AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರಿ ಆನೆಗಳ ಫೈಟ್​​​ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತಾ? ಇಲ್ಲಿದೆ ವೀಡಿಯೊ

ಪ್ರಾಣಿಗಳ ತುಂಟಾಟ ನೋಡುವುದೇ ಚೆಂದ. ಅದರಲ್ಲಿಯೂ ಅವುಗಳು ಮುದ್ದು ಮುದ್ದಾಗಿ ಆಟ ಆಡುವುದನ್ನು ನೋಡುವುದು ಮತ್ತು ಚೆಂದ. ಅಂತಹ ಒಂದು ಸುಂದರ ವಿಡಿಯೋ ವೈರೆಲ್ ಆಗಿದ್ದು ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಖುಷಿ ಕೊಟ್ಟಿದೆ.

Viral Video: ಮರಿ ಆನೆಗಳ ಫೈಟ್​​​ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತಾ? ಇಲ್ಲಿದೆ ವೀಡಿಯೊ
ವೈರಲ್ ವೀಡಿಯೊ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 26, 2023 | 6:43 PM

Share

ಪ್ರಾಣಿಗಳು ಮುದ್ದು ಮುದ್ದಾಗಿ ಆಟ ಆಡುತ್ತಿರುವುದನ್ನು ನೋಡುವುದೇ ಚೆಂದ. ಇಂತಹ ವನ್ಯಜೀವಿಗಳ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ನಿಯಮಿತವಾಗಿ ಹಂಚಿಕೊಳ್ಳುವ ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿ ಪರ್ವೀನ್ ಕಸ್ವಾನ್, ಎರಡು ಮರಿ ಆನೆಗಳು ಪರಸ್ಪರ ಜಗಳವಾಡುತ್ತಿರುವ ಹೃದಯಸ್ಪರ್ಶಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಒಂದು ಕಿರಿಯ ಆನೆ ಮತ್ತೊಂದು ಆನೆಯ ಜೊತೆ ಒಬ್ಬರನೊಬ್ಬರು ಮೀರಿಸುವಂತೆ ಪ್ರೀತಿಯಿಂದ ಕಾದಾಡುತ್ತಿದ್ದು ಬಳಿಕ ಈ ಕಾದಾಟ ಜೋರಾಗುತ್ತಿದ್ದಂತೆ, ಹಿಂಡಿನಿಂದ ಬೇರೆ ಆನೆಗಳು ಮಧ್ಯಪ್ರವೇಶಿಸಿ ಮರಿ ಆನೆಯನ್ನು ರಕ್ಷಿಸುತ್ತವೆ.

ಈ ಮುದ್ದಾದ ವೀಡಿಯೊವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಶೀರ್ಷಿಕೆ ಕೂಡ ನೀಡಿದ್ದಾರೆ. “ಸೋದರ ಸಂಬಂಧಿಗಳು ಜಗಳವಾಡುವಾಗ ಹಿರಿಯರು ಮಧ್ಯಪ್ರವೇಶಿಸಬೇಕು” ಎಂದು ಬರೆದಿಕೊಂಡಿದ್ದಾರೆ. ಇಲ್ಲಿಯವರೆಗೆ, ಈ ವೀಡಿಯೊ ಟ್ವಿಟರ್​​ನಲ್ಲಿ 1 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು. ಸೋಷಿಯಲ್ ಮೀಡಿಯಾ ಬಳಕೆದಾರರು ಈ ಮುದ್ದಾದ ವೀಡಿಯೋ ನೋಡಿ ಖುಷಿ ಪಡುತ್ತಿದ್ದಾರೆ.

Published On - 6:39 pm, Wed, 26 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್