AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು
ಸಮೋಸಕ್ಕೆ ಜಾಮೂನು ಸೇರಿಸಿದ ಫುಡ್​ ಬ್ಲಾಗರ್​
TV9 Web
| Edited By: |

Updated on: Dec 28, 2021 | 3:01 PM

Share

ಹೊಸ ಹೊಸ ರೀತಿಯ ಆಹಾರಗಳನ್ನು ಟೇಸ್ಟ್​ ಮಾಡುವ ಮೂಲಕ ಈಗಾಗಲೆ ಹಲವು ಫುಡ್​ ಬ್ಲಾಗರ್​ಗಳ ವೀಡಿಯೋ ಶಅಂಅಝೀಖ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಹಿಂದೆ ಮಿರಿಂಡಾ ಗೋಲಗಪ್ಪಾ, ಸೇಬುಹಣ್ಣಿನ ಪ್ರೈ ಸೇರಿದಂತೆ ಹಲವು ರೀತಿಯ ರುಚಿಗಳನ್ನು ನೆಟ್ಟಿಗರು ನೋಡಿದ್ದಾರೆ. ಕೆಲವರು ಕೆಲವು ವೀಡಿಯೋಗಳನ್ನು ಮೆಚ್ಚಿಕೊಂಡರೆ ಇನ್ನೂ ಕೆಲವರು  ಚಿತ್ರ ವಿಚಿತ್ರ ರೀತಿಯ  ಮಿಶ್ರಣದ ಆಹಾರವನ್ನು ನೋಡಿ ಮುಖಮುರಿದಿದ್ದಾರೆ. ಈಗ ಮತ್ತೊಬ್ಬ ಫುಡ್​ ಬ್ಲಾಗರ್​ ಸಮೋಸಕ್ಕೆ ಜಾಮೂನ್​ ಸೇರಿಸಿಕೊಂಡು ತಿಂದಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

ವೀಡಿಯೋದಲ್ಲಿರುವ ಫುಡ್​ ಬ್ಲಾಗರ್​ಅನ್ನು ಅಭಿಷೇಕ್​ ಎಂದು ಗುರುತಿಸಲಾಗಿದೆ. ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.  ಜಾಮೂನ್​ ಸಮೋಸಾ ತಿಂದ ಫುಡ್​ ಬ್ಲಾಗರ್​ ನ ಮುಖ ನೋಡಿ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಂದಿಗೂ  ಈ ಕಾಂಬಿನೇಷನ್​ನ ಆಹಾರವನ್ನು ಪ್ರಯತ್ನಿಸಬೇಡಿ. ಫುಡ್​ ಬ್ಲಾಗರ್​ಮುಖವೇ ಟೇಸ್ಟ್​ ಕೆಟ್ಟದಾಗಿದೆ ಎನ್ನುವ ರೀತಿ ಇದೆ ಎಂದಿದ್ದಾರೆ.

ಇದನ್ನೂ ಓದಿ:

Viral Video: ಸಾಂತಾಕ್ಲಾಸ್​ ಟೋಪಿ ಧರಿಸಿ ತಿರುಗಾಡಿದ ಹಾವು; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!