AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

120 ವಸ್ತುಗಳನ್ನು ಏಕಕಾಲದಲ್ಲಿ ಗುರುತಿಸುವ ಮೂಲಕ ವಿಶ್ವ ದಾಖಲೆ ಬರೆದ 4 ತಿಂಗಳ ಮಗು

ಎನ್‌ಟಿಆರ್ ಜಿಲ್ಲೆಯ ನಂದಿಗಾಮಾದ ನಾಲ್ಕು ತಿಂಗಳ ಮಗುವೊಂದು ಕೌತುಕ ಸೃಷ್ಟಿಸುತ್ತಿದೆ. ಒಂದಲ್ಲ, ಎರಡಲ್ಲ, 120 ವಸ್ತುಗಳನ್ನು ಏಕಕಾಲದಲ್ಲಿ ಗುರುತಿಸುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದೆ. ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Feb 18, 2024 | 3:11 PM

Share

ಆಂಧ್ರಪ್ರದೇಶ: ಎನ್‌ಟಿಆರ್ ಜಿಲ್ಲೆಯ ನಂದಿಗಾಮಾದ ರಮೇಶ್ ಮತ್ತು ಉಮಾ ದಂಪತಿಯ ಪುತ್ರಿ ಕೈವಲ್ಯ (4 ತಿಂಗಳು) ವಯಸ್ಸಿನಲ್ಲಿ 120 ಬಗೆಯ ಪಕ್ಷಿ, ತರಕಾರಿ, ಹಣ್ಣು, ಪ್ರಾಣಿ ಮತ್ತು ಹೂವುಗಳ ಫೋಟೋಗಳನ್ನು ಏಕಕಾಲದಲ್ಲಿ ಗುರುತಿಸುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದೆ. ಹುಟ್ಟಿದ ನಾಲ್ಕು ತಿಂಗಳಲ್ಲೇ ಮಗು ಈ ಸಾಧನೆ ಮಾಡಿರುವುದು ತುಂಬಾ ಖುಷಿ ತಂದಿದೆ ಎನ್ನುತ್ತಾರೆ ಮಗುವಿನ ಪೋಷಕರು. ಈಗಿನ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಮಗಳಲ್ಲಿರುವ ಪ್ರತಿಭೆ ಹೊರತರುವ ಉದ್ದೇಶದಿಂದ ಪ್ರಯೋಗ ಮಾಡಿದ್ದೇನೆ ಎಂದು ಮಗುವಿನ ತಾಯಿ ಉಮಾ ಹೇಳಿದ್ದಾರೆ. ಮಗುವಿನ ಈ ವಿಶೇಷ ಪ್ರತಿಭೆಯನ್ನು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಕಳುಹಿಸಿದ್ದಾರೆ. ತನ್ನ ಮಗುವಿನ ಪ್ರತಿಭೆಯನ್ನು ಹೊರತರಬೇಕೆಂಬ ಒತ್ತಾಯದಿಂದ ನೊಬೆಲ್ ವಿಶ್ವ ದಾಖಲೆಗೆ ಅರ್ಜಿ ಸಲ್ಲಿಸಿದ ನಂತರ ಅವರು ಮಗುವಿನ ವೀಡಿಯೊವನ್ನು ಕಳುಹಿಸಲಾಗಿದೆ. ಒಂದು ವಾರದಲ್ಲಿ ಮಗುವಿನ ಪ್ರತಿಭೆಯನ್ನು ಗುರುತಿಸಿ ವಿಶ್ವ ದಾಖಲೆಗಳಿಗೆ ಆಯ್ಕೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನೊಬೆಲ್ ವಿಶ್ವ ದಾಖಲೆ ಪ್ರಮಾಣ ಪತ್ರ ಹಾಗೂ ಪದಕ ಲಭಿಸಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್