AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಸ್ಟೇಷನ್ ಒಳಗಡೆ ಡಾನ್ಸ್ ಮಾಡಿ ಪೋಸ್ ಕೊಟ್ಟು ವಿಡಿಯೋ ಹರಿಬಿಟ್ಟ ಯುವಕರು ಪೊಲೀಸರಿಗೆ ಅತಿಥಿಯಾದ್ರು! ವಿಡಿಯೋ ನೋಡಿ

Viral Video: ನಾಲ್ವರಲ್ಲಿ ಓರ್ವನು ಇನ್ಸ್​ಪೆಕ್ಟರ್​ ಖುರ್ಚಿಯ ಮೇಲೆ ಕುಳಿತು ಮೇಜಿನ ಮೇಲೆ ಕಾಲು ಹಾಕಿ ಕುಳಿತಿರುವುದು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಷಯ ಗೊತ್ತಾಗುತ್ತಿದ್ದಂತೆಯೇ ಯುವಕರನ್ನು ಬಂಧಿಸಲಾಗಿದೆ.

ಪೊಲೀಸ್ ಸ್ಟೇಷನ್ ಒಳಗಡೆ ಡಾನ್ಸ್ ಮಾಡಿ ಪೋಸ್ ಕೊಟ್ಟು ವಿಡಿಯೋ ಹರಿಬಿಟ್ಟ ಯುವಕರು ಪೊಲೀಸರಿಗೆ ಅತಿಥಿಯಾದ್ರು! ವಿಡಿಯೋ ನೋಡಿ
ಪೊಲೀಸ್ ಸ್ಟೇಷನ್ ಒಳಗಡೆ ಡಾನ್ಸ್ ಮಾಡಿ ಪೋಸ್ ಕೊಟ್ಟು ವಿಡಿಯೋ ಹರಿಬಿಟ್ಟ ಯುವಕರು ಪೊಲೀಸರಿಗೆ ಅತಿಥಿಯಾದ್ರು!
TV9 Web
| Edited By: |

Updated on: Aug 05, 2021 | 11:09 AM

Share

ಪೊಲೀಸ್ ಠಾಣೆಯ ಒಳಗೆ ಮೇಜು ಹತ್ತಿ ಡಾನ್ಸ್ ಮಾಡಿ ವಿಡಿಯೋ ಹರಿಬಿಟ್ಟ ನಾಲ್ಕು ಯುವಕರು ಅರೆಸ್ಟ್ ಆಗಿದ್ದಾರೆ. ಡೈಲಾಗ್ ಹೊಡೀತಾ, ಡಾನ್ಸ್ ಮಾಡುತ್ತಾ ಪೋಸ್ ಕೊಟ್ಟಿದ್ದಾರೆ. ನಾಲ್ವರಲ್ಲಿ ಓರ್ವನು ಇನ್ಸ್​ಪೆಕ್ಟರ್​ ಖುರ್ಚಿಯ ಮೇಲೆ ಕುಳಿತು ಮೇಜಿನ ಮೇಲೆ ಕಾಲು ಹಾಕಿ ಕುಳಿತಿರುವುದು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಷಯ ಗೊತ್ತಾಗುತ್ತಿದ್ದಂತೆಯೇ ಯುವಕರನ್ನು ಬಂಧಿಸಲಾಗಿದೆ.

ಘಟನೆ ಆಗ್ರಾದ ಜಗದೀಶ್​ಪುರ ಪೊಲೀಸ್ ಸ್ಟೇಷನ್​ನಲ್ಲಿ ನಡೆದಿದೆ. ವಿಡಿಯೋ ನೋಡಿದ ನೆಟ್ಟಿಗರು ಠಾಣೆಯಲ್ಲಿ ಓರ್ವ ಪೊಲೀಸರು ಇಲ್ಲ ಯಾಕೆ? ವಿಡಿಯೋದಲ್ಲಿ ಗಮನಿಸಿದಂತೆ ಪೊಲೀಸ್ ಸ್ಟೇಷನ್ ಖಾಲಿ ಇದ್ದಂತೆ ಅನಿಸುತ್ತಿದೆ. ಓರ್ವ ಪೊಲೀಸರು ಕಾಣಿಸುತ್ತಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಅಧಿಕಾರಿ ಯೋಗೇಂದ್ರ ಕುಮಾರ್ ಹೇಳಿಕೆ ನೀಡಿದ್ದು, ಆ ದಿನ ಪೊಲೀಸರು ಮೀಟಿಂಗ್​ಗೆ ಹೊರಗಡೆ ಹೋದ ಸಮಯದಲ್ಲಿ ಯುವಕರು ಹೀಗೆ ಮಾಡಿರಬಹುದು. ಯಾವುದೋ ಕೆಲಸದ ನಿಮಿತ್ತ ಯುವಕರು ಠಾಣೆಗೆ ಬಂದಿರಬಹುದು. ಪೊಲೀಸರು ಇಲ್ಲದ್ದನ್ನು ನೋಡಿ ವಿಡಿಯೋ ಮಾಡಲು ಅವಕಾಶವಾಯಿತು ಎಂದು ಹೇಳಿದ್ದಾರೆ. ಯುವಕನ್ನು ವಿಚಾರಣೆಗೆ ಕರೆದೊಯ್ಯಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಂತೆ ವರದಿಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಅಶ್ಲೀಲ ಸಿನಿಮಾ ದಂಧೆಯಲ್ಲಿ ನಟಿ-ಮಾಡೆಲ್​ ನಂದಿತಾ ದತ್ತ ಅರೆಸ್ಟ್​; ಹಲವರಿಗೆ ಬಂಧನ ಭೀತಿ

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ

(four Youths arrested by police after dancing inside the police station in agra)

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ