AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ
Follow us
ಅಕ್ಷತಾ ವರ್ಕಾಡಿ
|

Updated on:Mar 27, 2024 | 2:51 PM

ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಸೋಮವಾರ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧದ ಮಸೂದೆಗೆ ಸಹಿ ಹಾಕಿದರು. ಈ ಮೂಲಕ ಈ ದೇಶದಲ್ಲಿ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಇದಲ್ಲದೇ 14 ಮತ್ತು 15 ವರ್ಷ ವಯಸ್ಸಿನ ಮಕ್ಕಳು ಸೋಶಿಯಲ್​ ಮೀಡಿಯಾ ಬಳಸಲು ಪೋಷಕರ ಒಪ್ಪಿಗೆ ಪಡೆಯಬೇಕು.

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಟ್ರೈನ್ ಚಕ್ರಗಳಿ​ಗೆ ರಬ್ಬರ್ ಟೈರ್ ಹಾಕಿದರೆ ಅದು ಸರಾಗವಾಗಿ ಚಲಿಸುತ್ತದಾ? ಈ ವೈರಲ್ ವೀಡಿಯೊ ನೋಡಿ

ನೂತನ ಕಾಯ್ದೆ ಪ್ರಕಾರ, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ 14 ವರ್ಷದೊಳಗಿನ ಎಲ್ಲಾ ಮಕ್ಕಳ ಖಾತೆಗಳನ್ನು ಡಿಲೀಟ್​​ ಮಾಡುವಂತೆ ಸೂಚನೆ ನೀಡಲಾಗಿದೆ. NetChoice, Facebook  ಮೆಟಾ ಪ್ಲಾಟ್‌ಫಾರ್ಮ್‌ಗಳು, TikTok ಮತ್ತು Snap ಅನ್ನು ಒಳಗೊಂಡಿರುವ ಟೆಕ್-ಇಂಡಸ್ಟ್ರಿ ಟ್ರೇಡ್ ಅಸೋಸಿಯೇಷನ್, ಕಳೆದ ಜೂನ್‌ನಲ್ಲಿ ಅರ್ಕಾನ್ಸಾಸ್ ಕಾನೂನನ್ನು ನಿಲ್ಲಿಸಲು ಮೊಕದ್ದಮೆ ಹೂಡಿತ್ತು. 40 ಕ್ಕೂ ಹೆಚ್ಚು ರಾಜ್ಯಗಳು ಮೆಟಾ ವಿರುದ್ಧ ಮೊಕದ್ದಮೆ ಹೂಡಿದ ನಂತರ ವಿಷಯ ನಿರ್ಬಂಧಗಳು ಬಂದವು. ಈ ಕಾಯ್ದೆಯಿಂದ ನಮ್ಮ ಮಕ್ಕಳನ್ನು ಸುರಕ್ಷಿತವಾಗಿಡಲು ಹಾಗೂ ಉತ್ತಮ ಭವಿಷ್ಯ ರೂಪಿಸಲು ಪೋಷಕರಿಗೆ ಸಹಾಯವಾಗಲಿದೆ ಎಂದು ಗವರ್ನರ್ ರಾನ್ ಡೆಸ್ಯಾಂಟಿಸ್ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Wed, 27 March 24

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ