AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

ವಡಾ ಪಾವ್​ ವಿಮಾನದಲ್ಲಿ 250 ರೂ.ಗಳಿಗೆ ಮಾರಾಟ ಮಾಡಲಾಗಿದೆ. ವಿಮಾನ ಪ್ರಯಾಣಿಕರೊಬ್ಬರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಡಾಪಾವ್​ ರೇಟ್​ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​
ವಡಾ ಪಾವ್​
TV9 Web
| Updated By: Pavitra Bhat Jigalemane|

Updated on: Mar 15, 2022 | 4:12 PM

Share

ಸಾಮಾನ್ಯವಾಗಿ  ಬೀದಿ ಬದಿ ಆಹಾರಗಳು ಕಡಿಮೆ ಬೆಲೆಯಲ್ಲಿ ಸಿಗುತ್ತವೆ. ಆದರೆ ಅದೇ ಅಹಾರ ರೆಸ್ಟೋರೆಂಟ್​ಗಳಲ್ಲಿ, ವಿಶೇಷ ಸ್ಥಳಗಳಲ್ಲಿ  ಅದರ ಬೆಲೆ ದುಪ್ಪಟ್ಟಾಗಿರುತ್ತದೆ. ವಡಾ ಪಾವ್​ (Vada Pav) ಬೀದಿ ಬದಿಯಲ್ಲಿ 30 ರಿಂದ 40 ರೂ, ಒಳಗೆ ಸಿಗುತ್ತದೆ. ಅದೇ ವಡಾ ಪಾವ್​ ವಿಮಾನದಲ್ಲಿ (Flight) 250 ರೂ.ಗಳಿಗೆ ಮಾರಾಟ ಮಾಡಲಾಗಿದೆ. ವಿಮಾನ ಪ್ರಯಾಣಿಕರೊಬ್ಬರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಡಾ ಪಾವ್​ ರೇಟ್​ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

ಟ್ವಿಟರ್​ನಲ್ಲಿ  Pulkit Kochar ಎನ್ನುವ ಬಳಕೆದಾರರು ವಿಮಾನದಲ್ಲಿನ ಆಹಾರದ ಮೆನುವಿನ ಫೋಟೋ ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ  ವಿಮಾನದಲ್ಲಿ ನಾನು ಇದನ್ನು ತಿನ್ನುವುದನ್ನು ನೀವು ಎಂದಾದರೂ ನೋಡಿದರೆ, ನನ್ನನ್ನು ವಿಮಾನದಿಂದ ಎಸೆಯಿರಿ ಎಂದು ಕಾಮೆಂಟ್​ ಮಾಡಿದ್ದಾರೆ. ಕೆಲವೇ ಸಮಯದಲ್ಲಿ, ಟ್ವೀಟ್ ನೆಟ್ಟಿಗರ ಗಮನ ಸೆಳೆದಿದ್ದು, ಜನರು ತಮ್ಮ ವಿಮಾನದಲ್ಲಾದ ಸ್ವಂತ ಆಹಾರದ ಅನುಭವಗಳನ್ನು ಪೋಸ್ಟ್‌ನಲ್ಲಿ ಕಾಮೆಂಟ್ ಮಾಡಿದ್ದಾರೆ.

ವಿಮಾನದಲ್ಲಿ ಪೋಹಾದ ಬಟ್ಟಲನ್ನು ರೂ.ಗೆ ಖರೀದಿಸಿದ ಬಗೆಯನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ.  ಸುಮಾರು 5 ವರ್ಷಗಳ ಹಿಂದೆ ನಾನು ಸಿಬ್ಬಂದಿಗೆ ಬೇಡ ಎಂದು ಹೇಳಲು ಸಾಧ್ಯವಾಗದ ಕಾರಣ ನಾನು 200 ರೂ.ಗೆ ವಿಮಾನದಲ್ಲಿ ಪೋಹಾ ಖರೀದಿಸಿದ್ದೆ ಎಂದು ಅವರು ಬರೆದಿದ್ದಾರೆ. ಇನ್ನೊಬ್ಬರು ವರ್ಷಗಳ ಹಿಂದೆ ನಾನು ವಿಮಾನದಲ್ಲಿ ಚಿಕನ್ ನೂಡಲ್ಸ್ ಖರೀದಿಸಿದ್ದೆ. ಅದಕ್ಕೆ 300 ರೂ ನೀಡಿದ್ದೆ ಎಂದು ಅನುಭವ ಹಂಚಕೊಂಡಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

ವೀಲ್​​ಚೇರ್​ನಲ್ಲಿ ಕುಳಿತು 10 ಟನ್ ತೂಕದ ಟ್ರಕ್​ ಎಳೆಯುತ್ತಾರೆ ಈ ವ್ಯಕ್ತಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ