AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಳೆಯ ನೀರಿನೊಂದಿಗೆ ಆಕಾಶದಿಂದ ಬಿದ್ದ ಮೀನುಗಳು: ವೀಡಿಯೋ ವೈರಲ್​

ನ್ಯಾಷನಲ್​ ಜಿಯೋಗ್ರಫಿಯ ಪ್ರಕಾರ ಭಾರೀ ಪ್ರವಾಹದ ವೇಳೆ ಪುಟ್ಟ ಜೀವಿಗಳು ಮುಳುಗಿ ಹೋಗುತ್ತವೆ. ನಂತರ  ಬಲವಾದ ಗಾಳಿ ಬೀಸಿ ಮಳೆ ಬಂದಾಗ ಆಳದಲ್ಲಿರುವ ಜೀವಿಗಳು ಮೇಲೆ ಬಂದು ಮಳೆಯಂತೆ ಬೀಳುತ್ತವೆ ಎಂದು ಹೇಳಲಾಗಿದೆ.

Video Viral: ಮಳೆಯ ನೀರಿನೊಂದಿಗೆ ಆಕಾಶದಿಂದ ಬಿದ್ದ ಮೀನುಗಳು: ವೀಡಿಯೋ ವೈರಲ್​
TV9 Web
| Edited By: |

Updated on: Jan 01, 2022 | 3:17 PM

Share

ಪ್ರಾಣಿಗಳ ಮಳೆ ಬೀಳುವುದನ್ನು ಈವರೆಗೆ ಕೇಳಿದ್ದೇವೆ. ಅದರೆ ಟೆಕ್ಸಾಸ್​ನ ಟೆಕ್ಸಾರ್ಕನಾ ಸಿಟಿಯಲ್ಲಿ ಮೀನಿನಮಳೆ ಸುರಿದ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಸಿಎನ್​ಬಿಸಿ ಈ ಕುರಿತು ವರದಿ ಮಾಡಿದೆ.  ಟೆಕ್ಸಾಸ್​​ ಬಳಿ  ಕಳೆದ ಎರಡು ದಿನಗಳ ಹಿಂದೆ ಭಾರಿ ಮಳೆ ಸುರಿದಿತ್ತು. ಈ ವೇಳೆ ಮಳೆಯ ನೀರನ ಜತೆಗೆ ಆಕಾಶದಿಂದ ಮೀನೂಗಳು ಬಿದ್ದಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಕುರಿತು  ಹಲವರು ವೀಡಿಯೋಗಳನ್ನೂ ಹಂಚಿಕೊಂಡಿದ್ದಾರೆ.

ವೀಡಿಯೋ ಟ್ವಿಟರ್​​ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ನೆಟ್ಟಿಗರು ಇದು ಹೇಗೆ ಸಾಧ್ಯ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್​ ಜಿಯೋಗ್ರಫಿಯ ಪ್ರಕಾರ ಭಾರೀ ಪ್ರವಾಹದ ವೇಳೆ ಪುಟ್ಟ ಜೀವಿಗಳು ಮುಳುಗಿ ಹೋಗುತ್ತವೆ. ನಂತರ  ಬಲವಾದ ಗಾಳಿ ಬೀಸಿ ಮಳೆ ಬಂದಾಗ ಆಳದಲ್ಲಿರುವ ಜೀವಿಗಳು ಮೇಲೆ ಬಂದು ಮಳೆಯಂತೆ ಬೀಳುತ್ತವೆ ಎಂದು ಹೇಳಲಾಗಿದೆ.

ಮೀನುಗಳ ಮಳೆ ಬೀಳುತ್ತಿರುವುದು ಇದೇ ಮೊದಲೇನಲ್ಲ 2017ರಲ್ಲಿ ಕ್ಯಾಲಿಪೋರ್ನಿಯಾದಲ್ಲಿ  ಪ್ರಾಥಮಿಕ ಶಾಲೆಯೊಂದರ  ಮೇಲೆ ನೂರಾರು ಮೀನುಗಳು ಮಳೆಯಂತೆ ಬಿದ್ದ ಘಟನೆ ವರದಿಯಾಗಿತ್ತು.  ಅಲ್ಲದೆ ಕಪ್ಪೆಗಳ ಮಳೆ ಬಿದ್ದಿದ್ದರ ಬಗ್ಗೆಯೂ ಈ ಹಿಂದೆ ವರದಿಯಾಗಿತ್ತು. ಇದೀಗ ಮೀನಿನ ಮಳೆ ಟೆಕ್ಸಾಸ್​ ಜನತೆಯನ್ನು ಅಚ್ಚರಿಗೊಳಿಸಿದೆ.  4ರಿಂದ 5 ಇಂಚಿನ ಬಿಳಿ ಬಣ್ಣದ ಮೀನುಗಳು ದಾರಿಯ ಮಧ್ಯೆ ಅಲ್ಲಲ್ಲಿ ಬಿದ್ದಿರುವುದನ್ನು  ಕಾಣಬಹುದು. ಇದರ ವೀಡಿಯೋ ಈಗ ಜಗತ್ತಿನಾದ್ಯಂತ ವೈರಲ್​ ಆಗಿದೆ.

ಇದನ್ನೂ ಓದಿ:

40 ಕೆಜಿ ತೂಕವಿರುವ ಜಗತ್ತಿನ ಅತಿ ದೊಡ್ಡ ಕೇಕ್​ ತಯಾರಿಸಿದ ವ್ಯಕ್ತಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್