Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್
ಮೃತ ಜಸ್ಟಿನ್ ವಿಕ್ಕಿ(33) Image Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Jul 23, 2023 | 4:50 PM

ಇಂಡೋನೇಷ್ಯಾ: 210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು(Neck Broke) ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ಜಿಮ್​​​ ತರಬೇತುದಾರರಾಗಿ(Fitness Trainer)  ಕೆಲಸ ಮಾಡುತ್ತಿದ್ದ ಜಸ್ಟಿನ್ ವಿಕ್ಕಿ(33) , ಇತ್ತೀಚೆಗಷ್ಟೇ 210 ಕೆಜಿ ತೂಕದ ಬಾರ್ಬೆಲ್​​​​ ಎತ್ತುವ ಸಾಹಸಕ್ಕೆ ಇಳಿದಿದ್ದಾರೆ. ಆದರೆ ಈ ಸಾಹಸ ಅವರ ಜೀವವನ್ನೇ ತೆಗೆದಿದೆ. ಈ ಘಟನೆ ಜುಲೈ 15 ರಂದು ನಡೆದಿದೆ ಎಂದು ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಟ್ವಿಟರ್​​ ಬಳಕೆದಾರರಾದ ಮಹೇಶ್​​​ ನಾಯರ್​​​​ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ನಿಮ್ಮ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ವಿಡಿಯೋದಲ್ಲಿ ಜಸ್ಟಿನ್ ವಿಕ್ಕಿ ತನ್ನ ಭುಜದ ಮೇಲೆ ಬಾರ್ಬೆಲ್ ಎತ್ತುತ್ತಿರುವುದನ್ನು ಕಾಣಬಹುದು. ಜೊತೆಗೆ ಸಹಾಯಕ್ಕೆ ಇನ್ನೊಬ್ಬರು ಜೊತೆಗಿರುವುದನ್ನು ಕಾಣಬಹುದು. ಭಾರ ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆದರೆ ಸಾಧ್ಯವಾಗದೇ ಬಾರ್ಬೆಲ್ ಅವನ ಕುತ್ತಿಗೆಯ ಹಿಂಭಾಗಕ್ಕೆ ನೇರವಾಗಿ ಬಿದ್ದಿರುವುದನ್ನು ಕಾಣಬಹುದು. ಅಪಘಾತದ ಪರಿಣಾಮವಾಗಿ ಆತನ ಕುತ್ತಿಗೆ ಮುರಿದು ಹೃದಯ ಮತ್ತು ಶ್ವಾಸಕೋಶಗಳಿಗೆ ಸಂಪರ್ಕ ಹೊಂದಿದ ಪ್ರಮುಖ ನರಗಳ ಹಾನಿಯುಂಟಾಗಿ ತುರ್ತು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೆಲ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ದಿ ಡೈಲಿ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:48 pm, Sun, 23 July 23

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ