AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಯಿ ಚಪ್ಪರಿಸಿಕೊಂಡು ಪಾನಿಪುರಿ ಸವಿದ ವಿದೇಶಿ ಮಹಿಳೆ

ಪಾನಿಪುರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಬೀದಿ ಬದಿಯಲ್ಲಿ ನಿಂತು ಪಾನಿಪುರಿ ತಿನ್ನುವುದರಲ್ಲಿರುವ ಖುಷಿನೇ ಬೇರೆ. ಭಾರತೀಯರು ಮಾತ್ರವಲ್ಲ ವಿದೇಶಿಗರು ಕೂಡ ಈ ಪಾನಿಪುರಿ ರುಚಿಗೆ ಫುಲ್ ಫಿದಾ ಆಗ್ತಾರೆ. ಇದೀಗ ನೆದರ್ ಲ್ಯಾಂಡ್‌ನ ಮಹಿಳೆ ಬೀದಿ ಬದಿ ಕುಳಿತು ಪಾನಿಪುರಿ ತಿಂದಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

Video: ಬಾಯಿ ಚಪ್ಪರಿಸಿಕೊಂಡು ಪಾನಿಪುರಿ ಸವಿದ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 19, 2026 | 6:26 PM

Share

ಪಾನಿಪುರಿ, ಗೋಲ್ಗಪ್ಪಾ ಈ ಹೆಸರು ಕೇಳಿದರೇನೇ ಬಾಯಲ್ಲಿ ನೀರೂರುತ್ತದೆ. ಮಕ್ಕಳಿಂದ ದೊಡ್ಡವರೆಗೂ ಬಾಯಿ ಚಪ್ಪರಿಸಿಕೊಂಡು ತಿನ್ನುವ ತಿನಿಸಿದು. ಸಂಜೆ ವೇಳೆ ಫ್ರೆಂಡ್ಸ್ ಜತೆಗೆ ಹೊರಗಡೆ ಹೋದಾಗ ಪಾನಿಪುರಿ ತಿನ್ನದೇ ಹೋದ್ರೆ ಮನಸ್ಸಿಗೆ ಸಮಾಧಾನನೇ ಇರಲ್ಲ. ವಿದೇಶಿ ಮಹಿಳೆಯೊಬ್ಬರು (foreign lady) ರಾಜಸ್ಥಾನಕ್ಕೆ ಭೇಟಿ ಕೊಟ್ಟ ವೇಳೆ ರಸ್ತೆ ಬದಿ ಪಾನಿಪುರಿ ಸವಿದು, ಈ ತಿನಿಸಿನ ರುಚಿಗೆ ಕಳೆದೇ ಹೋಗಿದ್ದಾರೆ. ಬೀದಿ ಬದಿಯಲ್ಲಿ ಕುಳಿತು ಪಾನಿಪುರಿ ಸವಿದ ವಿದೇಶಿ ಮಹಿಳೆಯ ವಿಡಿಯೋ ವೈರಲ್ ಆಗಿದೆ.

ಮೈಕ್ (Meike) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ವಿದೇಶಿ ಮಹಿಳೆ ರಾಜಸ್ಥಾನಕ್ಕೆ ಭೇಟಿ ನೀಡಿರುವುದನ್ನು ಕಾಣಬಹುದು ಇದೇ ವೇಳೆ ರಸ್ತೆ ಬದಿಯಲ್ಲಿ ಪಾನಿಪುರಿ ರುಚಿ ಸವಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದ ವಿದೇಶಿ ಮಹಿಳೆ

ಈ ವಿಡಿಯೋ 18 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ನನ್ನ ಫೇವರಿಟ್ ಎಂದಿದ್ದಾರೆ. ಇನ್ನೊಬ್ಬರು, ಕೇರಳಕ್ಕೆ ಬನ್ನಿ ಮೇಡಂ ಎಂದು ಹೇಳಿದ್ದಾರೆ. ಮತ್ತೊಬ್ಬರು, ಎಲ್ಲಿಯವರಾದೇನು ಎಲ್ಲಾ ಹೆಣ್ಣು ಮಕ್ಕಳಿಗೆ ಪಾನಿಪುರಿ ಅಂದ್ರೆ ಇಷ್ಟ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ