Viral Video: ದಾರಿ ತಪ್ಪಿ ರಸ್ತೆಗೆ ಬಂದು ಅಲೆದಾಡುತ್ತಿರುವ 5 ಸಿಂಹಗಳು; ದೃಶ್ಯ ಕ್ಯಾಮರಾದಲ್ಲಿ ಸೆರೆ

ರಸ್ತೆಯಲ್ಲಿ ಸುತ್ತಾಡುತ್ತಿರುವ ಸಿಂಹದ ಕುಟುಂಬವನ್ನು ನೋಡಿ ಜನರು ಬೆರಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿವೆ.

Viral Video: ದಾರಿ ತಪ್ಪಿ ರಸ್ತೆಗೆ ಬಂದು ಅಲೆದಾಡುತ್ತಿರುವ 5 ಸಿಂಹಗಳು; ದೃಶ್ಯ ಕ್ಯಾಮರಾದಲ್ಲಿ ಸೆರೆ
ಸಿಂಹಗಳು
Follow us
| Updated By: shruti hegde

Updated on:Jul 06, 2021 | 1:52 PM

ಪ್ರಾಣಿಗಳು ತಪ್ಪಿಸಿಕೊಂಡ ರಸ್ತೆಯಲ್ಲಿ ಓಡಾಡುತ್ತಿರುವ ಸುದ್ದಿಯನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇಲ್ಲಿ ಸಿಂಹದ ಕುಟುಂಬವೇ ರಸ್ತೆಗೆ ಇಳಿದಿದೆ. ದಾರಿ ತಪ್ಪಿದ ಸಿಂಗದ ಕುಟುಂಬ ರಸ್ತೆಯಲ್ಲಿ ಅಡ್ಡಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗುಜರಾತಿನ ಪಿಪಾವವ್ ರಸ್ತೆಯಲ್ಲಿ ಎರಡು ಸಿಂಹದ ಮರಿಗಳು ಸೇರಿದಂತೆ ಒಟ್ಟು 5 ಸಿಂಹಗಳು ರಸ್ತೆಯಲ್ಲಿ ನಡೆದಾಡುತ್ತಿರುವ ದೃಶ್ಯ ಸೆರೆಯಾಗಿದೆ.

ರಸ್ತೆಯಲ್ಲಿ ಸುತ್ತಾಡುತ್ತಿರುವ ಸಿಂಹದ ಕುಟುಂಬವನ್ನು ನೋಡಿ ಜನರು ಬೆರಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿವೆ. ಆಹಾರ ಹುಡುಕುತ್ತಾ ಬಂದಿರುವ ಸಿಂಹಗಳು ದಾರಿ ತಪ್ಪಿ ರಸ್ತೆಗಿಳಿದಿವೆ ಎಂದು ಹೇಳಲಾಗುತ್ತಿದೆ.

ಗುರಜಾತ್​ನ ಪ್ರಸಿದ್ಧ  ಗಿರ್​ ಕಾಡುಗಳು ಏಷ್ಯಾಟಿಕ್​ ಸಿಂಹಗಳ ವಾಸಸ್ಥಾನ.  ಅಲ್ಲಿಂದ ದಾರಿ ತಪ್ಪಿ ಸಿಂಹಗಳು ಬಂದಿರಬೇಕು ಎಂಬ ಶಂಕೆ ಇದೆ. ಇತ್ತೀಚಿನ ಸಿಂಹ ಗಣತಿಯ ಪ್ರಕಾರ ಏಷ್ಯಾಟಿಕ್ ಸಿಂಹಗಳು ಶೇ.29ರಷ್ಟು ಏರಿಕೆಯಾಗಿದೆ. ಹಾಗೆಯೇ ಗಿರ್​ ರಾಷ್ಟ್ರೀಯ ಉದ್ಯಾನವನದಲ್ಲಿ 674 ಸಿಂಹಗಳು ವಾಸಿಸುತ್ತಿರುವುದು ತಿಳಿದು ಬಂದಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಸಿಂಹಗಳ ಗಣತಿಯನ್ನು ನಡೆಸಲಾಗುತ್ತದೆ. ಈ ವರ್ಷ ಜೂನ್​ 5-6ರಂದು ಗಣತಿ ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ.

ಇದನ್ನೂ ಓದಿ:

Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

ಕೊವಿಡ್​ನಿಂದ ಮೃತಪಟ್ಟ ಸಿಂಹ; ಪ್ರಾಣಿಗಳನ್ನೂ ಬಾಧಿಸುತ್ತಿದೆ ಅಪಾಯ

Published On - 1:52 pm, Tue, 6 July 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ