AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

Viral Video: ಸಮೋಸಾಕ್ಕೆ ಜಾಮೂನ್​ ಸೇರಿಸಿ ತಿಂದ ಫುಡ್​ ಬ್ಲಾಗರ್​: ಕೆಟ್ಟ ರುಚಿ ಎಂದ ನೆಟ್ಟಿಗರು
ಸಮೋಸಕ್ಕೆ ಜಾಮೂನು ಸೇರಿಸಿದ ಫುಡ್​ ಬ್ಲಾಗರ್​
TV9 Web
| Edited By: |

Updated on: Dec 28, 2021 | 3:01 PM

Share

ಹೊಸ ಹೊಸ ರೀತಿಯ ಆಹಾರಗಳನ್ನು ಟೇಸ್ಟ್​ ಮಾಡುವ ಮೂಲಕ ಈಗಾಗಲೆ ಹಲವು ಫುಡ್​ ಬ್ಲಾಗರ್​ಗಳ ವೀಡಿಯೋ ಶಅಂಅಝೀಖ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಹಿಂದೆ ಮಿರಿಂಡಾ ಗೋಲಗಪ್ಪಾ, ಸೇಬುಹಣ್ಣಿನ ಪ್ರೈ ಸೇರಿದಂತೆ ಹಲವು ರೀತಿಯ ರುಚಿಗಳನ್ನು ನೆಟ್ಟಿಗರು ನೋಡಿದ್ದಾರೆ. ಕೆಲವರು ಕೆಲವು ವೀಡಿಯೋಗಳನ್ನು ಮೆಚ್ಚಿಕೊಂಡರೆ ಇನ್ನೂ ಕೆಲವರು  ಚಿತ್ರ ವಿಚಿತ್ರ ರೀತಿಯ  ಮಿಶ್ರಣದ ಆಹಾರವನ್ನು ನೋಡಿ ಮುಖಮುರಿದಿದ್ದಾರೆ. ಈಗ ಮತ್ತೊಬ್ಬ ಫುಡ್​ ಬ್ಲಾಗರ್​ ಸಮೋಸಕ್ಕೆ ಜಾಮೂನ್​ ಸೇರಿಸಿಕೊಂಡು ತಿಂದಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ವೀಡಿಯೋದಲ್ಲಿ ಮೊದಲು ಒಂದು ಜಾಮೂನನ್ನು ಹಿಡಿದು, ಅದನ್ನು ಸಮೋಸಾ ಹಿಟ್ಟಿನೊಳಗೆ ಇಡುತ್ತಾರೆ. ನಂತರ ಅದನ್ನು ಕಾದ ಎಣ್ಣೆಯೊಳಗೆ ಹಾಕಿ ಬೇಯಿಸುತ್ತಾರೆ.  ಫುಡ್​ ಬ್ಲಾಗರ್​ ನಂತರ ಅದನ್ನು ಎಣ್ಣೆಯಿಂದ ತೆಗೆದು ಬಾಯಿಗೆ ಹಾಕಿ ತಿನ್ನುತ್ತಾನೆ.  ನಂತರ ರುಚಿ ಕೆಟ್ಟದಾಗಿದೆ ಎನ್ನುವ ರೀತಿ ಮುಖದ ಭಾವನೆಯನ್ನು ತೋರಿಸುತ್ತಾನೆ.

ವೀಡಿಯೋದಲ್ಲಿರುವ ಫುಡ್​ ಬ್ಲಾಗರ್​ಅನ್ನು ಅಭಿಷೇಕ್​ ಎಂದು ಗುರುತಿಸಲಾಗಿದೆ. ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.  ಜಾಮೂನ್​ ಸಮೋಸಾ ತಿಂದ ಫುಡ್​ ಬ್ಲಾಗರ್​ ನ ಮುಖ ನೋಡಿ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಂದಿಗೂ  ಈ ಕಾಂಬಿನೇಷನ್​ನ ಆಹಾರವನ್ನು ಪ್ರಯತ್ನಿಸಬೇಡಿ. ಫುಡ್​ ಬ್ಲಾಗರ್​ಮುಖವೇ ಟೇಸ್ಟ್​ ಕೆಟ್ಟದಾಗಿದೆ ಎನ್ನುವ ರೀತಿ ಇದೆ ಎಂದಿದ್ದಾರೆ.

ಇದನ್ನೂ ಓದಿ:

Viral Video: ಸಾಂತಾಕ್ಲಾಸ್​ ಟೋಪಿ ಧರಿಸಿ ತಿರುಗಾಡಿದ ಹಾವು; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ