AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 2018ರಲ್ಲಿ ಆನ್ಲೈನ್​​​ನಲ್ಲಿ ಆರ್ಡರ್​​​ ಮಾಡಿದ್ದ ಚಪ್ಪಲಿ, 6 ವರ್ಷಗಳ ಬಳಿಕ ಡೆಲಿವರಿ

ಮುಂಬೈನ ಅಹ್ಸಾನ್ ಎಂಬ ವ್ಯಕ್ತಿ ಫ್ಲಿಪ್‌ಕಾರ್ಟ್‌ನಲ್ಲಿ ಚಪ್ಪಲಿ ಆರ್ಡರ್ ಮಾಡಿದ್ದಾನೆ. ಇದು ನಡೆದಿದ್ದು 6 ವರ್ಷಗಳ ಹಿಂದೆ ಅಂದರೆ 2018ರಲ್ಲಿ. ಅದರಂತೆ ಮೇ 20, 2018 ರಂದು ಆರ್ಡರ್​ ಡೆಲಿವರಿ ಆಗುತ್ತೇ ಎಂಬ ನೊಟಿಫಿಕೇಷನ್ ಕೂಡ​​ ಬಂದಿದೆ. ಆದರೆ ಆ ತಾರೀಖಿಗೆ ಡೆಲಿವರಿ ಬಂದಿರಲಿಲ್ಲ. ಹೀಗೆ ಆರು ವರ್ಷಗಳು ಕಳೆದಿವೆ.

Viral Post: 2018ರಲ್ಲಿ ಆನ್ಲೈನ್​​​ನಲ್ಲಿ ಆರ್ಡರ್​​​ ಮಾಡಿದ್ದ ಚಪ್ಪಲಿ, 6 ವರ್ಷಗಳ ಬಳಿಕ ಡೆಲಿವರಿ
2018ರಲ್ಲಿ ಆನ್ಲೈನ್​​​ನಲ್ಲಿ ಆರ್ಡರ್​​​ ಮಾಡಿದ್ದ ಚಪ್ಪಲಿ, 6 ವರ್ಷಗಳ ಬಳಿಕ ಡೆಲಿವರಿ
ಅಕ್ಷತಾ ವರ್ಕಾಡಿ
|

Updated on:Jun 28, 2024 | 12:55 PM

Share

ಮುಂಬೈ: ಇತ್ತೀಚಿನ ದಿನಗಳಲ್ಲಿ ಎಲ್ಲವು ಆನ್​ಲೈನ್​ಮಯವಾಗಿದೆ. ಆಹಾರದಿಂದ ಹಿಡಿದು ಎಲೆಕ್ಟ್ರಾನಿಕ್​ ವಸ್ತುಗಳ ವರೆಗೆ ಏನೇ ಖರೀದಿ ಮಾಡಬೇಕೆಂದರೂ ಜನರು ಆನ್​ಲೈನ್ ಮೊರೆ ಹೋಗುತ್ತಿದ್ದಾರೆ. ಸಾಮಾನ್ಯವಾಗಿ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದರೆ ಗಂಟೆಗಳಲ್ಲಿ ಅಥವಾ 2, ಒಂದು ವಾರದೊಳಗೆ ಆರ್ಡರ್ ಪಾರ್ಸೆಲ್ ಮನೆಗೆ ಬಂದು ತಲುಪುತ್ತದೆ. ಆದರೆ ಈಗ ನಾವು ಹೇಳಲು ಹೊರಟಿರುವುದನ್ನು ಕೇಳಿದರೆ ನೀವು ಶಾಕ್ ಆಗುವುದು ಖಚಿತ. 2018ರಲ್ಲಿ ವ್ಯಕ್ತಿಯೊಬ್ಬ ಆನ್‌ಲೈನ್‌ನಲ್ಲಿ ಚಪ್ಪಲಿ ಆರ್ಡರ್ ಮಾಡಿದ್ದಾನೆ. ಆದರೆ ಚಪ್ಪಲಿ 6 ವರ್ಷಗಳ ನಂತರ ಡೆಲಿವರಿ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ.

ಅಹ್ಸಾನ್ ಎಂಬ ವ್ಯಕ್ತಿ ಫ್ಲಿಪ್‌ಕಾರ್ಟ್‌ನಲ್ಲಿ ಸ್ಪಾರ್ಕ್ಸ್ ಕಂಪನಿಯ ಚಪ್ಪಲಿ ಆರ್ಡರ್ ಮಾಡಿದ್ದಾನೆ. ಇದು ನಡೆದಿದ್ದು 6 ವರ್ಷಗಳ ಹಿಂದೆ ಅಂದರೆ 2018ರಲ್ಲಿ ರೂ. 485ಕ್ಕೆ ಖರೀದಿಸಲಾಗಿದೆ. ಅದರಂತೆ ಮೇ 20, 2018 ರಂದು ಆರ್ಡರ್​ ಡಲಿವರಿ ಆಗುತ್ತೇ ಎಂಬ ನೊಟಿಫಿಕೇಷನ್​​ ಬಂದಿದೆ. ಆದರೆ ಆ ತಾರೀಖಿಗೆ ಡೆಲಿವರಿ ಬಂದಿರಲಿಲ್ಲ. ಹೀಗೆ ಆರು ವರ್ಷಗಳು ಕಳೆದಿವೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: 57 ವರ್ಷದ ಪ್ರಿಯಕರನ ಮನ ಒಲಿಸಲು ಯುವತಿ ಮಾಡಿದ ಕಸರತ್ತು ಏನು ಗೊತ್ತಾ?

ಅಂತಿಮವಾಗಿ ಎರಡು ದಿನಗಳ ಹಿಂದೆ ಅಂದರೆ 2024ರ ಜೂನ್ 20ರಂದು​​​ ಗ್ರಾಹಕನಿಗೆ ಫ್ಲಿಪ್‌ಕಾರ್ಟ್ ಗ್ರಾಹಕ ಸೇವೆಯಿಂದ ಅನಿರೀಕ್ಷಿತ ಕರೆ ಬಂದಿದೆ. ಕಸ್ಟಮರ್ ಕೇರ್ ಸೇವಾ ವ್ಯಕ್ತಿಯು ಆರ್ಡರ್‌ಗೆ ಸಂಬಂಧಿಸಿದಂತೆ ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದೀರಿ ಎಂದು ವ್ಯಕ್ತಿಯನ್ನು ಕೇಳಿದ್ದಾರೆ. ಏತನ್ಮಧ್ಯೆ, ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Fri, 28 June 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ