AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಬರಲಿ ಎಂದು ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು; ವಿಡಿಯೋ ವೈರಲ್

Viral Video: ಇಂತಹ ಪರಿಸ್ಥಿತಿಯಲ್ಲಿ ಮಳೆಗಾಗಿ ಪಶ್ಚಿಮ ತ್ರಿಪುರಾದ ಗ್ರಾಮವೊಂದರ ಜನರು ಎರಡು ಕಪ್ಪೆಗಳಿಗೆ ಮದುವೆ ಮಾಡಿಸುವ ಮೂಲಕ ತಮ್ಮ ಸಂಪ್ರದಾಯವನ್ನು ಅನೂಚಾನವಾಗಿ ಪಾಲಿಸಿದ್ದಾರೆ.

ಮಳೆ ಬರಲಿ ಎಂದು ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು; ವಿಡಿಯೋ ವೈರಲ್
ಕಪ್ಪೆಗಳ ಮದುವೆ
guruganesh bhat
|

Updated on: May 06, 2021 | 9:25 PM

Share

ದೇಶದ ಹವಾಮಾನ ಇಲಾಖೆ ಈಗಾಗಲೇ ಮಳೆಯ ಮುನ್ಸೂಚನೆ ನೀಡಿದೆ. ಜೂನ್ 1ರ ವೇಳೆಗೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ಭೂವಿಜ್ಞಾನ ಇಲಾಖೆ ಇಂದಷ್ಟೇ ತಿಳಿಸಿದೆ. ಈ ಬೆನ್ನಲ್ಲೇ ತ್ರಿಪುರಾ ರಾಜ್ಯದ ಹಳ್ಳಿಯೊಂದರಲ್ಲಿ ಮಳೆ ಬರಲಿ ಎಂದು ಎರಡು ಕಪ್ಪೆಗಳ ಮದುವೆ ಮಾಡಿಸುವ ವಿಡಿಯೋ ವೈರಲ್ ಆಗಿದೆ.

ಈಗಂತೂ ದೇಶದಲ್ಲಿ ಕೊರೊನಾ ದೆಸೆಯಿಂದ ಮದುವೆ ಸಮಾರಂಭಗಳು ನಿಂತಿವೆ. ಕೊವಿಡ್ ಭೀತಿ ಮದುವೆ, ಮುಂಜಿಯಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಿದೆ. ಕೆಲವು ಪ್ರದೇಶಗಳಲ್ಲಂತೂ ಮದುವೆಯಂತಹ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳ ಕೊವಿಡ ಸೋಮಕಿನ ಹೆಚ್ಚಳಕ್ಕೆ ಕಾರಣವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಮಳೆಗಾಗಿ ಪಶ್ಚಿಮ ತ್ರಿಪುರಾದ ಗ್ರಾಮವೊಂದರ ಜನರು ಎರಡು ಕಪ್ಪೆಗಳಿಗೆ ಮದುವೆ ಮಾಡಿಸುವ ಮೂಲಕ ತಮ್ಮ ಸಂಪ್ರದಾಯವನ್ನು ಅನೂಚಾನವಾಗಿ ಪಾಲಿಸಿದ್ದಾರೆ.

ಎರಡು ಕಪ್ಪೆಗಳಿಗೆ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ನಮ್ಮ ರಾಜ್ಯದ ಹಲವು ಭಾಗಗಳಲ್ಲೂ ಇದೆ. ಕೆಲವು ಅದನ್ನು ಮೂಢ ನಂಬಿಕೆ ಎಂದು ವಾದಿಸುತ್ತಾರೆ. ಆದರೆ ಕಪ್ಪೆಗಳ ಮದುವೆ ಮಾಡಿಸುವ ಸಂಪ್ರದಾಯ ಆಚರಿಸುವವರು ಅದನ್ನು ಎಂದಿನಂತೆ ಪಾಲಿಸುತ್ತಾರೆ. ಈ ಮದುವೆಯಲ್ಲಿ ಒಂದು ಕಪ್ಪೆಯನ್ನು ಇಂದ್ರದೇವ ಎಂದೂ ಇನ್ನೊಂದು ಕಪ್ಪೆಯನ್ನು ವರುಣ ಎಂದು ಸಂಬೋಧಿಸಲಾಗುತ್ತದೆ.

ಇದನ್ನೂ ಓದಿ: ಕೊರೊನಾ ಟೆಸ್ಟ್ ರಿಪೋರ್ಟ್ ಬರುವ ಮುನ್ನವೇ ಸೋಂಕಿನ ಲಕ್ಷಣವಿದ್ದರೆ ಔಷಧಿಗಳ ಚೀಟಿ ನೀಡಲು ಆರೋಗ್ಯ ಇಲಾಖೆ ಸೂಚನೆ

ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ