AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು
ಸಮೋಸಕ್ಕೆ ಜಾಮೂನು ಸೇರಿಸಿದ ಫುಡ್​ ಬ್ಲಾಗರ್​
TV9 Web
| Edited By: |

Updated on: Dec 28, 2021 | 3:01 PM

Share

ಹೊಸ ಹೊಸ ರೀತಿಯ ಆಹಾರಗಳನ್ನು ಟೇಸ್ಟ್​ ಮಾಡುವ ಮೂಲಕ ಈಗಾಗಲೆ ಹಲವು ಫುಡ್​ ಬ್ಲಾಗರ್​ಗಳ ವೀಡಿಯೋ ಶಅಂಅಝೀಖ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಹಿಂದೆ ಮಿರಿಂಡಾ ಗೋಲಗಪ್ಪಾ, ಸೇಬುಹಣ್ಣಿನ ಪ್ರೈ ಸೇರಿದಂತೆ ಹಲವು ರೀತಿಯ ರುಚಿಗಳನ್ನು ನೆಟ್ಟಿಗರು ನೋಡಿದ್ದಾರೆ. ಕೆಲವರು ಕೆಲವು ವೀಡಿಯೋಗಳನ್ನು ಮೆಚ್ಚಿಕೊಂಡರೆ ಇನ್ನೂ ಕೆಲವರು  ಚಿತ್ರ ವಿಚಿತ್ರ ರೀತಿಯ  ಮಿಶ್ರಣದ ಆಹಾರವನ್ನು ನೋಡಿ ಮುಖಮುರಿದಿದ್ದಾರೆ. ಈಗ ಮತ್ತೊಬ್ಬ ಫುಡ್​ ಬ್ಲಾಗರ್​ ಸಮೋಸಕ್ಕೆ ಜಾಮೂನ್​ ಸೇರಿಸಿಕೊಂಡು ತಿಂದಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

ವೀಡಿಯೋದಲ್ಲಿರುವ ಫುಡ್​ ಬ್ಲಾಗರ್​ಅನ್ನು ಅಭಿಷೇಕ್​ ಎಂದು ಗುರುತಿಸಲಾಗಿದೆ. ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.  ಜಾಮೂನ್​ ಸಮೋಸಾ ತಿಂದ ಫುಡ್​ ಬ್ಲಾಗರ್​ ನ ಮುಖ ನೋಡಿ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಂದಿಗೂ  ಈ ಕಾಂಬಿನೇಷನ್​ನ ಆಹಾರವನ್ನು ಪ್ರಯತ್ನಿಸಬೇಡಿ. ಫುಡ್​ ಬ್ಲಾಗರ್​ಮುಖವೇ ಟೇಸ್ಟ್​ ಕೆಟ್ಟದಾಗಿದೆ ಎನ್ನುವ ರೀತಿ ಇದೆ ಎಂದಿದ್ದಾರೆ.

ಇದನ್ನೂ ಓದಿ:

Viral Video: ಸಾಂತಾಕ್ಲಾಸ್​ ಟೋಪಿ ಧರಿಸಿ ತಿರುಗಾಡಿದ ಹಾವು; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ