AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

ವಡಾ ಪಾವ್​ ವಿಮಾನದಲ್ಲಿ 250 ರೂ.ಗಳಿಗೆ ಮಾರಾಟ ಮಾಡಲಾಗಿದೆ. ವಿಮಾನ ಪ್ರಯಾಣಿಕರೊಬ್ಬರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಡಾಪಾವ್​ ರೇಟ್​ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​
ವಡಾ ಪಾವ್​
Follow us
TV9 Web
| Updated By: Pavitra Bhat Jigalemane

Updated on: Mar 15, 2022 | 4:12 PM

ಸಾಮಾನ್ಯವಾಗಿ  ಬೀದಿ ಬದಿ ಆಹಾರಗಳು ಕಡಿಮೆ ಬೆಲೆಯಲ್ಲಿ ಸಿಗುತ್ತವೆ. ಆದರೆ ಅದೇ ಅಹಾರ ರೆಸ್ಟೋರೆಂಟ್​ಗಳಲ್ಲಿ, ವಿಶೇಷ ಸ್ಥಳಗಳಲ್ಲಿ  ಅದರ ಬೆಲೆ ದುಪ್ಪಟ್ಟಾಗಿರುತ್ತದೆ. ವಡಾ ಪಾವ್​ (Vada Pav) ಬೀದಿ ಬದಿಯಲ್ಲಿ 30 ರಿಂದ 40 ರೂ, ಒಳಗೆ ಸಿಗುತ್ತದೆ. ಅದೇ ವಡಾ ಪಾವ್​ ವಿಮಾನದಲ್ಲಿ (Flight) 250 ರೂ.ಗಳಿಗೆ ಮಾರಾಟ ಮಾಡಲಾಗಿದೆ. ವಿಮಾನ ಪ್ರಯಾಣಿಕರೊಬ್ಬರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಡಾ ಪಾವ್​ ರೇಟ್​ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

ಟ್ವಿಟರ್​ನಲ್ಲಿ  Pulkit Kochar ಎನ್ನುವ ಬಳಕೆದಾರರು ವಿಮಾನದಲ್ಲಿನ ಆಹಾರದ ಮೆನುವಿನ ಫೋಟೋ ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ  ವಿಮಾನದಲ್ಲಿ ನಾನು ಇದನ್ನು ತಿನ್ನುವುದನ್ನು ನೀವು ಎಂದಾದರೂ ನೋಡಿದರೆ, ನನ್ನನ್ನು ವಿಮಾನದಿಂದ ಎಸೆಯಿರಿ ಎಂದು ಕಾಮೆಂಟ್​ ಮಾಡಿದ್ದಾರೆ. ಕೆಲವೇ ಸಮಯದಲ್ಲಿ, ಟ್ವೀಟ್ ನೆಟ್ಟಿಗರ ಗಮನ ಸೆಳೆದಿದ್ದು, ಜನರು ತಮ್ಮ ವಿಮಾನದಲ್ಲಾದ ಸ್ವಂತ ಆಹಾರದ ಅನುಭವಗಳನ್ನು ಪೋಸ್ಟ್‌ನಲ್ಲಿ ಕಾಮೆಂಟ್ ಮಾಡಿದ್ದಾರೆ.

ವಿಮಾನದಲ್ಲಿ ಪೋಹಾದ ಬಟ್ಟಲನ್ನು ರೂ.ಗೆ ಖರೀದಿಸಿದ ಬಗೆಯನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ.  ಸುಮಾರು 5 ವರ್ಷಗಳ ಹಿಂದೆ ನಾನು ಸಿಬ್ಬಂದಿಗೆ ಬೇಡ ಎಂದು ಹೇಳಲು ಸಾಧ್ಯವಾಗದ ಕಾರಣ ನಾನು 200 ರೂ.ಗೆ ವಿಮಾನದಲ್ಲಿ ಪೋಹಾ ಖರೀದಿಸಿದ್ದೆ ಎಂದು ಅವರು ಬರೆದಿದ್ದಾರೆ. ಇನ್ನೊಬ್ಬರು ವರ್ಷಗಳ ಹಿಂದೆ ನಾನು ವಿಮಾನದಲ್ಲಿ ಚಿಕನ್ ನೂಡಲ್ಸ್ ಖರೀದಿಸಿದ್ದೆ. ಅದಕ್ಕೆ 300 ರೂ ನೀಡಿದ್ದೆ ಎಂದು ಅನುಭವ ಹಂಚಕೊಂಡಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

ವೀಲ್​​ಚೇರ್​ನಲ್ಲಿ ಕುಳಿತು 10 ಟನ್ ತೂಕದ ಟ್ರಕ್​ ಎಳೆಯುತ್ತಾರೆ ಈ ವ್ಯಕ್ತಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ