Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್
ಮೃತ ಜಸ್ಟಿನ್ ವಿಕ್ಕಿ(33) Image Credit source: instagram
Follow us
|

Updated on:Jul 23, 2023 | 4:50 PM

ಇಂಡೋನೇಷ್ಯಾ: 210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು(Neck Broke) ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ಜಿಮ್​​​ ತರಬೇತುದಾರರಾಗಿ(Fitness Trainer)  ಕೆಲಸ ಮಾಡುತ್ತಿದ್ದ ಜಸ್ಟಿನ್ ವಿಕ್ಕಿ(33) , ಇತ್ತೀಚೆಗಷ್ಟೇ 210 ಕೆಜಿ ತೂಕದ ಬಾರ್ಬೆಲ್​​​​ ಎತ್ತುವ ಸಾಹಸಕ್ಕೆ ಇಳಿದಿದ್ದಾರೆ. ಆದರೆ ಈ ಸಾಹಸ ಅವರ ಜೀವವನ್ನೇ ತೆಗೆದಿದೆ. ಈ ಘಟನೆ ಜುಲೈ 15 ರಂದು ನಡೆದಿದೆ ಎಂದು ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಟ್ವಿಟರ್​​ ಬಳಕೆದಾರರಾದ ಮಹೇಶ್​​​ ನಾಯರ್​​​​ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ನಿಮ್ಮ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ವಿಡಿಯೋದಲ್ಲಿ ಜಸ್ಟಿನ್ ವಿಕ್ಕಿ ತನ್ನ ಭುಜದ ಮೇಲೆ ಬಾರ್ಬೆಲ್ ಎತ್ತುತ್ತಿರುವುದನ್ನು ಕಾಣಬಹುದು. ಜೊತೆಗೆ ಸಹಾಯಕ್ಕೆ ಇನ್ನೊಬ್ಬರು ಜೊತೆಗಿರುವುದನ್ನು ಕಾಣಬಹುದು. ಭಾರ ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆದರೆ ಸಾಧ್ಯವಾಗದೇ ಬಾರ್ಬೆಲ್ ಅವನ ಕುತ್ತಿಗೆಯ ಹಿಂಭಾಗಕ್ಕೆ ನೇರವಾಗಿ ಬಿದ್ದಿರುವುದನ್ನು ಕಾಣಬಹುದು. ಅಪಘಾತದ ಪರಿಣಾಮವಾಗಿ ಆತನ ಕುತ್ತಿಗೆ ಮುರಿದು ಹೃದಯ ಮತ್ತು ಶ್ವಾಸಕೋಶಗಳಿಗೆ ಸಂಪರ್ಕ ಹೊಂದಿದ ಪ್ರಮುಖ ನರಗಳ ಹಾನಿಯುಂಟಾಗಿ ತುರ್ತು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೆಲ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ದಿ ಡೈಲಿ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:48 pm, Sun, 23 July 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ