AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ
ಅಕ್ಷತಾ ವರ್ಕಾಡಿ
|

Updated on:Mar 27, 2024 | 2:51 PM

Share

ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಸೋಮವಾರ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧದ ಮಸೂದೆಗೆ ಸಹಿ ಹಾಕಿದರು. ಈ ಮೂಲಕ ಈ ದೇಶದಲ್ಲಿ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಇದಲ್ಲದೇ 14 ಮತ್ತು 15 ವರ್ಷ ವಯಸ್ಸಿನ ಮಕ್ಕಳು ಸೋಶಿಯಲ್​ ಮೀಡಿಯಾ ಬಳಸಲು ಪೋಷಕರ ಒಪ್ಪಿಗೆ ಪಡೆಯಬೇಕು.

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಟ್ರೈನ್ ಚಕ್ರಗಳಿ​ಗೆ ರಬ್ಬರ್ ಟೈರ್ ಹಾಕಿದರೆ ಅದು ಸರಾಗವಾಗಿ ಚಲಿಸುತ್ತದಾ? ಈ ವೈರಲ್ ವೀಡಿಯೊ ನೋಡಿ

ನೂತನ ಕಾಯ್ದೆ ಪ್ರಕಾರ, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ 14 ವರ್ಷದೊಳಗಿನ ಎಲ್ಲಾ ಮಕ್ಕಳ ಖಾತೆಗಳನ್ನು ಡಿಲೀಟ್​​ ಮಾಡುವಂತೆ ಸೂಚನೆ ನೀಡಲಾಗಿದೆ. NetChoice, Facebook  ಮೆಟಾ ಪ್ಲಾಟ್‌ಫಾರ್ಮ್‌ಗಳು, TikTok ಮತ್ತು Snap ಅನ್ನು ಒಳಗೊಂಡಿರುವ ಟೆಕ್-ಇಂಡಸ್ಟ್ರಿ ಟ್ರೇಡ್ ಅಸೋಸಿಯೇಷನ್, ಕಳೆದ ಜೂನ್‌ನಲ್ಲಿ ಅರ್ಕಾನ್ಸಾಸ್ ಕಾನೂನನ್ನು ನಿಲ್ಲಿಸಲು ಮೊಕದ್ದಮೆ ಹೂಡಿತ್ತು. 40 ಕ್ಕೂ ಹೆಚ್ಚು ರಾಜ್ಯಗಳು ಮೆಟಾ ವಿರುದ್ಧ ಮೊಕದ್ದಮೆ ಹೂಡಿದ ನಂತರ ವಿಷಯ ನಿರ್ಬಂಧಗಳು ಬಂದವು. ಈ ಕಾಯ್ದೆಯಿಂದ ನಮ್ಮ ಮಕ್ಕಳನ್ನು ಸುರಕ್ಷಿತವಾಗಿಡಲು ಹಾಗೂ ಉತ್ತಮ ಭವಿಷ್ಯ ರೂಪಿಸಲು ಪೋಷಕರಿಗೆ ಸಹಾಯವಾಗಲಿದೆ ಎಂದು ಗವರ್ನರ್ ರಾನ್ ಡೆಸ್ಯಾಂಟಿಸ್ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Wed, 27 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ