AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ
Frog Wedding
Follow us
ಅಕ್ಷತಾ ವರ್ಕಾಡಿ
|

Updated on: Jun 14, 2024 | 5:53 PM

ಜನರು ಸತ್ತವರ ಮದುವೆಯನ್ನು ನಡೆಸುವ ‘ಪ್ರೇತ ವಿವಾಹ’ವನ್ನು ಇತ್ತೀಚಿಗೆ ಭಾರೀ ಸುದ್ದಿಯಲ್ಲಿತ್ತು. ಇದೀಗ ಕಪ್ಪೆಗಳಿಗೆ ಮದುವೆ ಮಾಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಾರಣಾಸಿಯಲ್ಲಿ ಇತ್ತೀಚೆಗೆ ಕಪ್ಪೆ ವಿವಾಹವನ್ನು ನಡೆಸುತ್ತಿರುವುದು ಕಂಡುಬಂದಿದೆ, ಇದನ್ನು ವರುಣ ದೇವರ ಆಶೀರ್ವಾದವನ್ನು ಕೋರಲು ಮತ್ತು ಮಳೆ ಬರಿಸಲು ಹಿಂದಿನಿಂದಲೂ ಇಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಎಂದು ವರದಿಯಾಗಿದೆ.

ಎರಡು ಕಪ್ಪೆಗಳ ಮದುವೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಸಂಗೀತ ಮತ್ತು ಸಂಭ್ರಮದ ಲಹರಿಯೊಂದಿಗೆ ಸ್ಥಳೀಯರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಪ್ಪೆ ವಿವಾಹವನ್ನು ನೆರವೇರಿಸಿದ್ದಾರೆ. ಮದುವೆಯ ಸಂದರ್ಭದಲ್ಲಿ ಮಹಿಳೆಯರ ಗುಂಪು ವಾದ್ಯಗಳನ್ನು ಬಾರಿಸುವುದು ಮತ್ತು ಭಜನೆಗಳನ್ನು ಹಾಡುವುದು ಕಂಡುಬಂದಿದೆ. ವರದಿಯ ಪ್ರಕಾರ, ಈ ಆಚರಣೆಯು ಪ್ರದೇಶದ ಜನರು ಮಳೆಗಾಗಿ ಮತ್ತು ಸುಡುವ ಶಾಖದಿಂದ ಪರಿಹಾರಕ್ಕಾಗಿ ಪ್ರಾರ್ಥಿಸುವ ವಿಧಾನವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್