AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್
ಮೃತ ಜಸ್ಟಿನ್ ವಿಕ್ಕಿ(33) Image Credit source: instagram
ಅಕ್ಷತಾ ವರ್ಕಾಡಿ
|

Updated on:Jul 23, 2023 | 4:50 PM

Share

ಇಂಡೋನೇಷ್ಯಾ: 210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು(Neck Broke) ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ಜಿಮ್​​​ ತರಬೇತುದಾರರಾಗಿ(Fitness Trainer)  ಕೆಲಸ ಮಾಡುತ್ತಿದ್ದ ಜಸ್ಟಿನ್ ವಿಕ್ಕಿ(33) , ಇತ್ತೀಚೆಗಷ್ಟೇ 210 ಕೆಜಿ ತೂಕದ ಬಾರ್ಬೆಲ್​​​​ ಎತ್ತುವ ಸಾಹಸಕ್ಕೆ ಇಳಿದಿದ್ದಾರೆ. ಆದರೆ ಈ ಸಾಹಸ ಅವರ ಜೀವವನ್ನೇ ತೆಗೆದಿದೆ. ಈ ಘಟನೆ ಜುಲೈ 15 ರಂದು ನಡೆದಿದೆ ಎಂದು ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಟ್ವಿಟರ್​​ ಬಳಕೆದಾರರಾದ ಮಹೇಶ್​​​ ನಾಯರ್​​​​ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ನಿಮ್ಮ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ವಿಡಿಯೋದಲ್ಲಿ ಜಸ್ಟಿನ್ ವಿಕ್ಕಿ ತನ್ನ ಭುಜದ ಮೇಲೆ ಬಾರ್ಬೆಲ್ ಎತ್ತುತ್ತಿರುವುದನ್ನು ಕಾಣಬಹುದು. ಜೊತೆಗೆ ಸಹಾಯಕ್ಕೆ ಇನ್ನೊಬ್ಬರು ಜೊತೆಗಿರುವುದನ್ನು ಕಾಣಬಹುದು. ಭಾರ ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆದರೆ ಸಾಧ್ಯವಾಗದೇ ಬಾರ್ಬೆಲ್ ಅವನ ಕುತ್ತಿಗೆಯ ಹಿಂಭಾಗಕ್ಕೆ ನೇರವಾಗಿ ಬಿದ್ದಿರುವುದನ್ನು ಕಾಣಬಹುದು. ಅಪಘಾತದ ಪರಿಣಾಮವಾಗಿ ಆತನ ಕುತ್ತಿಗೆ ಮುರಿದು ಹೃದಯ ಮತ್ತು ಶ್ವಾಸಕೋಶಗಳಿಗೆ ಸಂಪರ್ಕ ಹೊಂದಿದ ಪ್ರಮುಖ ನರಗಳ ಹಾನಿಯುಂಟಾಗಿ ತುರ್ತು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೆಲ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ದಿ ಡೈಲಿ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:48 pm, Sun, 23 July 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ