AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್
ಮೃತ ಜಸ್ಟಿನ್ ವಿಕ್ಕಿ(33) Image Credit source: instagram
ಅಕ್ಷತಾ ವರ್ಕಾಡಿ
|

Updated on:Jul 23, 2023 | 4:50 PM

Share

ಇಂಡೋನೇಷ್ಯಾ: 210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು(Neck Broke) ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ಜಿಮ್​​​ ತರಬೇತುದಾರರಾಗಿ(Fitness Trainer)  ಕೆಲಸ ಮಾಡುತ್ತಿದ್ದ ಜಸ್ಟಿನ್ ವಿಕ್ಕಿ(33) , ಇತ್ತೀಚೆಗಷ್ಟೇ 210 ಕೆಜಿ ತೂಕದ ಬಾರ್ಬೆಲ್​​​​ ಎತ್ತುವ ಸಾಹಸಕ್ಕೆ ಇಳಿದಿದ್ದಾರೆ. ಆದರೆ ಈ ಸಾಹಸ ಅವರ ಜೀವವನ್ನೇ ತೆಗೆದಿದೆ. ಈ ಘಟನೆ ಜುಲೈ 15 ರಂದು ನಡೆದಿದೆ ಎಂದು ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಟ್ವಿಟರ್​​ ಬಳಕೆದಾರರಾದ ಮಹೇಶ್​​​ ನಾಯರ್​​​​ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ನಿಮ್ಮ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ವಿಡಿಯೋದಲ್ಲಿ ಜಸ್ಟಿನ್ ವಿಕ್ಕಿ ತನ್ನ ಭುಜದ ಮೇಲೆ ಬಾರ್ಬೆಲ್ ಎತ್ತುತ್ತಿರುವುದನ್ನು ಕಾಣಬಹುದು. ಜೊತೆಗೆ ಸಹಾಯಕ್ಕೆ ಇನ್ನೊಬ್ಬರು ಜೊತೆಗಿರುವುದನ್ನು ಕಾಣಬಹುದು. ಭಾರ ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆದರೆ ಸಾಧ್ಯವಾಗದೇ ಬಾರ್ಬೆಲ್ ಅವನ ಕುತ್ತಿಗೆಯ ಹಿಂಭಾಗಕ್ಕೆ ನೇರವಾಗಿ ಬಿದ್ದಿರುವುದನ್ನು ಕಾಣಬಹುದು. ಅಪಘಾತದ ಪರಿಣಾಮವಾಗಿ ಆತನ ಕುತ್ತಿಗೆ ಮುರಿದು ಹೃದಯ ಮತ್ತು ಶ್ವಾಸಕೋಶಗಳಿಗೆ ಸಂಪರ್ಕ ಹೊಂದಿದ ಪ್ರಮುಖ ನರಗಳ ಹಾನಿಯುಂಟಾಗಿ ತುರ್ತು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೆಲ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ದಿ ಡೈಲಿ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:48 pm, Sun, 23 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ