AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರ ನಮಾಜ್, ಸೋಮವಾರ ನಾಗದೇವರ ಆರಾಧನೆ; ಮುಸ್ಲಿಂ ಮಹಿಳೆಯ ಕತೆಯಿದು

ಜರೀನಾ ಎಂಬ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಲವಾರು ವರ್ಷಗಳ ಹಿಂದೆ ಹಾವಿನ ಹುತ್ತ ಸೃಷ್ಟಿಯಾಗಿ, ಆ ಹಾವಿನ ಹುತ್ತ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿತ್ತು. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ಪ್ರತಿ ವಾರವೂ ನಾಗದೇವತೆಯನ್ನು ಪೂಜಿಸಲು ಆರಂಭಿಸಿದರು. ಮನೆಯಲ್ಲಿ ಆಕೆ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದರು.

ಸುಷ್ಮಾ ಚಕ್ರೆ
|

Updated on: Oct 17, 2024 | 8:30 PM

Share

ಹೈದರಾಬಾದ್: ಶುಕ್ರವಾರ ನಮಾಜ್, ನಾಗದೇವತೆಗೆ ಸೋಮವಾರ ಪೂಜೆ. ಜಾತಿ, ಧರ್ಮದ ಭೇದವಿಲ್ಲದೆ ಮುಸ್ಲಿಂ ಮಹಿಳೆಯೊಬ್ಬರು ಮನೆಯಲ್ಲಿ ದೀಪ ಹಚ್ಚಿ, ಪೂಜೆ ಮಾಡುತ್ತಾರೆ. ಪ್ರತಿ ಸೋಮವಾರ ನಾಗದೇವರ ಪೂಜೆ ಮಾಡುತ್ತಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮಂಡಲದ ಅಯ್ಯವಾರಿಪಲ್ಲಿಯಲ್ಲಿ ಮುಸ್ಲಿಂ ಮಹಿಳೆ ಜರೀನಾ ಎಂಬುವವರ ಮನೆಯಲ್ಲಿ ಹಾವಿನ ಹುತ್ತವೊಂದು ಕಾಣಿಸಿಕೊಂಡಿದ್ದು, ಹಲವಾರು ವರ್ಷಗಳಿಂದ ದಿನದಿಂದ ದಿನಕ್ಕೆ ಅದು ಬೆಳೆಯುತ್ತಿದೆ. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ನಾಗದೇವರನ್ನು ಪೂಜಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದ್ದಾರೆ.

ಆಕೆಯ ಮನೆಯ ಸುತ್ತಮುತ್ತಲಿನ ಹಿಂದೂ ಭಕ್ತರು ಕೂಡ ಜರೀನಾ ಮನೆಗೆ ಆಗಮಿಸಿ ಹಾವಿನ ಹುತ್ತಕ್ಕೆ ಪೂಜೆ ಸಲ್ಲಿಸಲು ಆರಂಭಿಸಿದರು. ಜರೀನಾ ಅವರು ಸಾಂಪ್ರದಾಯಿಕ ಹಿಂದೂಗಳ ರೀತಿಯಲ್ಲಿ ಪೂಜೆಯನ್ನು ಮಾಡುತ್ತಾರೆ ಮತ್ತು ಭಕ್ತರಿಗೆ ತೀರ್ಥಪ್ರಸಾದವನ್ನು ವಿತರಿಸುತ್ತಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಜರೀನಾ ಮುಸ್ಲಿಂ ಮಹಿಳೆಯಾಗಿದ್ದರೂ, ಶುಕ್ರವಾರ ನಮಾಜ್ ಮಾಡಿ ಸೋಮವಾರ ಹಿಂದೂ ಸಂಪ್ರದಾಯದಂತೆ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಜರೀನಾ ಮನೆಗೆ ಸ್ಥಳೀಯ ಎಲ್ಲಾ ಜಾತಿಯ ಜನರನ್ನು ಸ್ವಾಗತಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯಲ್ಲಿ ಹಾವಿನ ಹುತ್ತ ಬೆಳೆಯುತ್ತಿದೆ ಎನ್ನುತ್ತಾರೆ ಜರೀನಾ. ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಇಡೀ ಕುಟುಂಬ ಸೋಮವಾರ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುತ್ತಾರೆ ಜರೀನಾ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!