AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದ ವಿದೇಶಿ ಮಹಿಳೆ

ವಿದೇಶಿಗರು ಇಲ್ಲಿನ ಆಚಾರ ವಿಚಾರ, ಸಂಸ್ಕೃತಿ, ಆಹಾರ, ಉಡುಗೆ ತೊಡುಗೆಯನ್ನು ಇಷ್ಟ ಪಡುತ್ತಾರೆ. ಇಲ್ಲೇ ನೆಲೆಸಿ ಭಾರತೀಯರಂತೆ ಜೀವನ ನಡೆಸುತ್ತಾರೆ. ಆದರೆ ಇಲ್ಲೊಬ್ಬ ವಿದೇಶಿ ಮಹಿಳೆ ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದು ಅಚ್ಚರಿ ಮೂಡಿಸಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 19, 2026 | 11:32 AM

Share

ಭಾರತದ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಇಷ್ಟ ಪಟ್ಟು ಇಲ್ಲಿಗೆ ಭೇಟಿ ನೀಡುವ ವಿದೇಶಿಗರು ಟ್ರಿಪ್ ಎಂಜಾಯ್ ಮಾಡ್ತಾರೆ. ಕೆಲವರು ಇಲ್ಲಿ ಜೀವನ ನಡೆಸಲು ಮುಂದಾಗುತ್ತಾರೆ. ಇಲ್ಲಿನ ವಾತಾವರಣ, ಜೀವನಶೈಲಿಗೆ ಹೊಂದಿಕೊಂಡು ಇಲ್ಲಿನವರನ್ನೇ ಮದುವೆಯಾಗಿ ಸೆಟ್ಲ್ ಆಗೋದಿದೆ. ಇದೀಗ ಜರ್ಮನ್‌ ಮಹಿಳೆ ಭಾರತೀಯನನ್ನೇ ಮದುವೆಯಾಗಿದ್ದು, ಇಲ್ಲೇ ಸೆಟ್ಲ್ ಆಗಿದ್ದಾಳೆ. ಈ ವಿದೇಶಿ ಮಹಿಳೆ ತೆಂಗಿನಕಾಯಿ ಸಿಪ್ಪೆ ಸುಲಿಯುತ್ತಿದ್ದು, ಈ ವಿಡಿಯೋ ವೈರಲ್ ಆಗಿದೆ. ಕೆಲಸವನ್ನು ಪ್ರೀತಿಸಿ ಮಾಡುವ ವಿದೇಶಿಗಳಿಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಸೋಫಿಯಾ ಹಾಗೂ ಗೋಕುಲ್ (Sofia and Gokul) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವಿದೇಶಿ ಮಹಿಳೆ ಉಪಕರಣ ಬಳಸಿ ಸಿಪ್ಪೆ ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿಯುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Sofia & Gokul (@fiaandgoki)

ಇದನ್ನೂ ಓದಿ: ದಯವಿಟ್ಟು ಭಾರತಕ್ಕೆ ಹೋಗಬೇಡಿ; ವಿದೇಶಿ ಮಹಿಳೆ ಹೀಗೆನ್ನಲು ನೀಡಿದ ಕಾರಣ ನೋಡಿ

ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತೀಯ ನಾಗರಿಕರಾಗಲು ಅರ್ಹತೆ ಇದೆ ಎಂದಿದ್ದಾರೆ. ಇನ್ನೊಬ್ಬರು, ಅದ್ಭುತ ಸಿಸ್ಟರ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಗೆ ಕೆಲಸ ಬರುತ್ತಾ ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ