AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು
ಸಮೋಸಕ್ಕೆ ಜಾಮೂನು ಸೇರಿಸಿದ ಫುಡ್​ ಬ್ಲಾಗರ್​
TV9 Web
| Edited By: |

Updated on: Dec 28, 2021 | 3:01 PM

Share

ಹೊಸ ಹೊಸ ರೀತಿಯ ಆಹಾರಗಳನ್ನು ಟೇಸ್ಟ್​ ಮಾಡುವ ಮೂಲಕ ಈಗಾಗಲೆ ಹಲವು ಫುಡ್​ ಬ್ಲಾಗರ್​ಗಳ ವೀಡಿಯೋ ಶಅಂಅಝೀಖ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಹಿಂದೆ ಮಿರಿಂಡಾ ಗೋಲಗಪ್ಪಾ, ಸೇಬುಹಣ್ಣಿನ ಪ್ರೈ ಸೇರಿದಂತೆ ಹಲವು ರೀತಿಯ ರುಚಿಗಳನ್ನು ನೆಟ್ಟಿಗರು ನೋಡಿದ್ದಾರೆ. ಕೆಲವರು ಕೆಲವು ವೀಡಿಯೋಗಳನ್ನು ಮೆಚ್ಚಿಕೊಂಡರೆ ಇನ್ನೂ ಕೆಲವರು  ಚಿತ್ರ ವಿಚಿತ್ರ ರೀತಿಯ  ಮಿಶ್ರಣದ ಆಹಾರವನ್ನು ನೋಡಿ ಮುಖಮುರಿದಿದ್ದಾರೆ. ಈಗ ಮತ್ತೊಬ್ಬ ಫುಡ್​ ಬ್ಲಾಗರ್​ ಸಮೋಸಕ್ಕೆ ಜಾಮೂನ್​ ಸೇರಿಸಿಕೊಂಡು ತಿಂದಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

ವೀಡಿಯೋದಲ್ಲಿರುವ ಫುಡ್​ ಬ್ಲಾಗರ್​ಅನ್ನು ಅಭಿಷೇಕ್​ ಎಂದು ಗುರುತಿಸಲಾಗಿದೆ. ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.  ಜಾಮೂನ್​ ಸಮೋಸಾ ತಿಂದ ಫುಡ್​ ಬ್ಲಾಗರ್​ ನ ಮುಖ ನೋಡಿ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಂದಿಗೂ  ಈ ಕಾಂಬಿನೇಷನ್​ನ ಆಹಾರವನ್ನು ಪ್ರಯತ್ನಿಸಬೇಡಿ. ಫುಡ್​ ಬ್ಲಾಗರ್​ಮುಖವೇ ಟೇಸ್ಟ್​ ಕೆಟ್ಟದಾಗಿದೆ ಎನ್ನುವ ರೀತಿ ಇದೆ ಎಂದಿದ್ದಾರೆ.

ಇದನ್ನೂ ಓದಿ:

Viral Video: ಸಾಂತಾಕ್ಲಾಸ್​ ಟೋಪಿ ಧರಿಸಿ ತಿರುಗಾಡಿದ ಹಾವು; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್