AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ
ಅಕ್ಷತಾ ವರ್ಕಾಡಿ
|

Updated on:Mar 27, 2024 | 2:51 PM

Share

ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಸೋಮವಾರ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧದ ಮಸೂದೆಗೆ ಸಹಿ ಹಾಕಿದರು. ಈ ಮೂಲಕ ಈ ದೇಶದಲ್ಲಿ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಇದಲ್ಲದೇ 14 ಮತ್ತು 15 ವರ್ಷ ವಯಸ್ಸಿನ ಮಕ್ಕಳು ಸೋಶಿಯಲ್​ ಮೀಡಿಯಾ ಬಳಸಲು ಪೋಷಕರ ಒಪ್ಪಿಗೆ ಪಡೆಯಬೇಕು.

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಟ್ರೈನ್ ಚಕ್ರಗಳಿ​ಗೆ ರಬ್ಬರ್ ಟೈರ್ ಹಾಕಿದರೆ ಅದು ಸರಾಗವಾಗಿ ಚಲಿಸುತ್ತದಾ? ಈ ವೈರಲ್ ವೀಡಿಯೊ ನೋಡಿ

ನೂತನ ಕಾಯ್ದೆ ಪ್ರಕಾರ, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ 14 ವರ್ಷದೊಳಗಿನ ಎಲ್ಲಾ ಮಕ್ಕಳ ಖಾತೆಗಳನ್ನು ಡಿಲೀಟ್​​ ಮಾಡುವಂತೆ ಸೂಚನೆ ನೀಡಲಾಗಿದೆ. NetChoice, Facebook  ಮೆಟಾ ಪ್ಲಾಟ್‌ಫಾರ್ಮ್‌ಗಳು, TikTok ಮತ್ತು Snap ಅನ್ನು ಒಳಗೊಂಡಿರುವ ಟೆಕ್-ಇಂಡಸ್ಟ್ರಿ ಟ್ರೇಡ್ ಅಸೋಸಿಯೇಷನ್, ಕಳೆದ ಜೂನ್‌ನಲ್ಲಿ ಅರ್ಕಾನ್ಸಾಸ್ ಕಾನೂನನ್ನು ನಿಲ್ಲಿಸಲು ಮೊಕದ್ದಮೆ ಹೂಡಿತ್ತು. 40 ಕ್ಕೂ ಹೆಚ್ಚು ರಾಜ್ಯಗಳು ಮೆಟಾ ವಿರುದ್ಧ ಮೊಕದ್ದಮೆ ಹೂಡಿದ ನಂತರ ವಿಷಯ ನಿರ್ಬಂಧಗಳು ಬಂದವು. ಈ ಕಾಯ್ದೆಯಿಂದ ನಮ್ಮ ಮಕ್ಕಳನ್ನು ಸುರಕ್ಷಿತವಾಗಿಡಲು ಹಾಗೂ ಉತ್ತಮ ಭವಿಷ್ಯ ರೂಪಿಸಲು ಪೋಷಕರಿಗೆ ಸಹಾಯವಾಗಲಿದೆ ಎಂದು ಗವರ್ನರ್ ರಾನ್ ಡೆಸ್ಯಾಂಟಿಸ್ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Wed, 27 March 24

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್