AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು
ಸಮೋಸಕ್ಕೆ ಜಾಮೂನು ಸೇರಿಸಿದ ಫುಡ್​ ಬ್ಲಾಗರ್​
TV9 Web
| Edited By: |

Updated on: Dec 28, 2021 | 3:01 PM

Share

ಹೊಸ ಹೊಸ ರೀತಿಯ ಆಹಾರಗಳನ್ನು ಟೇಸ್ಟ್​ ಮಾಡುವ ಮೂಲಕ ಈಗಾಗಲೆ ಹಲವು ಫುಡ್​ ಬ್ಲಾಗರ್​ಗಳ ವೀಡಿಯೋ ಶಅಂಅಝೀಖ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಹಿಂದೆ ಮಿರಿಂಡಾ ಗೋಲಗಪ್ಪಾ, ಸೇಬುಹಣ್ಣಿನ ಪ್ರೈ ಸೇರಿದಂತೆ ಹಲವು ರೀತಿಯ ರುಚಿಗಳನ್ನು ನೆಟ್ಟಿಗರು ನೋಡಿದ್ದಾರೆ. ಕೆಲವರು ಕೆಲವು ವೀಡಿಯೋಗಳನ್ನು ಮೆಚ್ಚಿಕೊಂಡರೆ ಇನ್ನೂ ಕೆಲವರು  ಚಿತ್ರ ವಿಚಿತ್ರ ರೀತಿಯ  ಮಿಶ್ರಣದ ಆಹಾರವನ್ನು ನೋಡಿ ಮುಖಮುರಿದಿದ್ದಾರೆ. ಈಗ ಮತ್ತೊಬ್ಬ ಫುಡ್​ ಬ್ಲಾಗರ್​ ಸಮೋಸಕ್ಕೆ ಜಾಮೂನ್​ ಸೇರಿಸಿಕೊಂಡು ತಿಂದಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

ವೀಡಿಯೋದಲ್ಲಿರುವ ಫುಡ್​ ಬ್ಲಾಗರ್​ಅನ್ನು ಅಭಿಷೇಕ್​ ಎಂದು ಗುರುತಿಸಲಾಗಿದೆ. ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.  ಜಾಮೂನ್​ ಸಮೋಸಾ ತಿಂದ ಫುಡ್​ ಬ್ಲಾಗರ್​ ನ ಮುಖ ನೋಡಿ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಂದಿಗೂ  ಈ ಕಾಂಬಿನೇಷನ್​ನ ಆಹಾರವನ್ನು ಪ್ರಯತ್ನಿಸಬೇಡಿ. ಫುಡ್​ ಬ್ಲಾಗರ್​ಮುಖವೇ ಟೇಸ್ಟ್​ ಕೆಟ್ಟದಾಗಿದೆ ಎನ್ನುವ ರೀತಿ ಇದೆ ಎಂದಿದ್ದಾರೆ.

ಇದನ್ನೂ ಓದಿ:

Viral Video: ಸಾಂತಾಕ್ಲಾಸ್​ ಟೋಪಿ ಧರಿಸಿ ತಿರುಗಾಡಿದ ಹಾವು; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ