AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬಿಸಿ ಬಿಸಿ ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ; ವಿಡಿಯೋ ವೈರಲ್

ಸಮೋಸದೊಳಗೆ ಸತ್ತ ಕಪ್ಪೆಯೊಂದು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Video Viral: ಬಿಸಿ ಬಿಸಿ ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ; ವಿಡಿಯೋ ವೈರಲ್
ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ
ಅಕ್ಷತಾ ವರ್ಕಾಡಿ
|

Updated on: Sep 12, 2024 | 3:08 PM

Share

ಆಹಾರ ಸುರಕ್ಷತೆ ಅತಿಮುಖ್ಯ. ಆದರೆ ಕೆಲವೊಮ್ಮೆ ನಾವು ಅದನ್ನು ತುಂಬಾ ಲಘುವಾಗಿ ಪರಿಗಣಿಸುತ್ತೇವೆ. ಹೊರಗಡೆ ಆಹಾರವನ್ನು ಸೇವಿಸುವಾಗ ಆದಷ್ಟು ಜಾಗರೂಕರಾಗಿರುವುದು ಅತ್ಯಂತ ಅಗತ್ಯ. ಇದೀಗ ವಿಡಿಯೋವೊಂದು ವೈರಲ್​ ಆಗಿದ್ದು, ಈ ವಿಡಿಯೋ ಕಂಡಾಕ್ಷಣ ಸಮೋಸಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

ಹೌದು ರಸ್ತೆ ಬದಿಯ ಅಂಗಡಿಯೊಂದರಲ್ಲಿ ಗರಿಗರಿಯಾದ ಸಮೋಸ ಕಂಡ ವ್ಯಕ್ತಿಯೊರ್ವ ಸಮೋಸಾ ಖರೀದಿಸಿ ತಿಂದಿದ್ದಾನೆ. ಒಂದು ಬೈಟ್​​ ತಿನ್ನುವಷ್ಟರಲ್ಲಿ ಸಮೋಸದೊಳಗೆ ಸತ್ತ ಕಪ್ಪೆ ಕಂಡು ದಂಗಾಗಿ ಹೋಗಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು

@SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಇಂದು ಬೆಳಗ್ಗೆ(ಸೆ.12) ಹಂಚಿಕೊಂಡಿರುವ ವಿಡಿಯೋ ಈಗಾಗಲೇ 90 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೊರಗಡೆ ತಿನ್ನುವಾಗ ಜಾಗ್ರತೆ ವಹಿಸಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು