AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊದಲ ಬಾರಿಗೆ ಭಾರತೀಯ ಶೈಲಿಯ ಆಹಾರ ತಿಂದು ಬಾಯಿ ಚಪ್ಪರಿಸಿದ ವಿದೇಶಿ ಮಹಿಳೆ

ವಿದೇಶಿ ಮಹಿಳೆಯೊಬ್ಬರು ಮೊದಲ ಬಾರಿಗೆ ಭಾರತೀಯ ಆಹಾರ ತಿಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಮೊದಲ ಬಾರಿಗೆ ಭಾರತೀಯ ಶೈಲಿಯ ಆಹಾರ ತಿಂದು ಬಾಯಿ ಚಪ್ಪರಿಸಿದ ವಿದೇಶಿ ಮಹಿಳೆ
ಮೊದಲ ಬಾರಿ ಭಾರತೀಯ ಆಹಾರ ತಿಂದ ಮಹಿಳೆ
TV9 Web
| Edited By: |

Updated on: Feb 05, 2022 | 9:47 AM

Share

ವಿದೇಶಿ ಮಹಿಳೆಯೊಬ್ಬರು (Forign Woman) ಮೊದಲ ಬಾರಿಗೆ ಭಾರತೀಯ ಆಹಾರ ತಿಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸ್ಪೇನ್​ ರಾಜಧಾನಿ ಮ್ಯಾಡ್ರಿಡ್​ನ (Madrid) ಉದಯಪುರ್​ ಎನ್ನುವಲ್ಲಿ 20 ವರ್ಷದ ಮಹಿಳೆ ಮೊದಲ ಬಾರಿಗೆ ಭಾರತೀಯ ಆಹಾರವನ್ನು ತಿಂದಿದ್ದಾರೆ. ರುಚಿಕರವಾದ ತಿನಿಸನ್ನು ತಿಂದು ವಾವ್​ ಎಂದು ಉದ್ಘರಿಸಿದ ಮಹಿಳೆ ಬಾಯಿ ಚಪ್ಪರಿಸಿದ್ದಾರೆ. ಮಹಿಳೆಯನ್ನು ಫಾತಿಮಾ ಡಿ ಟೆಟುವಾನ್ (Fatima De Tetuan )ಎಂದು ಗುರುತಿಸಲಾಗಿದೆ. ಉದಯಪುರದ ರೆಸ್ಟೋರೆಂಟ್​​ನಲ್ಲಿ ಮಹಿಳೆ ಚಿಕನ್​ ಟಿಕ್ಕಾವನ್ನು ಟೇಸ್ಟ್​ ಮಾಡಿದ್ದಾರೆ.

ವಿಡಿಯೋದಲ್ಲಿ ಮಹಿಳೆ ರೆಸ್ಟೋರೆಂಟ್​ನಲ್ಲಿ ಕುಳಿತಿರುವುದನ್ನು ಕಾಣಬಹುದು. ಅಲ್ಲಿ ಅವರು ಚಿಕನ್​ ಟಿಕ್ಕಾ ಮತ್ತು ನಾನ್​ ಅನ್ನು ಆರ್ಡರ್​ ಮಾಡಿದ್ದಾರೆ. ಮೊದಲ ತುತ್ತು ತಿನ್ನುತ್ತಲೇ ವಾವ್​ ಎಂದ ಮಹಿಳೆ ಇಷ್ಟು ವರ್ಷ ಈ ಟೇಸ್ಟ್​ ಅನ್ನು ತಿಂದೇ ಇರಲಿಲ್ಲ. 20 ವರ್ಷ ಈ ಫುಡ್​ ತಿನ್ನದೇ ಇದ್ದುಬಿಟ್ಟೆ ಎಂದಿದ್ದಾರೆ. ವಿಡಿಯೋ ಹಂಚಿಕೊಂಡ ಅವರು ಇನ್ನು ವಿವಿಧ ರೀತಿಯ  ಆಹಾರವನ್ನು ಟೇಸ್ಟ್​ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳುತ್ತೇನೆ ಎಂದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋ 7 ಲಕ್ಷಕ್ಕೂ ಹೆಚ್ಚು ಲೈಕ್ಸ್ ಗಳಿಸಿದೆ. ವಿದೇಶದಲ್ಲೂ ಭಾರತೀಯರ ಟೇಸ್ಟ್​ನ ಆಹಾರವಿದೆ ಎಂದು ನೆಟ್ಟಿಗರು ಸಂತಸಗೊಂಡಿದ್ದಾರೆ.

ಇದನ್ನೂ ಓದಿ:

Valentines Day: ಕೈಕೊಟ್ಟು ಹೋದ ಪ್ರೇಮಿಯ ಹೆಸರನ್ನು ಜಿರಲೆಗಿಟ್ಟು ಕೋಪ ತೀರಿಸಿಕೊಳ್ಳಿ; ಇದು ವ್ಯಾಲಂಟೈನ್ಸ್ ಡೇ ಆಫರ್!

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ