿದ್ದು, ಬಾತುಕೋಳಿಗಳಿವೆ. ಈ ಬಾತು ಕೋಳಿಗಳ ಮಧ್ಯೆ ನೀರಾನೆ ಇದ್ದು, ಮೊಸಳೆಯನ್ನು ಪತ್ತೆಹಚ್ಚಲು ಚಿತ್ರಗಾರ ಹೇಳಿದ್ದಾರೆ.

60 ಸೆಕೆಂಡ್​ನ ಈ ಚಾಲೆಂಜ್ ಫುಲ್ ವೈರಲ್ ಮೊಸಳೆಯನ್ನು ಕೇವಲ 60 ಸೆಕೆಂಡುಗಳಲ್ಲಿ ಪತ್ತೆ ಹಚ್ಚುವಂತೆ ಹೇಳಲಾಗಿದೆ. ಆದರೆ ವೀಕ್ಷಕರಿಗೆ 60 ಸೆಕೆಂಡುಗಳಲ್ಲಿ ಮೊಸಳೆಯನ್ನು ಪತ್ತೆ ಹಚ್ಚಲು ಸಾದ್ಯವಾಗಲಿಲ್ಲ ಅಂದರೆ  ಮೊಸಳೆಯನ್ನು ಪತ್ತೆ ಹಚ್ಚಲು ಕೆಲವು ಸುಳಿವುಗಳು ಇಲ್ಲಿವೆ. ಚಿತ್ರದ ಕೆಳಗಿನ ಬಲಭಾಗದಲ್ಲಿರುವ ನೀರಿನ್ನು ಸೂಕ್ಷ್ಮವಾಗಿ ಗಮನಿಸಿ. ನೀರಿನಲ್ಲಿ ಮುಳುಗಿರುವ ನೀರಾನೆಯ  ಕಿವಿ ಮತ್ತು ಕಣ್ಣುಗಳು ಕಾಣುತ್ತದೆ. ನೀರಾನೆ ನೀರಿನಿಂದ ಹೊರಬರುವುದನ್ನು ನೀವು ನೋಡುತ್ತೀರಿ.

Hippopotamus

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು