AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಾರಿ ತಪ್ಪಿ ರಸ್ತೆಗೆ ಬಂದು ಅಲೆದಾಡುತ್ತಿರುವ 5 ಸಿಂಹಗಳು; ದೃಶ್ಯ ಕ್ಯಾಮರಾದಲ್ಲಿ ಸೆರೆ

ರಸ್ತೆಯಲ್ಲಿ ಸುತ್ತಾಡುತ್ತಿರುವ ಸಿಂಹದ ಕುಟುಂಬವನ್ನು ನೋಡಿ ಜನರು ಬೆರಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿವೆ.

Viral Video: ದಾರಿ ತಪ್ಪಿ ರಸ್ತೆಗೆ ಬಂದು ಅಲೆದಾಡುತ್ತಿರುವ 5 ಸಿಂಹಗಳು; ದೃಶ್ಯ ಕ್ಯಾಮರಾದಲ್ಲಿ ಸೆರೆ
ಸಿಂಹಗಳು
TV9 Web
| Edited By: |

Updated on:Jul 06, 2021 | 1:52 PM

Share

ಪ್ರಾಣಿಗಳು ತಪ್ಪಿಸಿಕೊಂಡ ರಸ್ತೆಯಲ್ಲಿ ಓಡಾಡುತ್ತಿರುವ ಸುದ್ದಿಯನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇಲ್ಲಿ ಸಿಂಹದ ಕುಟುಂಬವೇ ರಸ್ತೆಗೆ ಇಳಿದಿದೆ. ದಾರಿ ತಪ್ಪಿದ ಸಿಂಗದ ಕುಟುಂಬ ರಸ್ತೆಯಲ್ಲಿ ಅಡ್ಡಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗುಜರಾತಿನ ಪಿಪಾವವ್ ರಸ್ತೆಯಲ್ಲಿ ಎರಡು ಸಿಂಹದ ಮರಿಗಳು ಸೇರಿದಂತೆ ಒಟ್ಟು 5 ಸಿಂಹಗಳು ರಸ್ತೆಯಲ್ಲಿ ನಡೆದಾಡುತ್ತಿರುವ ದೃಶ್ಯ ಸೆರೆಯಾಗಿದೆ.

ರಸ್ತೆಯಲ್ಲಿ ಸುತ್ತಾಡುತ್ತಿರುವ ಸಿಂಹದ ಕುಟುಂಬವನ್ನು ನೋಡಿ ಜನರು ಬೆರಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿವೆ. ಆಹಾರ ಹುಡುಕುತ್ತಾ ಬಂದಿರುವ ಸಿಂಹಗಳು ದಾರಿ ತಪ್ಪಿ ರಸ್ತೆಗಿಳಿದಿವೆ ಎಂದು ಹೇಳಲಾಗುತ್ತಿದೆ.

ಗುರಜಾತ್​ನ ಪ್ರಸಿದ್ಧ  ಗಿರ್​ ಕಾಡುಗಳು ಏಷ್ಯಾಟಿಕ್​ ಸಿಂಹಗಳ ವಾಸಸ್ಥಾನ.  ಅಲ್ಲಿಂದ ದಾರಿ ತಪ್ಪಿ ಸಿಂಹಗಳು ಬಂದಿರಬೇಕು ಎಂಬ ಶಂಕೆ ಇದೆ. ಇತ್ತೀಚಿನ ಸಿಂಹ ಗಣತಿಯ ಪ್ರಕಾರ ಏಷ್ಯಾಟಿಕ್ ಸಿಂಹಗಳು ಶೇ.29ರಷ್ಟು ಏರಿಕೆಯಾಗಿದೆ. ಹಾಗೆಯೇ ಗಿರ್​ ರಾಷ್ಟ್ರೀಯ ಉದ್ಯಾನವನದಲ್ಲಿ 674 ಸಿಂಹಗಳು ವಾಸಿಸುತ್ತಿರುವುದು ತಿಳಿದು ಬಂದಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಸಿಂಹಗಳ ಗಣತಿಯನ್ನು ನಡೆಸಲಾಗುತ್ತದೆ. ಈ ವರ್ಷ ಜೂನ್​ 5-6ರಂದು ಗಣತಿ ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ.

ಇದನ್ನೂ ಓದಿ:

Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

ಕೊವಿಡ್​ನಿಂದ ಮೃತಪಟ್ಟ ಸಿಂಹ; ಪ್ರಾಣಿಗಳನ್ನೂ ಬಾಧಿಸುತ್ತಿದೆ ಅಪಾಯ

Published On - 1:52 pm, Tue, 6 July 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ